ಮೀಸಲೇತರ ವರ್ಗಗಳಿಗೆ ಶೇ.25ರ ಕೋಟಾ: ವಘೇಲಾ ಆಗ್ರಹ
Team Udayavani, Oct 5, 2017, 4:09 PM IST
ಅಹ್ಮದಾಬಾದ್ : ಗುಜರಾತ್ನಲ್ಲಿ ಮೀಸಲೇತರ ವರ್ಗಗಳಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ.25ರ ಮೀಸಲಾತಿಯನ್ನು ಕಲ್ಪಿಸಬೇಕೆಂದು ಮಾಜಿ ಹಿರಿಯ ಕಾಂಗ್ರೆಸಿಗ ಹಾಗೂ “ಜನವಿಕಲ್ಪ’ ನೂತನ ರಾಜಕೀಯ ಪಕ್ಷದ ನೇತಾರ ಶಂಕರ್ ಸಿಂಗ್ ವಘೇಲಾ ಅವರು ಆಗ್ರಹಿಸಿದ್ದಾರೆ.
ಮೀಸಲಾತಿ ಪ್ರಮಾಣವನ್ನು ಶೇ.49.5ರ ಪ್ರಮಾಣಕ್ಕೆ ಸುಪ್ರೀಂ ಕೋರ್ಟ್ ಸೀಮಿತಗೊಳಿಸಿರುವ ಹೊರತಾಗಿಯೂ ಕಾನೂನಿಗೆ ತಿದ್ದುಪಡಿ ತರುವ ಮೂಲಕ ಹೆಚ್ಚುವರಿಯಾಗಿ ಮೀಸಲೇತರ ವರ್ಗಗಳಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ.25ರ ಮೀಸಲಾತಿಯನ್ನು ಕಲ್ಪಿಸಬಹುದಾಗಿದೆ ಎಂದು ಗುಜರಾತ್ ಮಾಜಿ ಮುಖ್ಯಮಂತ್ರಿ ವಘೇಲಾ ಹೇಳಿದರು.
ತಮಿಳು ನಾಡಿನಲ್ಲಿ ಈಗಾಗಲೇ ಶೇ.69ರ ಮೀಸಲಾತಿ ಇದೆ; ಗುಜರಾತ್ನಲ್ಲಿ ಕೂಡ ಮೀಸಲೇತರ ವರ್ಗಗಳಿಗೆ ಶೇ.25ರ ಹೆಚ್ಚುವರಿ ಮೀಸಲಾತಿಯನ್ನು ಕಲ್ಪಿಸಬಹುದಾಗಿದೆ ಎಂದು ವಘೇಲಾ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
ಸಂಸದ ಶ್ರೀನಿವಾಸ್ ಪ್ರಸಾದ್ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್