ಭಾರತ-ರಶ್ಯ ಕ್ಷಿಪಣಿ ಒಪ್ಪಂದಕ್ಕೆ ಬೆದರಿಕೆ ಇಲ್ಲ : ರಶ್ಯ ರಾಯಭಾರಿ
Team Udayavani, Oct 11, 2018, 4:04 PM IST
ಹೊಸದಿಲ್ಲಿ : ರಶ್ಯದ ಮೇಲಿನ ಅಮೆರಿಕ ನಿಷೇಧದಿಂದ ಭಾರತ ಮತ್ತು ರಶ್ಯ ನಡುವೆ ಈಚೆಗೆ ಅಂತಿಮಗೊಂಡಿರುವ ಟ್ರಯಂಫ್ ಕ್ಷಿಪಣಿ ಖರೀದಿ ವಹಿವಾಟಿನ ಮೇಲೆ ಯಾವುದೇ ದುಷ್ಪರಿಣಾಮ ಉಂಟಾಗದು ಎಂದು ಭಾರತದಲ್ಲಿನ ರಶ್ಯ ರಾಯಭಾರಿ ನಿಕೊಲಾಯ್ ಕುದಶೇವ್ ಅವರು ಅಮೆರಿಕಕ್ಕೆ ಟಾಂಗ್ ನೀಡುವ ರೀತಿಯಲ್ಲಿ ಹೇಳಿದ್ದಾರೆ.
ಅಮೆರಿಕ ಪ್ರತಿರೋಧಿಗಳನ್ನು ನಿಷೇಧಗಳ ಮೂಲಕ ಬಗ್ಗು ಬಡಿಯುವ ಕಾಯಿದೆ ಕ್ಯಾಟ್ಸಾ (CAATSA – Countering America’s Adversaries Through Sanctions Act) ದಿಂದ ಉದ್ಭವಿಸಿರುವ ಅನಿಶ್ಚಿತತೆಯ ನಡುವೆ ಭಾರತ-ರಶ್ಯ ನಡುವಿನ ವಾಣಿಜ್ಯ ಸಂಬಂಧಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಈಚೆಗೆ ಭಾರತಕ್ಕೆ ಭೇಟಿ ಕೊಟ್ಟಿರುವ ರಶ್ಯ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಭಾರತದ ಉನ್ನತ ನಾಯಕರೊಂದಿಗೆ ನಡೆಸಿರುವ ಮಾತುಕತೆ ನಡೆಸಿದ್ದಾರೆ. ಅಂತೆಯೇ ಉಭಯ ದೇಶಗಳ ನಡುವಿನ ಕ್ಷಿಪಣಿ ಖರೀದಿ ವಹಿವಾಟಿನ ಮೇಲೆ ಅಮೆರಿಕ ನಿಷೇಧದಿಂದ ಯಾವುದೇ ದುಷ್ಪರಿಣಾವಾಗದು ಎಂದು ಕುದಶೆವ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ