ವಂದೇ ಮಾತರಂ ಹಾಡದಿದ್ರೆ ದೇಶದ್ರೋಹಿ ಆಗಲ್ಲ: ಕೇಂದ್ರ ಸಚಿವ ನಖ್ವಿ
Team Udayavani, Jul 30, 2017, 10:29 AM IST
ಹೊಸದಿಲ್ಲಿ : ವಂದೇ ಮಾತಂ ಹಾಡುವುದು ಜನರ ಆಯ್ಕೆಯ ವಿಷಯವಾಗಿದ್ದು, ಅದನ್ನು ಹಾಡಲು ನಿರಾಕರಿಸುವವರನ್ನು ದೇಶದ್ರೋಹಿಗಳು ಎನ್ನುವುದು ಸರಿಯಲ್ಲ ಎಂದು ಕೇಂದ್ರ ಸಂಸದೀಯ ವಯ ವ್ಯವಹಾರ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಖಾತೆ ಸಚಿವ ,ಬಿಜೆಪಿ ಹಿರಿಯ ನಾಯಕ ಮುಕ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ.
ವಂದೇ ಮಾತಂ ಕಡ್ಡಾಯಗೊಳಿಸಿ ಮದ್ರಾಸ್ ಹೈಕೋಟ್ ನೀಡಿರುವ ಆದೇಶದ ಕುರಿತು ಪಿಟಿಐಗೆ ಈ ಪ್ರತಿಕ್ರಿಯೆ ನೀಡಿದ್ದಾರೆ. ‘ಯಾರಿಗೆ ರಾಷ್ಟ್ರಗೀತೆ ಹಾಡಬೇಕೊ ಅವರು ಹಾಡಲಿ , ಇಷ್ಟವಿಲ್ಲದವರು ಹಾಡುವುದು ಬೇಡ. ಹಾಡದೇ ಇರುವವ ದೇಶದ್ರೋಹಿ ಆಗುವುದಿಲ್ಲ’ ಎಂದಿದ್ದಾರೆ.
ಇದೇ ವೇಳೆ ‘ಬಂಕೀಮ್ಚಂದ್ರ ಚಟ್ಟೋಪಧ್ಯಾಯ ಅವರು ಬರೆದಿರುವ ರಾಷ್ಟ್ರ ಗೀತೆಯನ್ನು ಯಾರಾದರು ಉದ್ದೇಶಪೂರ್ವಕವಾಗಿ ವಿರೋಧಿಸಿದರೆ ಅದು ಕೆಟ್ಟ ಸಂಪ್ರದಾಯ , ದೇಶದ ಹಿತಾಸಕ್ತಿಗೆ ವಿರೋಧವಾದದ್ದು’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ