ಜುಲೈ 30ರೊಳಗೆ ಗೋವಾದಾದ್ಯಂತ ಶೇ.100ರಷ್ಟು ಲಸಿಕೆಯ ಮೊದಲ ಡೋಸ್ ಪೂರ್ಣ : ಸಾವಂತ್
ಕೋವಿಡ್ ನಿವಾರಣೆಗೆ ಲಸಿಕೆ ಒಂದೇ ಏಕೈಕ ಮಾರ್ಗ : ಪ್ರಮೋದ್ ಸಾವಂತ್
Team Udayavani, Jun 15, 2021, 6:09 PM IST
ಪಣಜಿ : ಕೋವಿಡ್-19 ಸೋಂಕು ಹರಡುವುದನ್ನು ಸಂಪೂರ್ಣ ನಿಯಂತ್ರಿಸಲು ವ್ಯಾಕ್ಸಿನೇಶನ್ ಏಕೈಕ ಮಾರ್ಗವಾಗಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ತಿಳಿಸಿದ್ದಾರೆ.
ಜುಲೈ 30 ರ ಒಳಗೆ ರಾಜ್ಯಾದ್ಯಂತ ಮೊದಲ ಡೋಸ್ ನನ್ನು ಶೇಕಡಾ. 100 ರಷ್ಟು ಪೂರ್ಣಗೊಳಿಸುವುದು ನಮ್ಮ ಸರ್ಕಾರದ ಮುಖ್ಯ ಗುರಿಯಾಗಿದೆ. ಆ ಕುರಿತಾಗಿ ಸರ್ಕಾರ ಕಾರ್ಯ ನಿರ್ವಹಿಸುತ್ತದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ : ಒಪ್ಪೋ ಎ54: ಒಪ್ಪೋ ಬಿಡುಗಡೆ ಮಾಡಿದ ಹೊಸ ಮೊಬೈಲ್ ಹೇಗಿದೆ? ದರ ಎಷ್ಟು?
ಪಣಜಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜುಲೈ 30 ರ ಒಳಗೆ ರಾಜ್ಯದಲ್ಲಿ ಶೇ 100 ರಷ್ಟು ವ್ಯಾಕ್ಸಿನೇಶನ್ ಪೂರ್ಣಗೊಳಿಸುವುದು ನಮ್ಮ ಗುರಿಯಾಗಿದೆ. ಕೋವಿಡ್ ಸೋಂಕನ್ನು ನಿವಾರಣೆ ಮಾಡಲು ವ್ಯಾಕ್ಸಿನೇಶನ್ ಒಂದೇ ಅಸ್ತ್ರವಾಗಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇನ್ನು, ಈಗಾಗಲೇ ರಾಜ್ಯಾದ್ಯಂತ ಪಂಚಾಯತ್ ಹಾಗೂ ಪುರಸಭೆಗಳಲ್ಲಿ ಲಸಿಕಾ ಉತ್ಸವ 3.0 ಆರಂಭಿಸಲಾಗಿದೆ. ರಾಜ್ಯದ ಜನತೆ ಎಲ್ಲರೂ ಕಡ್ಡಾಯವಾಗಿ ತಮ್ಮ ಹತ್ತಿರದ ಲಸಿಕಾ ಕೇಂದ್ರಕ್ಕೆ ತೆರಳಿ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಅವರು ರಾಜ್ಯದ ನಾಗರಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ : ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಅವರಿಂದ 500 ಕುಟುಂಬಗಳಿಗೆ ಪಡಿತರ ಕಿಟ್ ವಿತರಣೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು
MUST WATCH
ಹೊಸ ಸೇರ್ಪಡೆ
ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್ ರೋಲ್ ನಲ್ಲಿ ಫಾಫಾ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!