ವೆಲ್ಲೂರು ಚುನಾವಣೆ ರದ್ದತಿ ಪ್ರಶ್ನಿಸಿ ಅಭ್ಯರ್ಥಿ ಷಣ್ಮುಗಂ ಮದ್ರಾಸ್ ಹೈಕೋರ್ಟಿಗೆ
Team Udayavani, Apr 17, 2019, 11:50 AM IST
ಚೆನ್ನೈ : ದೇಶದ ಲೋಕಸಭಾ ಚುನಾವಣೆ ಇತಿಹಾಸದಲ್ಲೆ ಮೊದಲ ಬಾರಿಗೆಂಬಂತೆ ಇದೇ ಎಪ್ರಿಲ್ 18ರಂದು ನಡೆಯಬೇಕಿರುವ ತಮಿಳು ನಾಡಿನ ವೆಲ್ಲೂರು ಲೋಕಸಭಾ ಚುನಾವಣೆಯನ್ನು ರದ್ದುಪಡಿಸಿರುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಎಐಎಡಿಎಂಕೆ ಮಿತ್ರ ಮತ್ತು ವೆಲ್ಲೂರು ಕ್ಷೇತ್ರದ ಅಭ್ಯರ್ಥಿ ಎ ಸಿ ಶಣ್ಮುಗಂ ಅವರು ಮದ್ರಾಸ್ ಹೈಕೋರ್ಟ್ ಮೆಟ್ಟಲೇರಿದ್ದಾರೆ.
ಕೋಟ್ಯಂತರ ನಗದು, ಮದ್ಯ, ಮಾದಕ ದ್ರವ್ಯ, ಬೆಲೆಬಾಳುವ ಲೋಹ ಮತ್ತು ಉಡುಗೊರೆಗಳನ್ನು ಜಫ್ತಿ ಮಾಡಲಾಗಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ವೆಲ್ಲೂರಿನ ಲೋಕಸಭಾ ಚುನಾವಣೆಯನ್ನು ರದ್ದುಪಡಿಸುವ ದಿಟ್ಟ ಕ್ರಮ ತೆಗೆದುಕೊಂಡಿದೆ.
ಹಾಗಿದ್ದರೂ ಇಲ್ಲಿನ ಮೂರು ವಿಧಾನಸಭಾ ಚುನವಾಣೆಗಳು ಈಗಾಗಲೇ ನಿಗದಿಯಾಗಿರುವಂತೆ ನಡೆಯಲಿವೆ ಎಂದು ಚುನಾವಣಾ ಆಯೋಗ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್
Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
MUST WATCH
ಹೊಸ ಸೇರ್ಪಡೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್