Tamil Nadu ಕೃಷ್ಣಗಿರಿಯಲ್ಲಿ ಎನ್ಟಿಕೆ ಪಕ್ಷದಿಂದ ವೀರಪ್ಪನ್ ಪುತ್ರಿ ಸ್ಪರ್ಧೆ
Team Udayavani, Mar 25, 2024, 6:14 AM IST
ಚೆನ್ನೈ: ಕಾಡುಗಳ್ಳ ವೀರಪ್ಪನ್ ಪುತ್ರಿ ವಿದ್ಯಾ ರಾಣಿ ಕೃಷ್ಣಗಿರಿ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಎನ್ಟಿಕೆ(ನಾಮ್ ತಮಿಳರ್ ಕಚ್ಚಿ) ಪಕ್ಷವು ಶನಿವಾರ ತಮಿಳು ನಾಡು ಮತ್ತು ಪುದುಚೇರಿಯ 40 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಕೃಷ್ಣಗಿರಿಯಿಂದ ವಿದ್ಯಾರಿಗೆ ಅವಕಾಶ ನೀಡಿದೆ.
ಎನ್ಟಿಕೆ ಪಕ್ಷಕ್ಕೆ ಇತ್ತೀಚೆಗೆ ಸೇರ್ಪಡೆಗೊಂಡಿರುವ ವಿದ್ಯಾ ರಾಣಿ ಅವರು ಮೊದಲು ಬಿಜೆಪಿ ಯುವ ಮೋರ್ಚಾದ ಉಪಾಧ್ಯಕ್ಷೆ ಆಗಿದ್ದರು. ಎಲ್ಟಿಟಿಇ ಸಂಸ್ಥಾಪಕ ವಿ.ಪ್ರಭಾಕರನ್ ಸಿದ್ಧಾಂತಗಳಿಂದ ಪ್ರೇರಿತ ಗೊಂಡಿರುವ ಎನ್ಟಿಕೆಯನ್ನು ನಟ, ನಿರ್ದೇಶಕ ಸೀಮನ್ ಮುನ್ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್