ವಂದೇ ಮಾತರಂ, ದಫನ ಭೂಮಿ ಹೇಳಿಕೆ: ಗಿರಿರಾಜ್ ಸಿಂಗ್ಗೆ ಚು.ಆ. ನೊಟೀಸ್
Team Udayavani, Apr 29, 2019, 7:11 PM IST
ಪಟ್ನಾ : ವಂದೇ ಮಾತರಂ ಹೇಳದವರಿಗೆ ದೇಶ ಎಂದೂ ಕ್ಷಮಿಸುವುದಿಲ್ಲ ಎಂದು ಬಿಹಾರದಲ್ಲಿನ ತನ್ನ ಚುನಾವಣಾ ರಾಲಿ ಭಾಷಣದಲ್ಲಿ ಹೇಳಿದ್ದ ಬಿಜೆಪಿಯ ಗಿರಿರಾಜ್ ಸಿಂಗ್ ಗೆ 24 ತಾಸುಗಳ ಒಳಗೆ ಉತ್ತರಿಸುವಂತೆ ಚುನಾವಣಾ ಆಯೋಗ ನೊಟೀಸ್ ಜಾರಿ ಮಾಡಿದೆ.
ವಂದೇ ಮಾತರಂ ಮಾತ್ರವಲ್ಲದೆ ಗಿರಿರಾಜ್ ಸಿಂಗ್ ಅವರು ದಫನ ಭೂಮಿಯ ಬಗ್ಗೆ ನೀಡಿದ್ದ ವಿವಾದಾತ್ಮಕ ಹೇಳಿಕೆಗೂ ಉತ್ತರಿಸುವಂತೆ ಚುನಾವಣಾ ಆಯೋಗ ನೊಟೀಸಿನಲ್ಲಿ ಅಪ್ಪಣೆ ಕೊಡಿಸಿದೆ.
ಗಿರಿರಾಜ್ ಸಿಂಗ್ ಮುಸ್ಲಿಮರ ವಿರುದ್ದದ ವಿವಾದಾತ್ಮಕ ಹೇಳಿಕೆಗಳ ಮೂಲಕ ಚುನಾವಣಾ ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿ ಬೇಗುಸರಾಯ್ ಜಿಲ್ಲಾಡಳಿತೆ ಕೂಡ ಇದಕ್ಕೆ ಮೊದಲು ಅವರ ವಿರುದ್ಧ ಕೇಸ್ ಬುಕ್ ಮಾಡಿಕೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು