ಮಹಾ ಚುನಾವಣೆ ಮುಗಿಯುವ ತನಕ ರಾಮ ಮಂದಿರ ಅಭಿಯಾನ ಇಲ್ಲ : ವಿಎಚ್ಪಿ
Team Udayavani, Feb 6, 2019, 5:24 AM IST
ಹೊಸದಿಲ್ಲಿ : ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಅಭಿಯಾನವನ್ನು ವಿಶ್ವ ಹಿಂದೂ ಪರಿಷತ್ ಲೋಕಸಭಾ ಚುನಾವಣೆ ಮುಗಿಯುವ ತನಕ ಅಮಾನತು ಮಾಡಿದೆ.
ರಾಮ ಮಂದಿರ ನಿರ್ಮಾಣವು ಚುನಾವಣೆಯ ವಿಷಯ ಆಗುವುದನ್ನು ತಾನು ಬಯಸುವುದಿಲ್ಲ; ಹಾಗಾಗಿ ರಾಮ ಮಂದಿರ ನಿರ್ಮಾಣ ಅಭಿಯಾನವನ್ನು ತಾನು ಲೋಕಸಭಾ ಚುನಾವಣೆ ಮುಗಿಯುವ ತನಕದ ಅವಧಿಗೆ ಅಮಾನತುಗೊಳಿಸಿದ್ದೇನೆ ಎಂದು ವಿಹಿಂಪ ಹೇಳಿದೆ.
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಸಂಬಂಧ ವಿಹಿಂಪ ಕಳೆದ ಕೆಲವು ತಿಂಗಳಿಂದ ದೇಶಾದ್ಯಂತ ಅಭಿಯಾನ ನಡೆಸುತಿತ್ತು. ಈ ಸಂಬಂಧ ಕಾನೂನು ತರುವಂತೆ ಕೇಂದ್ರ ಸರಕಾರದ ಮೇಲೆ ಒತ್ತಡ ಹೇರುತ್ತಿತ್ತು.
ರಾಮ ಮಂದಿರ ನಿರ್ಮಾಣ ಅಭಿಯಾನದ ಅಂಗವಾಗಿ ವಿಎಚ್ಪಿ ದದೇಶದ ವಿವಿಧಡೆ ರಾಲಿಗಳನ್ನು ನಡೆಸುತ್ತಿತ್ತು ಮತ್ತು ಪಕ್ಷ ಭೇದವಿಲ್ಲದೆ ಸಂಸದರನ್ನು ಭೇಟಿಯಾಗಿ ಮಾತುಕತೆ ನಡೆಸುತ್ತಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rameshwaram Cafe case: ಎನ್ಐಎಯಿಂದ ಸಹ ಸಂಚುಕೋರನ ಬಂಧನ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು