ಕೊಳಚೆ ಗುಂಡಿಗೆ ಬಿದ್ದು ಒಂದೇ ಕುಟುಂಬದ 4 ಜನ ಸೇರಿ 5 ಮಂದಿ ಸಾವು!
Team Udayavani, Mar 17, 2021, 2:22 PM IST
ಫತೇಹಬಾದ್ (ಉತ್ತರ ಪ್ರದೇಶ) : ನಿರ್ಮಾಣ ಹಂತದಲ್ಲಿದ್ದ ಸೆಪ್ಟಿಕ್ ಟ್ಯಾಂಕ್(ಕೊಳಚೆ ಗುಂಡಿ) ಒಳಗೆ ಬಿದ್ದು 5 ಮಂದಿ ಸಾವನ್ನಪ್ಪಿರುವ ಘಟನೆ ಆಗ್ರಾದ ಫತೇಹಬಾದ್ ಪ್ರದೇಶದಲ್ಲಿ ನಡೆದಿದೆ.
ಮತ್ತೊಂದು ಮನ ಕಲಕುವ ಸಂಗತಿ ಏನೆಂದರೆ ಸಾವಿಗೀಡಾಗಿರುವ ಈ ಐದು ಮಂದಿಯಲ್ಲಿ ನಾಲ್ಕು ಜನ ಒಂದೇ ಕುಟುಂಬದವರು.
ಪ್ರತಾಪುರ ಎಂಬಲ್ಲಿ ಘಟನೆ ನಡೆದಿದ್ದು, ಅನುರಾಗ್(10) ಎಂಬ ಬಾಲ ಆಟವಾಡುವಾಗ ಸೆಪ್ಟಿಕ್ ಟ್ಯಾಂಕ್ ನಲ್ಲಿ ಬಿದ್ದಿದ್ದಾನೆ. ಸ್ಥಳೆದಲ್ಲೇ ಇದ್ದ ಸೋನು(32), ರಾಮ್ ಕಿಲಾಡಿ(16), ಅವಿನಾಶ್ (12) ಹರಿ ಮೋಹನ್(17) ಗುಂಡಿಯಲ್ಲಿ ಬಿದ್ದ ಬಾಲಕನನ್ನು ರಕ್ಷಣೆ ಮಾಡಲು ಮುಂದಾಗಿದ್ದಾರೆ. ಆದ್ರೆ ಕೆಳಗೆ ಇಳಿದ ಯಾರೂ ಕೂಡ ವಾಪಸ್ಸು ಬಾರದೆ ಸಾವಿಗೀಡಾಗಿದ್ದಾರೆ.
ಸ್ಥಳೀಯರು ಹೇಳುವ ಪ್ರಕಾರ ಈ ಗುಂಡಿಯನ್ನು ಕಳೆದ ಮೂರು ದಿನದ ಹಿಂದೆ ತೆಗೆಯಲಾಗಿತ್ತು. ಇದು 12 ಅಡಿ ಆಳವಿದ್ದು, ಅದನ್ನು ಮುಚ್ಚಿರಲಿಲ್ಲ ಎಂದಿದ್ದಾರೆ.
ಈ ಸಾವಿನ ಬಗ್ಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಸಂತಾಪ ಸೂಚಿಸಿದ್ದು, ಪ್ರತೀ ಕುಟುಂಬಕ್ಕೂ 2 ಲಕ್ಷ ಪರಿಹಾರ ಹಣ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್
Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು
AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್
PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್