
ಉಪರಾಷ್ಟ್ರಪತಿ ಚುನಾವಣೆ 2022: NDA ಅಭ್ಯರ್ಥಿ ಜಗದೀಪ್ ನಾಮಪತ್ರ ಸಲ್ಲಿಕೆ, ಪ್ರಧಾನಿ ಸಾಥ್
ಇಂತಹ ಒಂದು ಅವಕಾಶ ದೊರೆಯುತ್ತದೆ ಎಂದು ನಾನು ಕನಸಿನಲ್ಲೂ ಊಹಿಸಿರಲಿಲ್ಲ.
Team Udayavani, Jul 18, 2022, 2:18 PM IST

ನವದೆಹಲಿ: ರಾಷ್ಟ್ರಪತಿ ಚುನಾವಣೆ ಬೆನ್ನಲ್ಲೇ ಇದೀಗ ಉಪರಾಷ್ಟ್ರಪತಿ ಚುನಾವಣೆಯ ಚಟುವಟಿಕೆ ಗರಿಗೆದರಿದೆ. ಸೋಮವಾರ (ಜುಲೈ 18) ಎನ್ ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾದ ಜಗದೀಪ್ ಧನ್ಕರ್ ಅವರು ನಾಮಪತ್ರ ಸಲ್ಲಿಸಿದ್ದು, ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಜರಿದ್ದರು.
ಇದನ್ನೂ ಓದಿ:ಮಹಿಳೆಯ ಕೊಲೆ: 11 ವರ್ಷದ ಬಳಿಕ ಪ್ರಕರಣ ಭೇದಿಸಿದ ಮುದ್ದೇಬಿಹಾಳ ಪೊಲೀಸರು
2022ರ ಆಗಸ್ಟ್ 6ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಜಗದೀಪ್ ಧನ್ಕರ್ ಅವರನ್ನು ಎನ್ ಡಿಎ ತಮ್ಮ ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ್ದು, ವಿರೋಧ ಪಕ್ಷಗಳು ಮಾರ್ಗರೇಟ್ ಆಳ್ವ ಅವರನ್ನು ಕಣಕ್ಕಿಳಿಸಿದೆ.
“ದೇಶದ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯಲು ನಾನು ಸದಾ ಸಿದ್ಧನಾಗಿದ್ದೇನೆ” ಎಂದು ಧನ್ಕರ್ ನಾಮಪತ್ರ ಸಲ್ಲಿಕೆಯ ಬಳಿಕ ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದರು. ನನಗೆ ಇಂತಹ ಒಂದು ಅವಕಾಶ ದೊರೆಯುತ್ತದೆ ಎಂದು ನಾನು ಕನಸಿನಲ್ಲೂ ಊಹಿಸಿರಲಿಲ್ಲ. ಇದಕ್ಕಾಗಿ ಪ್ರಧಾನಿ ಮೋದಿ ಅವರಿಗೆ ಧನ್ಯವಾದ ಸಲ್ಲಿಸುವುದಾಗಿ ಧನ್ಕರ್ ಹೇಳಿದರು.
ಉಪರಾಷ್ಟ್ರಪತಿ ಅಭ್ಯರ್ಥಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಆಗಮಿಸಿದ್ದ ಧನ್ಕರ್ ಅವರಿಗೆ ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ ಸಿಂಗ್, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ, ಜೆಡಿಯುನ ಲಾಲನ್ ಸಿಂಗ್, ಬಿಜೆಡಿಯ ಪಿನಾಕಿ ಮಿಶ್ರಾ ಸಾಥ್ ನೀಡಿದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಾಗತಿಕ ಆರ್ಥಿಕ ಅನಿಶ್ಚಿತತೆ ನಡುವೆಯೂ ಭಾರತದ ಬಜೆಟ್ ಮೇಲೆ ವಿಶ್ವದ ಚಿತ್ತ ನೆಟ್ಟಿದೆ; ಪ್ರಧಾನಿ ಮೋದಿ

ದೆಹಲಿ: ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವಿವಾಹಿತ ಮಹಿಳೆ ಮೇಲೆ ಗುಂಡಿನ ದಾಳಿ; ಮೃತ್ಯು

ಎಲ್ಲಾ ಪ್ಯಾಕ್ಗಳ ಮೇಲೆ ಕಡ್ಡಾಯ ಮಾಹಿತಿ ನಮೂದಿಗೆ ಸೂಚನೆ

ಶ್ರೀರಾಮನ ಮೂರ್ತಿ ಕೆತ್ತನೆಗೆ ನೇಪಾಳದ ಸಾಲಿಗ್ರಾಮ ಶಿಲೆ

ಸಣ್ಣ ಕ್ಯಾಪ್ಸೂಲ್ಗಾಗಿ ಇಡೀ ಆಸೀಸ್ನಲ್ಲಿ ಹುಡುಕಾಟ!
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು
ಹೊಸ ಸೇರ್ಪಡೆ

ಜಾಗತಿಕ ಆರ್ಥಿಕ ಅನಿಶ್ಚಿತತೆ ನಡುವೆಯೂ ಭಾರತದ ಬಜೆಟ್ ಮೇಲೆ ವಿಶ್ವದ ಚಿತ್ತ ನೆಟ್ಟಿದೆ; ಪ್ರಧಾನಿ ಮೋದಿ

ಕಾರ್ಕಳ: ಗೇರು ಬೀಜ ಫ್ಯಾಕ್ಟರಿಯಲ್ಲಿ ಲಾರಿ ಚಾಲಕನ ಕೊಲೆ

ಉಡುಪಿ ಸಂತೆಕಟ್ಟೆ: ವಿದ್ಯಾರ್ಥಿಗಳಿದ್ದ ಕಾರಿಗೆ ಲಾರಿ ಢಿಕ್ಕಿ; ಲಾರಿ ಸಹಿತ ಚಾಲಕ ಪರಾರಿ

ಚಡಚಣದಲ್ಲಿ ಕೆ.ಆರ್.ಪಿ ಪಕ್ಷದ ರ್ಯಾಲಿ: ಪಕ್ಷ ಸೇರ್ಪಡೆ ಕಾರ್ಯಕ್ರಮ

ಹಾಲಿ- ಮಾಜಿ ಸಿಎಂ ಗಳು ಪುಡಿ ರೌಡಿಗಳಂತೆ ಮಾತನಾಡುತ್ತಿದ್ದಾರೆ: ಎಚ್.ವಿಶ್ವನಾಥ ಅಸಮಾಧಾನ