1985ರಿಂದ ಸತತವಾಗಿ ನಡೆಯುತ್ತಿದ್ದ ‘ಇಂದಿರಾಗಾಂಧಿ ಮ್ಯಾರಥಾನ್ ರೇಸ್’ಗೆ ಬ್ರೇಕ್: ಕಾರಣವೇನು ?


Team Udayavani, Nov 20, 2020, 1:39 PM IST

Indira Marathon

ಉತ್ತರ ಪ್ರದೇಶ:  ಮಾಜಿ ಪ್ರಧಾನ ಮಂತ್ರಿ ಇಂದಿರಾಗಾಂಧಿಯವರ ಜನ್ಮದಿನದ ಸವಿನೆನಪಿಗಾಗಿ 1985 ರಿಂದ ನಡೆಸಿಕೊಂಡು ಬರಲಾಗುತ್ತಿದ್ದ ‘ಇಂದಿರಾ ಗಾಂಧಿ ಮ್ಯಾರಾಥಾನ್ ಓಟ’ವನ್ನು ಕೋವಿಡ್-19 ಕಾರಣದಿಂದ ನಿಗದಿತ ದಿನಾಂಕದಂದು ನಡೆಸುವಲ್ಲಿ ಉತ್ತರ ಪ್ರದೇಶ ಸರ್ಕಾರ ವಿಫಲವಾಗಿದೆ.

1990ರ ನವೆಂಬರ್ 19 ರಂದು ಕೂಡ ಈ ಮ್ಯಾರಥಾನ್ ಓಟವನ್ನು ನಡೆಸಲು ಯುಪಿ ಸರ್ಕಾರಕ್ಕೆ ಸಾಧ್ಯವಾಗಿರಲಿಲ್ಲ. ಆದರೆ 1990-91ರ ವಾರ್ಷಿಕ ಕ್ಯಾಲೆಂಡರ್ ನ 1991ರ ಜನವರಿಯಲ್ಲಿ ಈ ಓಟವನ್ನು ಆಯೋಜಿಸಿತ್ತು.

ಈ ಮ್ಯಾರಾಥಾನ್ ಪರಿಕಲ್ಪನೆ ಮಾಜಿ ಪ್ರಧಾನಿ ಇಂದಿರಾಗಾಧಿಯವರ ಜನ್ಮದಿನದ ಅಂಗವಾಗಿ ರೂಪುಗೊಂಡಿತ್ತು. ಆರಂಭದಲ್ಲಿ ಮೊದಲ ಬಹುಮಾನ ವಿಜೇತರಿಗೆ 50 ಸಾವಿರ ನೀಡಲಾಗುತ್ತಿತ್ತು. ಹಾಗೂ ಮೊದಲ ಹಾಗೂ ಎರಡನೇ ರನ್ನರ್ ಅಪ್ ಗಳಿಗೆ ತಲಾ 25 ಸಾವಿರ ಹಾಗೂ 15 ಸಾವಿರ ನೀಡಲಾಗುತ್ತಿತ್ತು. ನಂತರದ ವರ್ಷಗಳಲ್ಲಿ ಬಹುಮಾನ ಮೊತ್ತವನ್ನು 1ಲಕ್ಷಕ್ಕೆ ಏರಿಸಲಾಗಿತ್ತು. ಕಳೆದೆರಡು ವರ್ಷಗಳಿಂದ ಮಹಿಳಾ ಮತ್ತು ಪುರುಷ ವಿಜೇತ ಸ್ಪರ್ಧಿಗಳಿಗೆ ತಲಾ 2 ಲಕ್ಷ ಬಹುಮಾನ ಹಣವನ್ನು ನೀಡಲಾಗುತ್ತಿತ್ತು. ಮೊದಲ ಮತ್ತು ಎರಡನೇ ರನ್ನರ್ ಅಪ್ ಸ್ಥಾನಿಗಳಿಗೆ ತಲಾ 1 ಲಕ್ಷ ಮತ್ತು 75 ಸಾವಿರದ ಜೊತೆಗೆ 11 ಮಂದಿಗೆ ಸಮಾಧಾನಕರ ಬಹುಮಾನ ನೀಡಿ ಗೌರವಿಸಲಾಗುತ್ತಿತ್ತು.

ಇದನ್ನೂ ಓದಿ:ಲಾಕೌಟ್‌ ತೆರವು: ಉದ್ಯೋಗಕ್ಕೆಬಾರದ ನೌಕರರು

ಒಟ್ಟು 42.195 ಕಿ.ಮೀ ದೂರವಿರುವ ಈ ಮ್ಯಾರಥಾನ್ ಓಟ ನೆಹರೂ ಮನೆತನದ ಪೂರ್ವಜರ ಕುಟುಂಬದವರ ಸ್ಥಳವಾದ ಆನಂದಭವನದಿಂದ  ಆರಂಭಗೊಂಡು, ಮಧನ್ ಮೋಹನ್ ಮಾಳವಿಯ ಕ್ರೀಡಾಂಗಳದಲ್ಲಿ ಅಂತ್ಯಗೊಳ್ಳುತ್ತಿತ್ತು.

ಈ ಓಟವು ಪ್ರರ್ತಿವರ್ಷ ದೇಶದ ಅತೀ ದೂರದ ಓಟಗಾರರು ಭಾಗವಹಿಸುತ್ತಿದ್ದ ಶ್ರೀಮಂತ ಪರಂಪರೆಯ   ಕ್ರೀಡಾಕೂಟ ಎಂಬ ಖ್ಯಾತಿಗೆ ಪಾತ್ರವಾಗಿತ್ತು.

ಇದನ್ನೂ ಓದಿ:ಕಾಪು ಶಾಸಕ ಲಾಲಾಜಿ ಮೆಂಡನ್ ಗೆ ಸಚಿವ ಸ್ಥಾನ ನೀಡಲು ಮೀನುಗಾರರ ವೇದಿಕೆ ಆಗ್ರಹ

ಕೋವಿಡ್ ನ ಕಾರಣದಿಂದ  ಈ ವರ್ಷ  ಮ್ಯಾರಾಥಾನ್ ಗೆ ಕಂಟಕ ಎದುರಾಗಿದ್ದು, ಪ್ರಸಕ್ತ ಸಾಲಿನ ಕ್ರೀಡಾ ಕ್ಯಾಲೆಂಡರ್ ನಲ್ಲಿ ಜರುಗುತ್ತದೆಯೋ ಇಲ್ಲವೋ ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ತಿಳಿದಿಲ್ಲ ಎಂದು ಜಿಲ್ಲಾ ಕ್ರೀಡಾ ಅಧಿಕಾರಿ ಅನಿಲ್ ತಿವಾರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.