ಉತ್ತರಾಖಂಡದಲ್ಲಿರುವ ಚಾರ್ಧಾಮ್ಗೆ ಇ-ಪಾಸ್ ಕಡ್ಡಾಯ
Team Udayavani, Oct 6, 2021, 8:45 PM IST
ಡೆಹ್ರಾಡೂನ್: ಉತ್ತರಾಖಂಡದಲ್ಲಿರುವ ಚಾರ್ಧಾಮ್ ಭೇಟಿಗೆ ಇದ್ದ ಪ್ರವಾಸಿಗರ ಸಂಖ್ಯಾಮಿತಿಯನ್ನು ಅಲ್ಲಿನ ಉಚ್ಚ ನ್ಯಾಯಾಲಯ ತೆಗೆದುಹಾಕಿದ ಬೆನ್ನಲ್ಲೇ ಉತ್ತರಾಖಂಡ ಸರ್ಕಾರ ಹಲವು ಮಾರ್ಗದರ್ಶಿ ಸೂತ್ರಗಳಿರುವ ಹೊಸ ಆದೇಶ ಹೊರಡಿಸಿದೆ.
ಈ ಬಾರಿ ಕೇದಾರನಾಥ, ಬದರೀನಾಥ, ಗಂಗೋತ್ರಿ, ಯಮುನೋತ್ರಿಗಳಿಗೆ ಭೇಟಿ ಮಾಡಲು ಮೊದಲೇ ಆನ್ಲೈನ್ನಲ್ಲಿ ದಾಖಲಿಸಿಕೊಂಡು ಇ ಪಾಸ್ ಪಡೆದಿರಬೇಕು.
ಪ್ರವಾಸಿಗರು ಕೊರೊನಾ ಇಲ್ಲ ಎನ್ನುವ ಪ್ರಮಾಣಪತ್ರ ಅಥವಾ 2 ಡೋಸ್ ಲಸಿಕೆ ಹಾಕಿಸಿಕೊಂಡಿರುವ ಪ್ರಮಾಣಪತ್ರ ಸಲ್ಲಿಸಬೇಕು.
ಹಾಗೆಯೇ ದರ್ಶನ ಮಾಡುವಾಗ ಮಾಸ್ಕ್ ಧರಿಸಿರುವುದು ಕಡ್ಡಾಯ. ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಜಾಸ್ತಿಯಿರುವುದರಿಂದ ಈ ಆದೇಶ ಮಾಡಲಾಗಿದೆ.
ಈ ರಾಜ್ಯ ಪೂರ್ಣ ಪ್ರವಾಸೀ/ಯಾತ್ರಾ ಕ್ಷೇತ್ರವಾಗಿರುವುದರಿಂದ ಕೋವಿಡ್ ಪೀಡಿತರು ಬರುವುದು ಸಹಜ. ಅವನ್ನು ತಡೆಯುವುದು ಅನಿವಾರ್ಯವಾಗಿರುವುದರಿಂದ ಇಂಥ ಆದೇಶ ಹೊರಡಿಸಿದೆ.
ಇದನ್ನೂ ಓದಿ:ಬೆಂಜಮಿನ್ ಲಿಸ್ಟ್, ಮೆಕ್ ಮೆಲನ್ರಿಗೆ ಒಲಿದ ರಸಾಯನ ಶಾಸ್ತ್ರ ನೊಬೆಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ