ರಾಹುಲ್ ವಿವಾದದ ನಡುವೆ ಆಕ್ಸ್‌ ಫರ್ಡ್ ನಲ್ಲಿ ಮಾತನಾಡಲು ನಿರಾಕರಿಸಿದ ವರುಣ್ ಗಾಂಧಿ


Team Udayavani, Mar 17, 2023, 9:49 AM IST

varun gandhi

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತ ಸರಿಯಾದ ಹಾದಿಯಲ್ಲಿ ಸಾಗುತ್ತಿದೆಯೇ ಎಂಬ ಚರ್ಚೆಯಲ್ಲಿ ಮಾತನಾಡಲು ಆಕ್ಸ್‌ ಫರ್ಡ್ ಒಕ್ಕೂಟದ ಆಹ್ವಾನವನ್ನು ಬಿಜೆಪಿ ಸಂಸದ ವರುಣ್ ಗಾಂಧಿ ತಿರಸ್ಕರಿಸಿದ್ದಾರೆ.

ಅಂತಾರಾಷ್ಟ್ರೀಯ ವೇದಿಕೆಯಲ್ಲಿ ದೇಶೀಯ ಸವಾಲುಗಳನ್ನು ವ್ಯಕ್ತಪಡಿಸುವಲ್ಲಿ ಯಾವುದೇ ಅರ್ಹತೆ ಅಥವಾ ಸಮಗ್ರತೆಯನ್ನು ಕಾಣುತ್ತಿಲ್ಲ. ಅಂತಹ ಹೆಜ್ಜೆಯು “ಅಗೌರವದ ಕೆಲಸ” ಆಗಿರುತ್ತದೆ ಎಂದು ಹೇಳಿದ್ದಾರೆ.

ಆಹ್ವಾನವನ್ನು ನಿರಾಕರಿಸಿದ ಅವರು ಒಕ್ಕೂಟಕ್ಕೆ ನೀಡಿದ ಉತ್ತರದಲ್ಲಿ, ತಮ್ಮಂತಹ ನಾಗರಿಕರಿಗೆ ಭಾರತದಲ್ಲಿ ಈ ರೀತಿಯ ವಿಷಯಗಳನ್ನು ಸುಲಭವಾಗಿ ಚರ್ಚಿಸಲು ನಿಯಮಿತವಾಗಿ ಅವಕಾಶವಿದೆ ಎಂದು ಹೇಳಿದರು.

ಇದನ್ನೂ ಓದಿ:ಆರಂಭಿಕರಾಗಿ ಗಿಲ್-ಇಶಾನ್ ಫಿಕ್ಸ್; ರಾಹುಲ್ ಗೆ ಸಿಗುತ್ತಾ ಚಾನ್ಸ್? ಪಾಂಡ್ಯ ಹೇಳಿದ್ದೇನು?

ಲಂಡನ್‌ ನಲ್ಲಿ ವರುಣ್ ಸೋದರ ಸಂಬಂಧಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಕಾಮೆಂಟ್‌ ಗಳ ಕುರಿತು ತೀವ್ರ ಚರ್ಚೆಯ ಸಮಯದಲ್ಲಿ ಈ ಬೆಳವಣಿಗೆ ನಡೆದಿದೆ.

ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ರಾಹುಲ್ ವಿಚಾರದ ಕುರಿತು ಗದ್ದಲಗಳು ನಡೆಯುತ್ತಿದೆ. ರಾಹುಲ್ ಭಾರತೀಯ ಪ್ರಜಾಪ್ರಭುತ್ವಕ್ಕೆ ಗಂಭೀರ ಅವಮಾನ ಮಾಡಿದ್ದಾರೆ, ಹೀಗಾಗಿ ಅವರು ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಒತ್ತಾಯಿಸಿದೆ.

ಟಾಪ್ ನ್ಯೂಸ್

HDK

ಸಿದ್ದರಾಮಯ್ಯ ಯುವಕರ ಹಣೆಗೆ ತುಪ್ಪ ಸವರಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ

1-dsasa

WFI ಬ್ರಿಜ್ ಭೂಷಣ್ ಬಂಧಿಸಲು ಗಡುವು ವಿಧಿಸಿದ ಖಾಪ್ ಮಹಾಪಂಚಾಯತ್

imran-khan

Pakistan ಇಮ್ರಾನ್ ಖಾನ್‌ಗೆ ಭಯೋತ್ಪಾದನಾ ನಿಗ್ರಹ ನ್ಯಾಯಾಲಯದಿಂದ ಜಾಮೀನು

1-dsad

Train ಅವಘಡ; ಬಾಲಸೋರ್ ನಲ್ಲಿ ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಢಿಕ್ಕಿ

1-SADSAASD

Nithin Gopi: 39 ರ ಹರೆಯದಲ್ಲೇ ನಟ ನಿತಿನ್​ ಗೋಪಿ ವಿಧಿವಶ

1-sdasdasd

Congress Guarantee ನನ್ನ ಹೆಂಡತಿಗೂ ಸಿಗುತ್ತೆ ರೀ; ಸಿದ್ದರಾಮಯ್ಯ ಹಾಸ್ಯ ಚಟಾಕಿ

1-sadasd

Congress Guarantee ”ಅಕ್ಕಿ ನಿಮ್ದು, ಚೀಲ ನಮ್ದು”: ಬಿಜೆಪಿ ತಿರುಗೇಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsasa

WFI ಬ್ರಿಜ್ ಭೂಷಣ್ ಬಂಧಿಸಲು ಗಡುವು ವಿಧಿಸಿದ ಖಾಪ್ ಮಹಾಪಂಚಾಯತ್

1-dsad

Train ಅವಘಡ; ಬಾಲಸೋರ್ ನಲ್ಲಿ ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಢಿಕ್ಕಿ

manish sisodia

Manish Sisodia ರಿಗೆ ಮಧ್ಯಂತರ ಪರಿಹಾರ; ಪತ್ನಿ ಭೇಟಿಗೆ ಕೋರ್ಟ್ ಅನುಮತಿ

1-wewqe

UP; ಅಯೋಧ್ಯೆಯಲ್ಲಿ ಬ್ರಿಜ್ ಭೂಷಣ್ ‘ಮಹಾ ರ‍್ಯಾಲಿ’ಗೆ ಅನುಮತಿ ನಿರಾಕಾರ

kerala

ಕಾಲೇಜು ವಿದ್ಯಾರ್ಥಿನಿಗೆ ಮಾದಕ ದ್ರವ್ಯ ನೀಡಿ ಅತ್ಯಾಚಾರ! ಕೇರಳದಲ್ಲಿ ನಡೆದ ಘಟನೆ

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ

HDK

ಸಿದ್ದರಾಮಯ್ಯ ಯುವಕರ ಹಣೆಗೆ ತುಪ್ಪ ಸವರಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ

1-dsasa

WFI ಬ್ರಿಜ್ ಭೂಷಣ್ ಬಂಧಿಸಲು ಗಡುವು ವಿಧಿಸಿದ ಖಾಪ್ ಮಹಾಪಂಚಾಯತ್

imran-khan

Pakistan ಇಮ್ರಾನ್ ಖಾನ್‌ಗೆ ಭಯೋತ್ಪಾದನಾ ನಿಗ್ರಹ ನ್ಯಾಯಾಲಯದಿಂದ ಜಾಮೀನು

1-dsad

Train ಅವಘಡ; ಬಾಲಸೋರ್ ನಲ್ಲಿ ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಢಿಕ್ಕಿ

1-SADSAASD

Nithin Gopi: 39 ರ ಹರೆಯದಲ್ಲೇ ನಟ ನಿತಿನ್​ ಗೋಪಿ ವಿಧಿವಶ