ಇಂದಿನಿಂದ ತಿರುಪತಿ ದೇಗುಲ ಆವರಣದಲ್ಲೇ ಸಿಗಲಿದೆ ಟಿಕೆಟ್
Team Udayavani, Feb 15, 2022, 7:15 AM IST
ತಿರುಪತಿ: ತಿರುಪತಿಯ ವೆಂಕಟೇಶ್ವರ ದೇಗುಲದ ಆವರಣದಲ್ಲೂ ಮಂಗಳವಾರದಿಂದ ದೇವಸ್ಥಾನ ಪ್ರವೇಶಕ್ಕೆ ಟಿಕೆಟ್ ಸಿಗಲಿದೆ.
ಈ ಬಗ್ಗೆ ತಿರುಪತಿ ತಿರುಮಲ ದೇವಸ್ಥಾನಮ್ಸ್ (ಟಿಟಿಡಿ) ಕಾರ್ಯ ನಿರ್ವಾಹಕ ಅಧಿ ಕಾರಿ ಕೆ.ಎಸ್.ಜವಾಹರ್ ರೆಡ್ಡಿ ಮಾಹಿತಿ ನೀಡಿದ್ದಾರೆ. ಕೊರೊನಾ ಸೋಂಕು ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ:ಗೋವಾ ಚುನಾವಣೆ : ಶೇ 78.94% ಮತದಾನ, ಮಾರ್ಚ್ 10 ಕ್ಕೆ ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
ಫೆ.15ರಿಂದ 10 ಸಾವಿರ ಸರ್ವದರ್ಶನ ಟಿಕೆಟ್ ನೀಡಲಾಗುತ್ತದೆ. ಅದರ ಜತೆಗೆ ಆನ್ಲೈನ್ನಲ್ಲಿ ಕೂಡ ಪ್ರತಿ ದಿನ 10 ಸಾವಿರ ಸರ್ವದರ್ಶನ ಟಿಕೆಟ್ ನೀಡಲಾಗುತ್ತದೆ ಎಂದು ಟಿಟಿಡಿ ಅಧ್ಯಕ್ಷ ವೈ. ವೈ. ಸುಬ್ಟಾ ರೆಡ್ಡಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
MUST WATCH
ಹೊಸ ಸೇರ್ಪಡೆ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್