PM Modi ಮಣಿಪುರ ಭೇಟಿಗೆ ಆಗ್ರಹಿಸಿ: ರಾಹುಲ್ಗೆ ಮನವಿ
Team Udayavani, Jan 16, 2024, 12:21 AM IST
ಸೇನಾಪತಿ: “ಭಾರತ್ ಜೋಡೋ ನ್ಯಾಯ ಯಾತ್ರೆ’ಯ 2ನೇ ದಿನವಾದ ಸೋಮವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಮಣಿಪುರದ ಸೆಕಾ¾ಯಿಯಿಂದ ಪ್ರಯಾಣ ಆರಂಭಿಸಿದ್ದಾರೆ.
ವೋಲ್ವೋ ಬಸ್ನಲ್ಲಿ ಸಂಚರಿಸಿದ ಅವರು, ಕೆಲ ಹೊತ್ತು ಕಾಲ್ನಡಿಗೆಯಲ್ಲೇ ಸಾಗಿ ಮಹಿಳೆಯರು, ಯುವಜನರು, ನಾಗರಿಕ ಸಮಾಜದ ಸದಸ್ಯರು, ವಿ’ದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ್ದಾರೆ. ಇದೇ ವೇಳೆ, ರಾಹುಲ್ರನ್ನು ಭೇಟಿಯಾದ ಮಣಿಪುರದ ಕೆಲವು ಸಂಘಟನೆಗಳು, “ಲೋಕಸಭೆ ಚುನಾವಣೆಗೂ ಮುನ್ನ ಪ್ರಧಾನಿ ಮೋದಿಯವರು ಸಂಘರ್ಷ ಪೀಡಿತ ಮಣಿಪುರಕ್ಕೆ ಭೇಟಿ ನೀಡುವಂತೆ ಸಂಸತ್ನಲ್ಲಿ ಕಾಂಗ್ರೆಸ್ ಆಗ್ರಹಿಸಬೇಕು’ ಎಂದು ಮನವಿ ಮಾಡಿದರು.
ಇನ್ನು, ಸೇನಾಪತಿಯಲ್ಲಿ ತಮ್ಮ ಬಸ್ ಮೇಲೆ ನಿಂತು ಭಾಷಣ ಮಾಡಿದ ರಾಹುಲ್, ನಿಮ್ಮೆಲ್ಲರ ನೋವು ನನಗೆ ಅರ್ಥವಾಗುತ್ತದೆ. ನೀವು ನಿಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದೀರಿ, ಮನೆಗಳನ್ನು ಕಳೆದುಕೊಂಡಿದ್ದೀರಿ, ನಿಮ್ಮೊಂದಿಗೆ ನಾವಿದ್ದೇವೆ. ಮಣಿಪುರದಲ್ಲಿ ಶಾಂತಿ ಮರುಸ್ಥಾಪಿಸುವುದು ನಮ್ಮ ಉದ್ದೇಶವೂ ಹೌದು ಎಂದಿದ್ದಾರೆ. ಯಾತ್ರೆಯು ಸೋಮವಾರ ಸೆಕಾ¾ಯಿಯಿಂದ ಕಾಂಗ್ಪೋಕಿ³ ತಲುಪಲಿದ್ದು, ರಾಹುಲ್ ಮತ್ತಿತರರು ರಾತ್ರಿ ನಾಗಾಲ್ಯಾಂಡ್ನಲ್ಲಿ ತಂಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್ ಭಾಗವತ್
MUST WATCH
ಹೊಸ ಸೇರ್ಪಡೆ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ