ಸಮನ್ಸ್ ಗೆ ಆಕ್ಷೇಪ; ಸಂವಿಧಾನ ಉಲ್ಲೇಖಿಸಿ ಸಭಾಧ್ಯಕ್ಷ ನಾಯ್ದು ಕೊಟ್ಟ ಸ್ಪಷ್ಟನೆಯಲ್ಲೇನಿದೆ?

ತನಿಖಾ ಸಂಸ್ಥೆಗಳು ಜಾರಿಗೊಳಿಸುವ ಸಮನ್ಸ್ ಅನ್ನು ಕೂಡಾ ನಿರ್ಲಕ್ಷಿಸುವಂತಿಲ್ಲ

Team Udayavani, Aug 5, 2022, 5:12 PM IST

ಸಮನ್ಸ್ ಖರ್ಗೆ ಆಕ್ಷೇಪ;ಸಂವಿಧಾನ ಉಲ್ಲೇಖಿಸಿ ಸಭಾಧ್ಯಕ್ಷ ನಾಯ್ದು ಕೊಟ್ಟ ಸ್ಪಷ್ಟನೆಯಲ್ಲೇನಿದೆ?

ನವದೆಹಲಿ: ಸಂಸತ್ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ಸಮನ್ಸ್ ಕಳುಹಿಸುವುದು ಎಷ್ಟು ಸಮಂಜಸ ಎಂದು ರಾಜ್ಯಸಭೆಯಲ್ಲಿ ಪ್ರಶ್ನಿಸಿದ್ದ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಸಭಾಧ್ಯಕ್ಷ ವೆಂಕಯ್ಯನಾಯ್ಡು ಅವರು ಶುಕ್ರವಾರ ಸ್ಪಷ್ಟನೆ ನೀಡುವ ಮೂಲಕ ಕಾಂಗ್ರೆಸ್ ಆರೋಪಕ್ಕೆ ತಿರುಗೇಟು ನೀಡಿದ್ದಾರೆಂದು ವರದಿ ತಿಳಿಸಿದೆ.

ಸಭಾಧ್ಯಕ್ಷ ವೆಂಕಯ್ಯ ನಾಯ್ಡು ಹೇಳಿದ್ದೇನು?

ಲೋಕಸಭೆಯಾಗಲಿ, ರಾಜ್ಯಸಭೆಯಾಗಲಿ ಅಧಿವೇಶನ ನಡೆಯುತ್ತಿದ್ದರು ಕೂಡಾ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಸಲ್ಪಡುವ ವಿಚಾರದಲ್ಲಿ ಸಂಸದರಿಗೆ ಯಾವುದೇ ವಿಶೇಷ ವಿನಾಯ್ತಿ ಇಲ್ಲ. ಅಷ್ಟೇ ಅಲ್ಲ ತನಿಖಾ ಸಂಸ್ಥೆಗಳು ಜಾರಿಗೊಳಿಸುವ ಸಮನ್ಸ್ ಅನ್ನು ಕೂಡಾ ನಿರ್ಲಕ್ಷಿಸುವಂತಿಲ್ಲ ಎಂದು ರಾಜ್ಯಸಭಾ ಅಧ್ಯಕ್ಷ ವೆಂಕಯ್ಯ ನಾಯ್ಡು ಅವರು ಸ್ಪಷ್ಟನೆ ನೀಡಿರುವುದಾಗಿ ಪಿಟಿಐ ವರದಿ ಮಾಡಿದೆ.

“ಗುರುವಾರ ಮಧ್ಯಾಹ್ನ 12.30ಕ್ಕೆ ವಿಚಾರಣೆಗೆ ಹಾಜರಾಗಿ ಎಂದು ಜಾರಿ ನಿರ್ದೇಶನಾಲಯ ಕಳುಹಿಸಿರುವ ಸಮನ್ಸ್ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಮಲ್ಲಿಕಾರ್ಜುನ ಖರ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಸಂಸತ್ ಅಧಿವೇಶನ ನಡೆಯುತ್ತಿದೆ. ನಾನು ಇಲ್ಲಿ ಪ್ರತಿಪಕ್ಷ ನಾಯಕ. ಅಧಿವೇಶನ ನಡೆಯುತ್ತಿರುವಾಗ ಸಮನ್ಸ್ ಕಳುಹಿಸುವುದು ಎಷ್ಟು ಸರಿ? ನಾನು ಕಾನೂನು ಪಾಲಿಸುವಾತ. ನಾನು ವಿಚಾರಣೆಗೆ ಹಾಜರಾಗುತ್ತೇನೆ. ಆದರೆ ಇ.ಡಿ ಈ ಸಮಯದಲ್ಲಿ ಸಮನ್ಸ್ ಕೊಡುವುದು ನ್ಯಾಯ ಸಮ್ಮತವೇ? ಎಂದು ಪ್ರಶ್ನಿಸಿದ್ದರು.

ಸಂಸತ್ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ತನಿಖಾ ಸಂಸ್ಥೆಗಳಿಂದ ತಮಗೆ ವಿನಾಯ್ತಿ ಇದೆ ಎಂಬ ತಪ್ಪು ಕಲ್ಪನೆ ಸಂಸದರಲ್ಲಿದೆ ಎಂದು ವೆಂಕಯ್ಯ ನಾಯ್ಡು ಅವರು ಪ್ರತಿಭಟನಾ ನಿರತ ಸಂಸದರನ್ನು ಉದ್ದೇಶಿಸಿ ಹೇಳಿದ್ದರು.

ಸಂವಿಧಾನದ ಕಲಂ 105ರ ಪ್ರಕಾರ ಲೋಕಸಭಾ ಸದಸ್ಯರು ಕೆಲವೊಂದು ವಿನಾಯ್ತಿ ಹೊಂದಿದ್ದಾರೆ. ಹೀಗಾಗಿ ನೀವು (ಸಂಸದರು) ಯಾವುದೇ ಅಡೆತಡೆ ಇಲ್ಲದೆ ನಿಮ್ಮ ಕಾರ್ಯವನ್ನು ನಿರ್ವಹಿಸಬಹುದಾಗಿದೆ ಎಂದು ತಿಳಿಸಿದೆ.

“ಸಿವಿಲ್ ಪ್ರಕರಣಗಳಲ್ಲಿ ಅಧಿವೇಶನ ಆರಂಭವಾಗುವ 40 ದಿನ ಮೊದಲು ಅಥವಾ ಸಮಿತಿಯ ಸಭೆಯ ಮುನ್ನ ಅಥವಾ ಕಲಾಪ ಆರಂಭಗೊಂಡ ನಂತರ ಲೋಕಸಭಾ ಸದಸ್ಯರನ್ನು ಬಂಧಿಸುವಂತಿಲ್ಲ ಎಂಬ ವಿನಾಯ್ತಿ ಇದೆ. ಆದರೆ ಈ ವಿನಾಯ್ತಿ ಸೆಕ್ಷನ್ 135 ಎ ಅಡಿಯಲ್ಲಿ ಈಗಾಗಲೇ ಅಳವಡಿಸಲಾಗಿದೆ ಎಂದು ನಾಯ್ಡು ವಿವರಣೆ ನೀಡಿದ್ದಾರೆ.

ಸಿವಿಲ್ ಪ್ರಕರಣದಲ್ಲಿ ವಿನಾಯ್ತಿ ಇದ್ದರೂ ಕೂಡಾ ಕ್ರಿಮಿನಲ್ ಪ್ರಕರಣಗಳಲ್ಲಿ ಲೋಕಸಭಾ ಸದಸ್ಯರಿಗೆ ಜನಸಾಮಾನ್ಯರಿಗೆ ಅನ್ವಯವಾಗುವ ರೀತಿಯಲ್ಲೇ ಕಾನೂನು ಅನ್ವಯವಾಗುತ್ತದೆ. ಅಂದರೆ ಕ್ರಿಮಿನಲ್ ಪ್ರಕರಣಗಳಲ್ಲಿ ಅಧಿವೇಶನ ನಡೆಯುತ್ತಿದ್ದರೂ ಕೂಡಾ ಲೋಕಸಭಾ ಸದಸ್ಯರಾದವರಿಗೆ ಯಾವುದೇ ವಿಶೇಷ ವಿನಾಯ್ತಿ ಇಲ್ಲ ಎಂದು ನಾಯ್ಡು ಸ್ಪಷ್ಟನೆ ನೀಡಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.