ಝಾನ್ಸಿ ಜಿಲ್ಲೆಯಲ್ಲಿ ಮಿಡತೆಗಳ ಕಾಟ
Team Udayavani, May 25, 2020, 5:00 AM IST
ಸಾಂದರ್ಭಿಕ ಚಿತ್ರ.
ನವದೆಹಲಿ: ಝಾನ್ಸಿ ಜಿಲ್ಲೆಯ ಹೊರವಲಯದಲ್ಲಿ ಶನಿವಾರ ಸಂಜೆ ಹಠಾತ್ ಕಾಣಿಸಿಕೊಂಡಿರುವ ಮಿಡತೆಗಳ ಸಮೂಹ ಚಲನೆಯ ಬಗ್ಗೆ ಜಿಲ್ಲಾ ಡಳಿತ ಎಚ್ಚರಿಸಿದ್ದು, ರಾಸಾಯನಿಕಗಳೊಂದಿಗೆ ಸಿದ್ಧವಾಗಿರಲು ಅಗ್ನಿಶಾಮಕ ದಳಕ್ಕೆ ನಿರ್ದೇಶನ ನೀಡಿದೆ.
ಮಿಡತೆ ಒಂದು ಕೀಟವಾಗಿದ್ದು, ಅದು ಬೆಳೆಗಳು ಹಾಗೂ ಸಸ್ಯವರ್ಗವನ್ನು ಸಂಪೂರ್ಣ ನಾಶಪಡಿಸುತ್ತವೆ ಎಂದು ಹೇಳಿರುವ ಜಿಲ್ಲಾಡಳಿತ, ಈ ನಿಟ್ಟಿನಲ್ಲಿ ಈಗಾಗಲೇ ತುರ್ತುಸಭೆ ನಡೆಸಿದೆ. ಸಭೆಯಲ್ಲಿ ಜಿಲ್ಲಾಧಿಕಾರಿ ಆಂಡ್ರಾವಂಸಿ ಮಾತನಾಡಿ, ಗ್ರಾಮಸ್ಥರಿಗೆ ಹಾಗೂ ಸಾಮಾನ್ಯ ಜನರಿಗೆ ಮಿಡತೆಗಳ ಕುರಿತಂತೆ ನಿಯಂತ್ರಣ ಕೊಠಡಿಗೆ ತಿಳಿಸಲು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!