ರಾಮನ ಮೌಲ್ಯಗಳು ಸಬ್ಕಾ ಸಾಥ್,ಸಬ್ಕಾ ವಿಕಾಸ್ ಗೆ ಸ್ಫೂರ್ತಿ: ಪ್ರಧಾನಿ ಮೋದಿ

ಅಯೋಧ್ಯೆ ಯಲ್ಲಿ ದೀಪೋತ್ಸವ ; ರಾಮನ ಸಂಕಲ್ಪ ದೇಶವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತದೆ

Team Udayavani, Oct 23, 2022, 7:31 PM IST

1-dfsfsfsf

ಅಯೋಧ್ಯೆ: ”ಭಗವಾನ್ ರಾಮನು ತನ್ನ ಮಾತುಗಳು, ಆಲೋಚನೆಗಳು ಮತ್ತು ಆಡಳಿತದ ಮೂಲಕ ಮೈಗೂಡಿಸಿಕೊಂಡಿರುವ ಮೌಲ್ಯಗಳು ಸಬ್ಕಾ ಸಾಥ್, ಸಬ್ಕಾ ವಿಕಾಸ್ ಗೆ ಸ್ಫೂರ್ತಿಯಾಗಿದೆ. ಸಬ್ಕಾ ವಿಶ್ವಾಸ್ , ಸಬ್ಕಾ ಪ್ರಾರ್ಥನೆಗೆ ಆಧಾರವಾಗಿವೆ” ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದರು.

ಎಂದು ದೀಪೋತ್ಸವ ಆಚರಣೆಯಲ್ಲಿ ಪಾಲ್ಗೊಳ್ಳಲು  ಆಗಮಿಸಿದ ಪ್ರಧಾನಿ, ರಾಮ್ ಕಥಾ ಪಾರ್ಕ್‌ನಲ್ಲಿ ಭಗವಾನ್ ರಾಮ ಮತ್ತು ಸೀತೆಯ ಸಾಂಕೇತಿಕ ಪಟ್ಟಾಭಿಷೇಕವನ್ನು ನೆರವೇರಿಸಿದ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಅವರ ಆಶೀರ್ವಾದದಿಂದಾಗಿ ದೇವರ ದರ್ಶನ ಪಡೆಯುವ ಅವಕಾಶ ಸಿಕ್ಕಿತು. ಅಯೋಧ್ಯೆ, ಇಡೀ ಯುಪಿ ಮತ್ತು ಪ್ರಪಂಚದ ಜನರು ಈ ಘಟನೆಗೆ ಸಾಕ್ಷಿಯಾಗುತ್ತಿದ್ದಾರೆ ಎಂದು ನನಗೆ ಸಂತೋಷವಾಗಿದೆ. ನಾವು ‘ಆಜಾದಿ ಕಾ ಅಮೃತ್ ಮಹೋತ್ಸವ’ವನ್ನು ಆಚರಿಸುತ್ತಿರುವಾಗ, ಭಗವಾನ್ ರಾಮನಂತಹ ಸಂಕಲ್ಪವು ದೇಶವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತದೆ” ಎಂದರು.

ಮುಂದಿನ 25 ವರ್ಷಗಳಲ್ಲಿ ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಹಾತೊರೆಯುವ ಜನರಿಗೆ ಭಗವಾನ್ ರಾಮನ ಆದರ್ಶಗಳು ಬೆಳಕಿನ ದಾರಿ ಮತ್ತು ಅತ್ಯಂತ ಕಷ್ಟಕರವಾದ ಗುರಿಗಳನ್ನು ಸಾಧಿಸಲು ಧೈರ್ಯ ನೀಡುತ್ತವೆ ಎಂದರು.

ಆಗಸ್ಟ್ 5, 2020 ರಂದು ರಾಮ ಮಂದಿರ ನಿರ್ಮಾಣಕ್ಕಾಗಿ “ಭೂಮಿ ಪೂಜೆ” ನಂತರ ಅಯೋಧ್ಯೆಗೆ ಇದು ಅವರ ಮೊದಲ ಭೇಟಿಯಾಗಿದೆ.

ದೀಪೋತ್ಸವ ಆಚರಣೆಗಾಗಿ ಅಯೋಧ್ಯೆ ತಲುಪಿದ ತಕ್ಷಣ ಪ್ರಧಾನಿಯವರು ತಾತ್ಕಾಲಿಕ ರಾಮಮಂದಿರಕ್ಕೆ ತೆರಳಿ ರಾಮಲಲ್ಲಾಗೆ ಪ್ರಾರ್ಥನೆ ಸಲ್ಲಿಸಿದರು. ಅವರು ಅಲ್ಲಿ ಮಣ್ಣಿನ ದೀಪವನ್ನು ಬೆಳಗಿಸಿದರು ಮತ್ತು ಆರತಿ ಮಾಡಿದರು. ಸ್ಥಳದಲ್ಲಿ ಭವ್ಯವಾದ ರಾಮ ಮಂದಿರ ನಿರ್ಮಾಣದ ಬಗ್ಗೆ ಅಧಿಕಾರಿಗಳು  ಅವರಿಗೆ ಮಾಹಿತಿ ನೀಡಿದರು.ಇದಕ್ಕೂ ಮುನ್ನ ಪ್ರಧಾನಿ ಅವರನ್ನು ರಾಜ್ಯಪಾಲ ಆನಂದಿಬೆನ್ ಪಟೇಲ್ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸ್ವಾಗತಿಸಿದರು.

ದೀಪೋತ್ಸವದಲ್ಲಿ ಸುಮಾರು 18 ಲಕ್ಷ ಮಣ್ಣಿನ ಹಣತೆಗಳ ದೀಪಗಳನ್ನು ಬೆಳಗಿಸಲಾಗಿದೆ.

ಟಾಪ್ ನ್ಯೂಸ್

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

rain

IMD; ದೇಶದಲ್ಲಿ ಈ ಬಾರಿ ಮುಂಗಾರಿನಲ್ಲಿ ಹೆಚ್ಚು ಮಳೆ: ಹವಾಮಾನ ಇಲಾಖೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

7-

Obsessive Psychiatry: ಗೀಳು ಮನೋರೋಗ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.