ಯುವರಾಜನಿಗಾಗಿ 12 ಕಿ.ಮೀ. ದೂರ ಕ್ರಮಿಸುವ ಶಿಕ್ಷಕ


Team Udayavani, Mar 26, 2018, 8:30 AM IST

School-25-3.jpg

ಪುಣೆ: ಆ ಗ್ರಾಮದ ಹೆಸರು ಚಾಂದರ್‌. ಪುಣೆಯಿಂದ 100 ಕಿ.ಮೀ. ದೂರವಿದೆ. ಅರುವತ್ತು ಮಂದಿ ಇರುವ ಈ ಗ್ರಾಮದಲ್ಲಿ ಸರಕಾರಿ ಶಾಲೆಯೊಂದಿದೆ. ಇದರಲ್ಲೇನು ವಿಶೇಷ ಅಂತೀರಾ? ಕಳೆದ ಎರಡು ವರ್ಷಗಳಿಂದ ಈ ಶಾಲೆಯಲ್ಲಿರುವುದು ಒಬ್ಬನೇ ಒಬ್ಬ ವಿದ್ಯಾರ್ಥಿ. ಈ ಏಕೈಕ ವಿದ್ಯಾರ್ಥಿಗೆ ಪಾಠ ಮಾಡಲೆಂದು ಶಿಕ್ಷಕ ರಜನಿಕಾಂತ್‌ ಮೆಂಧೆ (29) ಎಂಟು ವರ್ಷಗಳಿಂದ ಬೈಕ್‌ನಲ್ಲಿ ಭೋರ್‌ ಎಂಬ ಪಟ್ಟಣದಿಂದ 12 ಕಿ.ಮೀ. ದೂರ ಪ್ರಯಾಣಿಸುತ್ತಿದ್ದಾರೆ. ಅಲ್ಲಿಗೆ ತಲುಪಬೇಕಾದರೆ ಕೆಲವೊಂದು ಕಡೆಗಳಲ್ಲಿ 400 ಮೀಟರ್‌ ಕಡಿದಾದ ಪ್ರಪಾತ ಕೂಡ ಇದೆ.

ಪ್ರತಿ ದಿನವೂ ಶಾಲೆಗೆ ಬಂದ ಬಳಿಕ ಶಿಕ್ಷಕನಿಗೊಂದು ಕೆಲಸ ಕಟ್ಟಿಟ್ಟ ಬುತ್ತಿ. ಅದೇನೆಂದರೆ, ಅಲ್ಲಿನ ಏಕೈಕ ವಿದ್ಯಾರ್ಥಿಯಾಗಿರುವ ಯುವರಾಜ್‌ ಸಂಗಲೆ (8)ಗಾಗಿ ಶೋಧ ಕಾರ್ಯ ನಡೆಸುವುದು. ಏಕೆಂದರೆ, ಕೆಲವೊಮ್ಮೆ ಆತ ಮರದಲ್ಲಿಯೋ, ಮನೆಯಲ್ಲಿಯೋ ಅಡಗಿ ಕುಳಿತಿರುತ್ತಾನೆ. ಆತನ ಮನವೊಲಿಸಿ ಶಾಲೆಗೆ ಕರೆತರಬೇಕು. ಅವನಿಗೆ ಶಾಲೆಯಲ್ಲಿ ಯಾರೊಬ್ಬರೂ ಸ್ನೇಹಿತರಿಲ್ಲ. ಹಾಗಾಗಿ ಅವನಿಗೂ ಶಾಲೆಗೆ ಬರಲು ಬೇಸರ. 1985ರಲ್ಲಿ ಈ ಗ್ರಾಮದಲ್ಲಿ ಶಾಲೆ ನಿರ್ಮಿಸಿದ ವೇಳೆಯಲ್ಲಿ 12 ಮಂದಿ ವಿದ್ಯಾರ್ಥಿಗಳಿದ್ದರು. ಶಾಲೆ ನಿರ್ಮಾಣವಾದ ದಿನಗಳಲ್ಲಿ ಅದಕ್ಕೆ ಆವರಣದ ಗೋಡೆಗಳೂ ಇರಲಿಲ್ಲ.

ಕರ್ನಾಟಕದ ಖಾನಾಪುರದ ಶಿಕ್ಷಕರು: ಸರಕಾರಿ ಶಾಲೆಯಲ್ಲಿ ಕೆಲಸ ಮಾಡಿ ವರ್ಗಾವಣೆಯಾಗಬೇಕಾದರೆ ಐದು ವರ್ಷಗಳು ಕಳೆಯಬೇಕು. ಅದೂ ಮತ್ತೂಂದು ಕಡೆ ಹುದ್ದೆ ಖಾಲಿ ಇದ್ದರೆ ಮಾತ್ರ. ಮನೋಜ್‌ ಅಂದ್ಯುರೆ ಎಂಬವರು ಸಮೀಪದ ಶಾಲೆಯಲ್ಲಿ ಕಲಿಸುತ್ತಿದ್ದಾರೆ. ಅವರೂ ಬೇರೆಡೆಗೆ ವರ್ಗಾವಣೆ ಬಯಸುತ್ತಿದ್ದಾರೆ. ಅವರ ಶಾಲೆಯಲ್ಲಿ 9 ಮಂದಿ ಕಲಿಯುತ್ತಿದ್ದಾರೆ. ಅಂದ ಹಾಗೆ ಅಂದ್ಯುರೆ ಮತ್ತು ರಜನಿಕಾಂತ್‌ ಮೆಂಧೆ ಅವರ ಕುಟುಂಬಗಳು ಕರ್ನಾಟಕದ ಖಾನಾಪುರದಲ್ಲಿ ನೆಲೆಸಿವೆ.

ಮೂಲಸೌಲಭ್ಯ ಸಮಸ್ಯೆ ಸರಮಾಲೆ
ಇದಿಷ್ಟು ಶಾಲೆಯ ಕತೆಯಾದರೆ, ಇನ್ನು ಆ ಗ್ರಾಮದಲ್ಲೂ ಮೂಲ ಸೌಕರ್ಯಗಳು ಇಲ್ಲ. ಎನ್‌ಸಿಪಿ ನಾಯಕಿ ಶರದ್‌ ಪವಾರ್‌ ಪುತ್ರಿ ಸುಪ್ರಿಯಾ ಸುಳೆ ಪ್ರತಿನಿಧಿಸುವ ಕ್ಷೇತ್ರವಿದು. ಇಲ್ಲಿಗೆ ಸರಕಾರಿ ಅಧಿಕಾರಿಗಳು ಬಂದಿದ್ದಾರೆಯೇ ಎಂದು ಪ್ರಶ್ನಿಸಿದರೆ, ಎರಡು ವರ್ಷಗಳ ಹಿಂದೆ ಪಲ್ಸ್‌ ಪೋಲಿಯೋ ಅಭಿಯಾನಕ್ಕಾಗಿ ಬಂದಿದ್ದರಷ್ಟೇ ಎಂದು ಹೇಳುತ್ತಾರೆ ಸ್ಥಳೀಯರು. ಆರೋಗ್ಯ ಸ್ಥಿತಿ ವಿಷಮಿಸಿದರೆ ಸಾವು ಕಟ್ಟಿಟ್ಟ ಬುತ್ತಿ. ಇತ್ತೀಚೆಗೆಷ್ಟೇ ಗ್ರಾಮದಲ್ಲಿ ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿಯೇ ಅಸುನೀಗಿದ್ದರು.

ಟಾಪ್ ನ್ಯೂಸ್

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.