ಉತ್ತರಪ್ರದೇಶ ಯೂನಿರ್ವಸಿಟಿ, ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧ; ಉಪನ್ಯಾಸಕರಿಗೂ ಅನ್ವಯ


Team Udayavani, Oct 17, 2019, 1:45 PM IST

Mobile

ಲಕ್ನೋ: ವಿದ್ಯಾರ್ಥಿಗಳು ಪಾಠದ ಸಮಯದಲ್ಲಿ ಮೊಬೈಲ್ ಮೇಲೆ ಹೆಚ್ಚಿನ ಗಮನ ಹರಿಸುವುದನ್ನು ತಡೆಯುವ ನಿಟ್ಟಿನಲ್ಲಿ ಉತ್ತರಪ್ರದೇಶದ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳಲ್ಲಿ ಮೊಬೈಲ್ ಬಳಕೆಯನ್ನು ನಿಷೇಧಿಸಿ ಉತ್ತರಪ್ರದೇಶ ಉನ್ನತ ಶಿಕ್ಷಣ ನಿರ್ದೇಶನಾಲಯ ಆದೇಶ ಹೊರಡಿಸಿದೆ.

ಉತ್ತರಪ್ರದೇಶ ರಾಜ್ಯಾದ್ಯಂತ ಕಾಲೇಜು ಮತ್ತು ಯೂನಿರ್ವಸಿಟಿ ಆವರಣದೊಳಗೆ ಮೊಬೈಲ್ ಫೋನ್ ಗಳ ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಉನ್ನತ ಶಿಕ್ಷಣ ನಿರ್ದೇಶನಾಲಯ ಹೊರಡಿಸಿರುವ ನೂತನ ಪ್ರಕಟಣೆಯಲ್ಲಿ ತಿಳಿಸಿದೆ ಎಂದು ವರದಿ ವಿವರಿಸಿದೆ.

ಅಷ್ಟೇ ಅಲ್ಲ ಎಲ್ಲಾ ಯೂನಿರ್ವಸಿಟಿ ಮತ್ತು ಕಾಲೇಜುಗಳ ಉಪನ್ಯಾಸಕರಿಗೂ ಈ ಮೊಬೈಲ್ ನಿಷೇಧ ಅನ್ವಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

Asian Games ವನಿತಾ ಕ್ರಿಕೆಟ್‌: ಚಿನ್ನಕ್ಕಾಗಿ ಭಾರತ-ಶ್ರೀಲಂಕಾ ಹೋರಾಟ

Nipah virus ಕೇರಳದಲ್ಲಿ ನಿಫಾ; ಗಡಿಯಲ್ಲಿ ಮುಂದುವರಿದ ತಪಾಸಣೆ

Nipah virus ಕೇರಳದಲ್ಲಿ ನಿಫಾ; ಗಡಿಯಲ್ಲಿ ಮುಂದುವರಿದ ತಪಾಸಣೆ

District In-charge Minister ಮಂಗಳೂರು, ಉಡುಪಿಯಲ್ಲಿ ಇಂದು ಜನತಾ ದರ್ಶನ

District In-charge Minister ಮಂಗಳೂರು, ಉಡುಪಿಯಲ್ಲಿ ಇಂದು ಜನತಾ ದರ್ಶನ

Brahmavar ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Brahmavar ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Moodabidri: ಉದ್ಯಮಿ ಮನೆಯಲ್ಲಿ ರೂ.1.5 ಲಕ್ಷ ಕಳ್ಳತನ

Moodabidri: ಉದ್ಯಮಿ ಮನೆಯಲ್ಲಿ ರೂ.1.5 ಲಕ್ಷ ಕಳ್ಳತನ

1-sasadsa

2nd ODI ; ಆಸೀಸ್ ವಿರುದ್ಧ ಭರ್ಜರಿ ಜಯ : ಸರಣಿ ವಶ ಪಡಿಸಿಕೊಂಡ ಟೀಮ್ ಇಂಡಿಯಾ

Katapadi: ಮಟ್ಕಾ ಅಡ್ಡೆಗೆ ದಾಳಿ ; ವ್ಯಕ್ತಿ ಸೆರೆ

Katapadi: ಮಟ್ಕಾ ಅಡ್ಡೆಗೆ ದಾಳಿ ; ವ್ಯಕ್ತಿ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

aksharadhama nj

USA: ಅ. 8ರಂದು ಬೃಹತ್‌ ದೇಗುಲ ದರ್ಶನ: ಅಮೆರಿಕದ ನ್ಯೂಜೆರ್ಸಿಯಲ್ಲಿ ನಿರ್ಮಾಣ

S JAISHANKAR

UNO: ಜಗತ್ತಿನಲ್ಲಿ ಈಗಲೂ ದ್ವಂದ್ವ ನಿಲುವು: ಜೈಶಂಕರ್‌ 

MANIPUR ARMY

Manipur: ಮಾಮೂಲಿ ಟ್ರಕ್‌ಗಳಿಗೆ ಸೇನೆ ಮಾದರಿ ಬಣ್ಣ ಬಳಿದ ಬಂಡುಕೋರರು!

ayodhya airport

Ayodhya: ವರ್ಷಾಂತ್ಯಕ್ಕೆ ಅಯೋಧ್ಯಾ ವಿಮಾನ ನಿಲ್ದಾಣ ಲೋಕಾರ್ಪಣೆ

1-fdwewq

Gujarat ; ಕುಸಿದು ಬಿದ್ದ ಹಳೆಯ ಸೇತುವೆ: ಕನಿಷ್ಠ 6 ಮಂದಿ ನೀರುಪಾಲು ಶಂಕೆ

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

Asian Games ವನಿತಾ ಕ್ರಿಕೆಟ್‌: ಚಿನ್ನಕ್ಕಾಗಿ ಭಾರತ-ಶ್ರೀಲಂಕಾ ಹೋರಾಟ

solar panels 2

Solar: ರಾಜ್ಯದಲ್ಲಿ ಶೀಘ್ರದಲ್ಲೇ ತಲೆ ಎತ್ತಲಿವೆ ಮತ್ತೆರಡು ಸೌರೋದ್ಯಾನ

Nipah virus ಕೇರಳದಲ್ಲಿ ನಿಫಾ; ಗಡಿಯಲ್ಲಿ ಮುಂದುವರಿದ ತಪಾಸಣೆ

Nipah virus ಕೇರಳದಲ್ಲಿ ನಿಫಾ; ಗಡಿಯಲ್ಲಿ ಮುಂದುವರಿದ ತಪಾಸಣೆ

District In-charge Minister ಮಂಗಳೂರು, ಉಡುಪಿಯಲ್ಲಿ ಇಂದು ಜನತಾ ದರ್ಶನ

District In-charge Minister ಮಂಗಳೂರು, ಉಡುಪಿಯಲ್ಲಿ ಇಂದು ಜನತಾ ದರ್ಶನ

KHALISTANI MOVEMENT

Khalistani: ಇನ್ನಷ್ಟು ಖಲಿಸ್ತಾನಿ ಪುಂಡರ ಆಸ್ತಿ ಜಪ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.