ಯುಪಿಐಗೆ 1 ಬಿಲಿಯನ್‌ ಬಳಕೆದಾರರು


Team Udayavani, Oct 28, 2019, 6:35 PM IST

upi

ಮಣಿಪಾಲ: 3 ವರ್ಷಗಳ ಹಿಂದೆ ಕಾರ್ಯಗತಗೊಂಡ ಭಾರತೀಯ ಮೂಲದ ಆನ್‌ಲೈನ್‌ ಪಾವತಿ ವ್ಯವಸ್ಥೆ “ಯುನಿಫೈಡ್‌ ಪೇಮೆಂಟ್‌ ಇಂಟರ್‌ಫೇಸ್‌’ ಯುಪಿಐ ಈಗ 1 ಬಿಲಿಯನ್‌ ಬಳಕೆದಾರರನ್ನು ಸಂಪಾದಿಸಿದೆ.

ಡಿಜಿಟಲ್‌ ಪಾವತಿ ವ್ಯವಸ್ಥೆಯನ್ನು ಉತ್ತೇಜಿಸುವ ಸಲುವಾಗಿ ಜಾರಿಗೆ ಬಂದ ಈ ವ್ಯವಸ್ಥೆ ಇಂದು 100 ಕೋಟಿ ಬಳಕೆದಾರರನ್ನು ಹೊಂದಿದೆ. ಈ ನೂರು ಕೋಟಿ ಗ್ರಾಹಕರು ಇಂದು ತಮ್ಮ ಹಣಕಾಸು ವ್ಯವಹಾರಗಳನ್ನು ಆನ್‌ಲೈನ್‌ ಮೂಲಕವೇ ಹೆಚ್ಚಾಗಿ ನಡೆಸುತ್ತಿದ್ದಾರೆ. ಇಂದು ಈ ವ್ಯವಸ್ಥೆ ಸಿಂಗಾಪುರ ಮತ್ತು ಯುಎಇನಲ್ಲಿ ಲಭ್ಯವಿದ್ದು, ಅಲ್ಲಿನ ಗ್ರಾಹಕರು ಇದನ್ನು ಬಳಸಬಹುದಾಗಿದೆ.

ನೋಟು ಅಮಾನೀಕರಣಗೊಳ್ಳುವ ಮೊದಲೇ 2016ರಲ್ಲಿ ಈ ವ್ಯವಸ್ಥೆಯನ್ನು ರಾಷ್ಟ್ರದಲ್ಲಿ ಪರಿಚಯಿಸಲಾಗಿತ್ತು. ಒಂದು ಖಾತೆಯಿಂದ ಮತ್ತೂಂದು ಬ್ಯಾಂಕ್‌ ಖಾತೆಗೆ ನಗದನ್ನು ಸುಲಭವಾಗಿ ಕಳುಹಿಸಿಕೊಡಲಾಗುತ್ತಿತ್ತು. ನಮ್ಮ ಬ್ಯಾಂಕ್‌ ಡಿಟೇಲ್‌ಗ‌ಳನ್ನು ಹೆಚ್ಚಾಗಿ ಅವಲಂಭಿಸದೇ ಕೇವಲ ಮೊಬೈಲ್‌ ಸಂಖ್ಯೆ, ಈ ಮೇಲ್‌ ಮತ್ತು ಕ್ಯೂ ಆರ್‌ ಕೋಡ್‌ಗಳ ಮೂಲಕ ಪಾವತಿಯನ್ನು ನಡೆಸಲಾಗುತ್ತದೆ. ಬ್ಯಾಂಕುಗಳ ಮೂಲಕ ಹೋಗಿ ನಾವು ಹಣ ವರ್ಗಾಯಿಸುವುದಕ್ಕಿಂತ ಸುಲಭವಾಗಿ ಈ ವ್ಯವಸ್ಥೆಯಲ್ಲಿ ನಾವು ಪೂರೈಸಬಹುದಾಗಿದೆ.

ಕಳೆದ ಅಗಸ್ಟ್‌ ತಿಂಗಳಲ್ಲಿ 142 ಕೋಟಿ ವ್ಯವಹಾರಗಳು ದಾಖಲಾಗಿವೆ. ಇದರಲ್ಲಿ ಕ್ರೆಡಿಟ್‌ ಮತ್ತು ಡೆಬಿಟ್‌ಗಳು ಸೇರಿವೆ. ಅಂಗಡಿಗಳು ಸೇರಿದಂತೆ ಶಾಪಿಂಗ್‌ ಮಾಲ್‌ಗ‌ಳಲಿ ಕ್ಯೂಆರ್‌ ಕೋಡ್‌ಗಳ ಮೂಲಕ ಪಾವತಿಗಳು ನಡೆಯುತ್ತಿದೆ. ಸದ್ಯ 1 ಕೋಟಿ ಇಂತಹ ವ್ಯವಸ್ಥೆಗಳು ಇದ್ದು ಮುಂದಿನ 2 ವರ್ಷಗಳಲ್ಲಿ ಅದನ್ನು 3 ಕೋಟಿಗೆ ವಿಸ್ತರಿಸುವ ಪ್ರಸ್ತಾವನೆ ಇದ್ದು, ವಿವಿಧ ದೇಶಗಳಿಗೂ ಯುಪಿಐ ಅನ್ನು ವಿಸ್ತರಿಸುವ ಸಾಧ್ಯತೆಗಳಿವೆ.

ಟಾಪ್ ನ್ಯೂಸ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.