ಬುದ್ಧಿ ಹೇಳಿದ್ದಕ್ಕೆ ತಂದೆ, ತಾಯಿ, ಸಹೋದರಿಯನ್ನು ಇರಿದು ಕೊಂದ ಮಗ


Team Udayavani, Oct 11, 2018, 10:58 AM IST

delhi-police-700.jpg

ಹೊಸದಿಲ್ಲಿ : ವಾಯವ್ಯ ದಿಲ್ಲಿಯ ವಸಂತ್‌ ಕುಂಜ್‌ ಪ್ರದೇಶದಲ್ಲಿನ  ಕಿಷನ್‌ಗಂಜ್‌ನಲ್ಲಿನ ತನ್ನ ಮನೆಯಲ್ಲಿ ತಂದೆ, ತಾಯಿ ಮತ್ತು ಸಹೋದರಿಯನ್ನು ಕ್ಷುಲ್ಲಕ ಕಾರಣಕ್ಕೆ ಕೊಂದ 19ರ ಹರೆಯದ ಸೂರಜ್‌ ಅಲಿಯಾಸ್‌ ಸರ್ನಾಮ್‌ ವರ್ಮಾ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಸೂರಜ್‌ ನಿನ್ನೆ ಬುಧವಾರ ಬೆಳಗ್ಗೆ ತನ್ನ ತಂದೆ ಮಿಥಿಲೇಶ್‌, ತಾಯಿ ಸಿಯಾ ಮತ್ತು ಸಹೋದರಿಯನ್ನು ಇರಿದು ಕೊಂದಿದ್ದ. ಅನಂತರ ಮನೆಯನ್ನು ಚೆಲ್ಲಾಪಿಲ್ಲಿ ಮಾಡಿ ದರೋಡೆ ಯತ್ನ ನಡೆದಿರುವಂತೆ ಬಿಂಬಿಸುವ ಯತ್ನವನ್ನೂ ಮಾಡಿದ್ದ. ಹಾಗಿದ್ದರೂ ಆತನನ್ನು ಪೊಲೀಸರು ಕೊಲೆಗಾರನೆಂದು ಬಂಧಿಸುವಲ್ಲಿ ಸಫ‌ಲರಾದರು. 

ಕೊಲೆ ಆರೋಪಿ ಸೂರಜ್‌ 12ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿ. ಆದರೆ ಆತನಿಗೆ ಕಲಿಕೆಯಲ್ಲಿ ಮನಸ್ಸಿರಲಿಲ್ಲ; ಹಾಗೆಂದು ಶೋಕಿ ಹಾಗೂ ಐಶಾರಾಮಿ ಜೀವನಕ್ಕೆ ಮಾರು ಹೋಗಿ ಬೇಜವಾಬ್ದಾರಿಯಿಂದ ನಡೆಯುತ್ತಿದ್ದ. ವಾಟ್ಸಾಪ್‌ ಗ್ರೂಪ್‌ ಒಂದರ ಸದಸ್ಯನಾಗಿದ್ದ ಆತ ದಿನವೂ ನೈಟ್‌ ಕ್ಲಬ್‌, ಡಿಸ್ಕೊಥೆಕ್‌ ಗೆ ಹೋಗುವ ವಿಷಯದಲ್ಲಿ ಸ್ನೇಹಿತರ ಜತೆ ಮಾತನಾಡುತ್ತಿದ್ದ. 

ವೃತ್ತಿಯಲ್ಲಿ ಗುತ್ತಿಗೆದಾರನಾಗಿರುವ ಸೂರಜ್‌ ನ ತಂದೆ ಮಗನನ್ನು ಗುರುಗ್ರಾಮದ ಖಾಸಗಿ ವಿದ್ಯಾಲಯವೊಂದಕ್ಕೆ ಸಿವಿಲ್‌ ಇಂಜಿನಿಯರಿಂಗ್‌ನಲ್ಲಿ ಡಿಪ್ಲೋಮಾ ಶಿಕ್ಷಣಕ್ಕೆ ಪ್ರವೇಶಾತಿ ದೊರಕಿಸಿದ್ದರು. 

ಆದರೆ  ಎಷ್ಟೇ ಬುದ್ಧಿ ಹೇಳಿದರೂ ಸುಧಾರಿಸದ ಮಗನ ಬೇಜವಾಬ್ದಾರಿ ವರ್ತನೆಯಿಂದ ರೋಸಿ ಹೋಗಿದ್ದ ಅವರು ಮಗನಿಗೆ ಮನೆಯಲ್ಲಿ (ಆ.15ರಂದು) ಚೆನ್ನಾಗಿ ಬಾರಿಸಿದ್ದರು. ಸಿಟ್ಟಿಗೆದ್ದಿದ್ದ ಮಗ ಇಡಿಯ ಕುಟುಂಬವನ್ನೇ ಕೊಲ್ಲಲು ಅಂದೇ ನಿರ್ಧರಿಸಿದ್ದ.

ಆ ಪ್ರಕಾರ ನಿನ್ನೆ ಬುಧವಾರ ನಸುಕಿನ ವೇಳೆ ತಂದೆ, ತಾಯಿ, ಸಹೋದರಿಯನ್ನು ಇರಿದು ಕೊಂದ. ಬಳಿಕ ಮನೆಯಲ್ಲಿ ದರೋಡೆ ಯತ್ನ ನಡೆದಂತೆ ವಸ್ತುಗಳನ್ನೆಲ್ಲ ಚೆಲ್ಲಾಡಿದ್ದ. ಆದರೂ  ಪೊಲೀಸರು ಚಾಣಾಕ್ಷತೆಯಿಂದ ಆತನನ್ನು ಬಂಧಿಸುವಲ್ಲಿ ಸಫ‌ಲರಾದರು. 

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.