ಶಾಲಾ ಬಸ್ ಸೀಟಿನಡಿ ದೈತ್ಯ ಹೆಬ್ಬಾವು ಪ್ರತ್ಯಕ್ಷ: ಕಾರ್ಯಚರಣೆ ವಿಡಿಯೋ ವೈರಲ್
Team Udayavani, Oct 16, 2022, 7:01 PM IST
ಉತ್ತರಪ್ರದೇಶ: ಶಾಲಾ ಬಸ್ ನಲ್ಲಿ ದೈತ್ಯ ಗಾತ್ರದ ಹೆಬ್ಬಾವೊಂದು ಪ್ರತ್ಯಕ್ಷವಾಗಿ ಆತಂಕ ಸೃಷ್ಟಿಸಿದ ಘಟನೆ ಭಾನುವಾರ ( ಅ.16 ರಂದು) ಉತ್ತರ ಪ್ರದೇಶ ರಾಯ್ ಬರೇಲಿಯಲ್ಲಿ ನಡೆದಿದೆ.
ರಾಯನ್ ಪಬ್ಲಿಕ್ ಸ್ಕೂಲ್ ಬಸ್ಸಿನ ಸೀಟಿನಡಿಯಲ್ಲಿ ಹೆಬ್ಬಾವು ಅಡಗಿಕೊಂಡು ಕೂತಿದ್ದು, ವಿಷಯ ತಿಳಿದ ಪಾಲಿಕೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ, ಅರಣ್ಯಾಧಿಕಾರಿಗಳ ಮೂಲಕ ಹೆಬ್ಬಾವನ್ನು ರಕ್ಷಿಸಿದ್ದಾರೆ.
ವರದಿಯ ಪ್ರಕಾರ ಶಾಲಾ ಬಸ್ ಚಾಲಕನ ಗ್ರಾಮದಲ್ಲಿ ಪಾರ್ಕ್ ಮಾಡಲಾಗಿತ್ತು. ಅಲ್ಲೇ ಪಕ್ಕದಲ್ಲಿ ಆಡುಗಳು ಸುತ್ತಿದ್ದವು. ಆಹಾರ ಅರಿಸಿಕೊಂಡು ಬಂದ ಹೆಬ್ಬಾವು ಜನರ ಶಬ್ಬ ಕೇಳಿ ಬಸ್ಸಿನ ಒಳಗೆ ಅವಿತಿಕೊಂಡಿದೆ. ಗ್ರಾಮಸ್ಥರು ವಿಷಯವನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ.
ಅದೃಷ್ಟವಶಾತ್ ಶಾಲೆಗೆ ರಜೆ ಇದ್ದ ಕಾರಣ ಯಾವುದೇ ಪ್ರಾಣಾಪಾಯವಾಗಿಲ್ಲ. ಸತತ ಒಂದು ಗಂಟೆ ಕಾರ್ಯಚರಣೆಯ ಬಳಿಕ ಹೆಬ್ಬಾವನ್ನು ಬಸ್ಸಿನಿಂದ ಹೊರ ತೆಗೆದು ರಕ್ಷಿಸಲಾಗಿದೆ. ಕಾರ್ಯಚರಣೆಯ ವಿಡಿಯೋ ವೈರಲ್ ಆಗಿದೆ.
उत्तर प्रदेश के #रायबरेली में #स्कूल की एक बस के इंजन में #अजगर फंसा था।
कड़ी मशक़्क़त के बाद #वन विभाग की टीम ने निकाला बाहर।#UttarPradesh #Raebareli #snake #snakes #BOA2022 #India pic.twitter.com/nuKslyOXT4
— Gurmeet Singh, IIS ?? (@Gurmeet_Singhhh) October 16, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ