ಪಾಕ್‌ ಅಣ್ವಸ್ತ್ರ ದಾಸ್ತಾನಿನ 9 ರಹಸ್ಯ ತಾಣ ಪತ್ತೆ ಹಚ್ಚಿದ ಅಮೆರಿಕ


Team Udayavani, Sep 25, 2017, 11:27 AM IST

Missile-700.jpg

ಹೊಸದಿಲ್ಲಿ : ಪಾಕಿಸ್ಥಾನ ತನ್ನ ಅಣ್ವಸ್ತ್ರಗಳನ್ನು ದಾಸ್ತಾನು ಇಟ್ಟಿರುವ ಕನಿಷ್ಠ ಒಂಭತ್ತು ರಹಸ್ಯ ತಾಣಗಳನ್ನು ಅಮೆರಿಕ ಗುರುತಿಸಿದೆ. ಆದರೆ ಇವು ಪಾಕ್‌ ಉಗ್ರರ ಕೈವಶವಾಗುವ ಭೀತಿಯನ್ನು ಅದು ವ್ಯಕ್ತಪಡಿಸಿದೆ.

ಪಾಕಿಸ್ಥಾನ ಈಗ ತನ್ನ ಬಳಿಕ 130 ರಿಂದ 140ರಷ್ಟು ಅಣ್ವಸ್ತ್ರಗಳನ್ನು ಹೊಂದಿದ್ದು ಅವುಗಳ ಸಂಖ್ಯೆಯನ್ನು ಕ್ಷಿಪ್ರ ಗತಿಯಲ್ಲಿ  ಹೆಚ್ಚು ಮಾಡುವ ಎಲ್ಲ  ಕೆಲಸಗಳನ್ನು ಅದು ಕೈಗೊಂಡಿದೆ. ಎಲ್ಲಕ್ಕಿಂತ ಮುಖ್ಯವಾಗಿ ಈ ಅಣ್ವಸ್ತ್ರಗಳನ್ನು ತನಗೆ ಬೇಕಾಡೆಡೆಗೆ ಅತ್ಯಂತ ಕ್ಷಿಪ್ತ ಗತಿಯಲ್ಲಿ ಸಾಗಿಸುವ, ಪೂರೈಸುವ ಸೌಕರ್ಯಗಳನ್ನು ಕೂಡ ಪಾಕಿಸ್ಥಾನ ರೂಪಿಸಿಕೊಂಡಿದೆ ಎಂದು ಅಮೆರಿಕ ಹೇಳಿದೆ.

ಪಾಕಿಸ್ಥಾನ ತನ್ನ ಅಣ್ವಸ್ತ್ರಗಳನ್ನು ದಾಸ್ತಾನು ಇಟ್ಟಿರುವ 9 ರಹಸ್ಯ ತಾಣಗಳ ಪೈಕಿ ಮೂರು ಸಿಂಧ್‌ ಪ್ರಾಂತ್ಯದ ಸಮೀಪದಲ್ಲೇ ಇವೆ. ಬಲೂಚಿಸ್ಥಾನ ಮತ್ತು ಖೈಬರ್‌ ಪಖ್‌ತೂನ್‌ಖ್ವಾ ಸಮೀಪ ತಲಾ ಒಂದು ರಹಸ್ಯ ತಾಣ ಇದೆ. 

ಅಮೆರಿಕ ವಿಜ್ಞಾನಿಗಳ ಒಕ್ಕೂಟ ಪ್ರಕಟಿಸಿರುವ ವರದಿಯ ಪ್ರಕಾರ “ಪಾಕಿಸ್ಥಾನ ತನ್ನ ಅಣ್ವಸ್ತ್ರಗಳ ಸಂಖ್ಯೆಯನ್ನು ನಿರಂತರಾವಾಗಿ ಹೆಚ್ಚಿಸುತ್ತಿದೆ ಮತ್ತು ಅವುಗಳನ್ನು ಹೆಚ್ಚಿನ ಸಂಖ್ಯೆಯ ರಹಸ್ಯ ತಾಣಗಳಲ್ಲಿ  ಇರಿಸಿದೆ. ಈ ರಹಸ್ಯ ತಾಣಗಳನ್ನು ನಿರ್ದಿಷ್ಟವಾಗಿ ಬೆಟ್ಟು ಮಾಡುವುದು ಕಷ್ಟಕರ’ ಎಂದು ತಿಳಿದು ಬಂದಿದೆ.

ಅಮೆರಿಕ ವಿಜ್ಞಾನಿಗಳ ಒಕ್ಕೂಟದ ವರದಿಯನ್ನು  ಹ್ಯಾನ್ಸ ಂ ಕ್ರಿಸ್ಟನ್‌ಸನ್‌ ಮತ್ತು ರಾಬರ್ಟ್‌ ಎಸ್‌ ನೋರಿಸ್‌ ಸಿದ್ಧಪಡಿಸಿದ್ದಾರೆ. 

ಪಾಕಿಸ್ಥಾನ ತನ್ನ ಅಣ್ವಸ್ತ್ರಗಳನ್ನು ದಾಸ್ತಾನು ಇರಿಸಿರುವ 9 ರಹಸ್ಯ ತಾಣಗಳು ಇಂತಿವೆ :

1. ಆಕ್ರೋ ಗ್ಯಾರಿಸನ್‌ ಸಿಂಧ್‌
2. ಗುಜರನ್‌ವಾಲಾ ಗ್ಯಾರಿಸನ್‌ ಪಂಜಾಬ್‌
3. ಖುಜ್‌ದರ್‌ ಗ್ಯಾರಿಸನ್‌ ಬಲೂಚಿಸ್ಥಾನ
4. ಮಸ್‌ರೂರ್‌ ಡಿಪೋ ಕರಾಚಿ, ಸಿಂಧ್‌
6. ನ್ಯಾಶನಲ್‌ ಡೆವಲಪ್‌ಮೆಂಟ್‌ ಕಾಂಪ್ಲೆಕ್ಸ್‌ ಫ‌ತೇಗಂಜ್‌, ಪಂಜಾಬ್‌
7. ಸರ್‌ಗೊಧಾ ಡಿಪೋ ಪಂಜಾಬ್‌
8. ತರ್‌ಬಲಾ ಭೂಗತ ಡಿಪೋ, ಖೈಬರ್‌ ಪಖ್‌ತೂನ್‌ಖ್ವಾ.
9. ವಾಹ್‌ ಶಸ್ತ್ರಾಸ್ತ ಕಾರ್ಖಾ, ಪಂಜಾಬ್‌

ಟಾಪ್ ನ್ಯೂಸ್

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.