ಮೇ 14, 15: ಕೇದಾರನಾಥ್, ಬದರಿನಾಥ ಯಾತ್ರಾರ್ಥಿಗಳಿಗೆ ದೇವರ ದರ್ಶನ ಆರಂಭ

ಈ ಮೊದಲು ಬದರಿನಾಥ್ ದೇವಾಲಯ ಏಪ್ರಿಲ್ 30ರಂದು ತೆರೆಯಲು ನಿರ್ಧರಿಸಲಾಗಿತ್ತು.

Team Udayavani, Apr 20, 2020, 8:29 PM IST

ಮೇ 14, 15: ಕೇದಾರನಾಥ್, ಬದರಿನಾಥ ಯಾತ್ರಾರ್ಥಿಗಳಿಗೆ ದೇವರ ದರ್ಶನ ಆರಂಭ

ಡೆಹ್ರಾಡೂನ್:ಹಿಮಾಲಯದಲ್ಲಿರುವ ಪ್ರಸಿದ್ಧ ಬದರಿನಾಥ್ ದೇವಾಲಯ ನಿಗದಿಯಂತೆ ಏಪ್ರಿಲ್ 30ರಂದು ತೆರೆಯಬೇಕಾಗಿತ್ತು. ಆದರೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಇದೀಗ ಮೇ 15ರಂದು ದೇವಾಲಯ ತೆರೆಯಲಿದೆ ಎಂದು ವರದಿ ತಿಳಿಸಿದೆ. ಅದೇ ರೀತಿ ಕೇದಾರನಾಥ್ ದೇವಸ್ಥಾನ ಕೂಡ ಯಾತ್ರಾರ್ಥಿಗಳು ಮೇ 14ರಂದು ಭೇಟಿ ನೀಡಬಹುದಾಗಿದೆ ಎಂದು ಹೇಳಿದೆ.

ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ದೇವಸ್ಥಾನದ ಬಾಗಿಲು ತೆರೆಯುವ ದಿನಾಂಕವನ್ನು ಮರು ನಿಗದಿಗೊಳಿಸಲಾಗಿದೆ ಎಂದು ಬದರಿನಾಥ್ ದೇವಾಲಯದ ಧರ್ಮಾಧಿಕಾರಿ ಭುವನ್ ಚಂದ್ರ ಉನಿಯಾಲ್ ತಿಳಿಸಿದ್ದಾರೆ.

ಉಭಯ ಧಾಮ(ಬದರಿನಾಥ್, ಕೇದಾರನಾಥ)ಗಳ ಮುಖ್ಯ ಪುರೋಹಿತರು ರಾಜ್ಯಕ್ಕೆ ಆಗಮಿಸಿದ ಮೇಲೆ ಕ್ವಾರಂಟೈನ್ ನಲ್ಲಿ ಇಡಲಾಗಿದ್ದು, ದೇವಸ್ಥಾನ ಬಾಗಿಲು ತೆರೆಯಲು ನಂತರ ಹೊಸ ದಿನಾಂಕ ನಿಗದಿಪಡಿಲಾಯಿತು. ಈ ಮೊದಲು ಬದರಿನಾಥ್ ದೇವಾಲಯ ಏಪ್ರಿಲ್ 30ರಂದು ತೆರೆಯಲು ನಿರ್ಧರಿಸಲಾಗಿತ್ತು. ಇದೀಗ ಮೇ 15ರಂದು ಭಕ್ತರ ಪ್ರವೇಶಕ್ಕೆ ಮುಕ್ತವಾಗಲಿದೆ ಎಂದು ಹೇಳಿದೆ.

ಸಾಮಾನ್ಯವಾಗಿ ಶಿವರಾತ್ರಿಯಂದು ಧಾಮವನ್ನು ತೆರೆಯುವ ದಿನಾಂಕವನ್ನು ನಿರ್ಧರಿಸಲಾಗುತ್ತಿತ್ತು. ಸಾಂಪ್ರದಾಯಿಕವಾಗಿ ಹಿಂದೂ ಪಂಚಾಂಗದ ಅನ್ವಯ ಓಂಕಾರೇಶ್ವರ ದೇವಸ್ಥಾನದ ಪುರೋಹಿತರ ಸಮ್ಮುಖದಲ್ಲಿ ದಿನಾಂಕ ನಿರ್ಧರಿಸಲಾಗುತ್ತಿತ್ತು ಎಂದು ವರದಿ ವಿವರಿಸಿದೆ.

ಕೇದಾರನಾಥ್ ಮತ್ತು ಬದರಿನಾಥ್ ಹಿಂದೂಗಳಿಗೆ ಅತ್ಯಂತ ಪವಿತ್ರವಾದ ಸ್ಥಳವಾಗಿದೆ. 12 ಜ್ಯೋತಿರ್ಲಿಂಗಗಳಲ್ಲಿ ಕೇದಾರನಾಥ ಕೂಡಾ ಒಂದಾಗಿದ್ದು, ಚಾರ್ ಧಾಮಗಳಲ್ಲಿ ಕೇದಾರನಾಥ್ ಸೇರಿದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.