ಅಯೋಧ್ಯೆಯಲ್ಲಿ ಕರ್ನಾಟಕ ಬೀಟೆ ಮರದ 7 ಅಡಿ ರಾಮನ ಮೂರ್ತಿ ಅನಾವರಣ!
Team Udayavani, Jun 7, 2019, 12:19 PM IST
ಲಕ್ನೋ:ಅಯೋಧ್ಯೆಯ ಶೋಧ್ ಸಂಸ್ಥಾನ ಮ್ಯೂಸಿಯಂನಲ್ಲಿ ಏಳು ಅಡಿ ಎತ್ತರದ ರಾಮನ ಮೂರ್ತಿಯನ್ನು ಶುಕ್ರವಾರ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅನಾವರಣಗೊಳಿಸಿದ್ದಾರೆ. ವಿಶೇಷವೆಂದರೆ ರಾಮನ ಮೂರ್ತಿ ತಯಾರಾಗಿದ್ದು ಕರ್ನಾಟಕದ ಬೀಟೆ ಮರದಲ್ಲಿ. ಇದಕ್ಕೆ ತಗಲಿರುವ ವೆಚ್ಚ 35 ಲಕ್ಷ ರೂಪಾಯಿ ಎಂದು ವರದಿ ತಿಳಿಸಿದೆ.
ಕರ್ನಾಟಕ ಸ್ಟೇಟ್ ಆರ್ಟ್ ಆ್ಯಂಡ್ ಕ್ರಾಫ್ಟ್ ಎಂಪೋರಿಯಂನಿಂದ ಈ ಮೂರ್ತಿಯನ್ನು ಖರೀದಿಸಲಾಗಿದೆ. ಬೀಟೆ ಅಪರೂಪದ ಮರವಾಗಿದ್ದು, ಇದರಲ್ಲಿ ರಾಮನ ಮೂರ್ತಿಯನ್ನು ಕೆತ್ತಲಾಗಿದೆ ಎಂದು ಹೇಳಿದೆ.
ಅಯೋಧ್ಯೆ ರಿಸರ್ಚ್ ಸೆಂಟರ್ ನಲ್ಲಿ ಈ ರಾಮನ ಪ್ರತಿಮೆ ಎಲ್ಲರ ಗಮನ ಸೆಳೆಯಲಿದೆ. ಇದೊಂದು ಅತೀ ಎತ್ತರದ ಹಾಗೂ ಅತ್ಯಂತ ಸುಂದರ ಕಲೆಗಳಿಂದ ಕೂಡಿದೆ ಎಂದು ವರದಿ ವಿವರಿಸಿದೆ.
ಯೋಗಿ ಆದಿತ್ಯನಾಥ್ ಶುಕ್ರವಾರ ಮಧ್ಯಾಹ್ನ ಶ್ರೀರಾಮನ ಮೂರ್ತಿಯನ್ನು ಅನಾವರಣಗೊಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ