9 ಸೆಕೆಂಡಲ್ಲಿ ನೆಲಸಮವಾಗಲಿದೆ ಅವಳಿ ಟವರ್‌!

4 ಟನ್‌ ಸ್ಫೋಟಕ ಬಳಸಿ 40 ಮಹಡಿಯ ಕಟ್ಟಡ ಧ್ವಂಸಕ್ಕೆ ನಿರ್ಧಾರ

Team Udayavani, Mar 16, 2022, 7:40 AM IST

9 ಸೆಕೆಂಡಲ್ಲಿ ನೆಲಸಮವಾಗಲಿದೆ ಅವಳಿ ಟವರ್‌!

ನೋಯ್ಡಾ:2,500 ಕೆಜಿ ಸ್ಫೋಟಕ, 9 ಸೆಕೆಂಡು, 40 ಅಂತಸ್ತಿನ ಅವಳಿ ಕಟ್ಟಡ ನೆಲಸಮ…

ಉತ್ತರಪ್ರದೇಶದ ನೋಯ್ಡಾ ವಲಯದಲ್ಲಿ ಅಕ್ರಮವಾಗಿ ನಿರ್ಮಿಸಲಾಗಿರುವ 100 ಮೀಟರ್‌ ಎತ್ತರದ ಸೂಪರ್‌ಟೆಕ್‌ ಅವಳಿ ಟವರ್‌ಗಳನ್ನು ಕೇವಲ 9 ಸೆಕೆಂಡುಗಳಲ್ಲಿ ಧ್ವಂಸಗೊಳಿಸುವುದಾಗಿ ಸುಪ್ರೀಂ ಕೋರ್ಟ್‌ಗೆ ನೋಯ್ಡಾ ಪ್ರಾಧಿಕಾರ ಮಾಹಿತಿ ನೀಡಿದೆ.

ಯುಪಿ ಅಪಾರ್ಟ್‌ಮೆಂಟ್‌ ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸಿ ಈ ಅವಳಿ ಟವರ್‌ಗಳನ್ನು ನಿರ್ಮಿಸಲಾಗಿತ್ತು ಎಂಬ ಆರೋಪದ ಮೇರೆಗೆ, ಕಟ್ಟಡಗಳನ್ನು ಧ್ವಂಸಗೊಳಿಸುವಂತೆ ಸುಪ್ರೀಂ ಕೋರ್ಟ್‌ 2021ರ ಆ.31ರಂದು ತೀರ್ಪು ನೀಡಿತ್ತು.

ಅದರಂತೆ, ಮೇ 22ರ ಮಧ್ಯಾಹ್ನ 2.30ಕ್ಕೆ ಈ ಪ್ರಕ್ರಿಯೆ ನಡೆಯಲಿದೆ. ಕಟ್ಟಡ ನೆಲಸಮ ಪ್ರಕ್ರಿಯೆಯ ವೆಚ್ಚವನ್ನು ಸೂಪರ್‌ಟೆಕ್‌ ಕಂಪನಿಯೇ ಭರಿಸಲಿದೆ.

ಇದನ್ನೂ ಓದಿ:ಆಧುನಿಕತೆ ಬಳಸಿ ಕಲೆಗೆ ರೂಪ ನೀಡಿದ ಕಲಾಕಾರರು;ಬನಹಟ್ಟಿಯಲ್ಲಿ ವೈವಿದ್ಯಮಯ ಕಾಮಣ್ಣನ ಮೂರ್ತಿಗಳು

ಏನೇನು ಪ್ರಕ್ರಿಯೆ?
ಈ ಟವರ್‌ಗಳ ಸುತ್ತಮುತ್ತ ವಾಸಿಸುವ ಸುಮಾರು 1500 ಕುಟುಂಬಗಳನ್ನು 5 ಗಂಟೆಗಳ ಕಾಲ ಸ್ಥಳಾಂತರಿಸ ಲಾಗುತ್ತದೆ. 1 ಗಂಟೆ ಕಾಲ ನೋಯ್ಡಾ-ಗ್ರೇಟರ್‌ ನೋಯ್ಡಾ ಎಕ್ಸ್‌ಪ್ರೆಸ್‌ವೇಯನ್ನು ಮುಚ್ಚಲಾಗುತ್ತದೆ. ಭಾರೀ ಸಂಖ್ಯೆಯ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತದೆ. ಅವಳಿ ಟವರ್‌ಗಳಿಂದ 9 ಮೀ. ದೂರದಲ್ಲಿರುವ 12 ಅಂತಸ್ತಿನ ಕಟ್ಟಡವನ್ನು ರಕ್ಷಿಸಲು ಉಕ್ಕಿನ ಶಿಪ್ಪಿಂಗ್‌ ಕಂಟೈನರ್‌ಗಳನ್ನು ಇಡಲಾಗುತ್ತದೆ. ಪಕ್ಕದ 4 ಕಟ್ಟಡಗಳ ರಕ್ಷಣೆಗಾಗಿ ಜಿಯೋಟೆಕ್ಸ್‌ಟೈಲ್‌ ಫ್ಯಾಬ್ರಿಕ್‌ನ ಪರದೆ ಹಾಕಲಾಗುತ್ತದೆ. ಧ್ವಂಸಗೊಂಡಾಗ ಏಳುವ ದಟ್ಟ ಧೂಳುಮಿಶ್ರಿತ ಹೊಗೆ ಮಾಯವಾಗಲು ಸುಮಾರು 10 ನಿಮಿಷ ಬೇಕಾಗಬಹುದು ಎಂದು ಅಂದಾಜಿಸಲಾಗಿದೆ.

ಟವರ್‌ಗಳ ಎತ್ತರ – ಮೊದಲ ಟವರ್‌ 103 ಮೀಟರ್‌, ಎರಡನೇ ಟವರ್‌ 97 ಮೀ.
ಒಟ್ಟು ವಿಸ್ತೀರ್ಣ – 7.5 ಲಕ್ಷ ಚದರ ಅಡಿ
ನೆಲಸಮಗೊಳಿಸಲು ಬಳಸಲಾಗುವ ಸ್ಫೋಟಕ – 2500 ಕೆಜಿ
ನೆಲಸಮಕ್ಕೆ ತಗಲುವ ಅವಧಿ – 9 ಸೆಕೆಂಡು

ಟಾಪ್ ನ್ಯೂಸ್

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.