25 ನಿಮಿಷಗಳ ಕಾಲ ಲಿಫ್ಟ್ನಲ್ಲಿ ಸಿಲುಕಿಕೊಂಡ ಮಕ್ಕಳು: ವಿಡಿಯೋ ವೈರಲ್ !
Team Udayavani, Dec 1, 2022, 12:49 PM IST
ಉತ್ತರ ಪ್ರದೇಶ: ಸುಮಾರು ಅರ್ಧ ಗಂಟೆ ಕಾಲ ಲಿಫ್ಟ್ನಲ್ಲಿ ಸಿಲುಕಿದ ಮೂವರು ಪುಟ್ಟ ಮಕ್ಕಳು ತಮ್ಮ ಜೀವನದ ಭಯಾನಕ ಸನ್ನಿವೇಶವನ್ನು ಅನುಭವಿಸಿದ ಆಘಾತಕಾರಿ ಘಟನೆಯೊಂದು ಉತ್ತರ ಪ್ರದೇಶದಲ್ಲಿ ನಡೆದಿದೆ.
8-10 ವರ್ಷ ವಯಸ್ಸಿನ ಹುಡುಗಿಯರು ಗಾಜಿಯಾಬಾದ್ನ ಕ್ರಾಸಿಂಗ್ ರಿಪಬ್ಲಿಕ್ ಟೌನ್ಶಿಪ್ನಲ್ಲಿರುವ ಅಸೋಟೆಕ್ ದಿ ನೆಸ್ಟ್ ಸೊಸೈಟಿಯ ಲಿಫ್ಟ್ ನಲ್ಲಿ ಸುಮಾರು 25 ನಿಮಿಷಗಳ ಕಾಲ ಸಿಲುಕಿಕೊಂಡಿದ್ದರು.
ಈ ಸಿಸಿಟಿವಿ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ವಿಡಿಯೋದಲ್ಲಿ ಮೂವರು ಬಾಲಕಿಯರು ಲಿಫ್ಟ್ನಲ್ಲಿ ಸಿಲುಕಿಕೊಂಡು ಒದ್ದಾಡುವ ದೃಶ್ಯ ಸೆರೆಯಾಗಿದೆ. ಈ ಮಕ್ಕಳು ತಮ್ಮ ಬಾಲ್ಯದ ಅತ್ಯಂತ ಭಯಾನಕ ಸನ್ನಿವೇಶ ವನ್ನು ಅನುಭವಿಸಿದ್ದಾರೆ. ಆ ಮೂವರು ಹುಡುಗಿಯರಲ್ಲಿ ಒಬ್ಬರು ತುರ್ತು ಸೇವೆಗಳನ್ನು ಸಂಪರ್ಕಿಸಲು ಪ್ರಯತ್ನಿಸಿದ್ದಾರೆ ಮತ್ತು ಇತರ ಇಬ್ಬರು ಸ್ನೇಹಿತರು ಆಕೆಯನ್ನು ಸಮಾಧಾನಪಡಿಸುತ್ತಿದ್ದರು.
#CaughtOnCCTV: 3 girls trapped in an elevator for nearly 25 minutes at an apartment building in #Ghaziabad. The police have registered a case against the builder pic.twitter.com/IMZR0h4y5A
— Zee News English (@ZeeNewsEnglish) December 1, 2022
ಈ ಭಯಾನಕ ಘಟನೆಯ ನಂತರ, ಮಕ್ಕಳ ಪೋಷಕರು ಸೊಸೈಟಿಯ ಅಪಾರ್ಟ್ಮೆಂಟ್ ಮಾಲೀಕರ ಸಂಘದ ಪದಾಧಿಕಾರಿಗಳು ಮತ್ತು ನಿರ್ವಹಣಾ ಕಂಪನಿಯ ವಿರುದ್ಧ ದೂರು ದಾಖಲಿಸಿದ್ದರು, ಕಳಪೆ ನಿರ್ವಹಣೆಯಿಂದ ಲಿಫ್ಟ್ ಒಡೆದುಹೋಗಿದೆ ಎಂದು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಾಣಿ ಜಯರಾಂ ನಿಗೂಢ ಮೃತ್ಯು; ಪ್ರಕರಣ ದಾಖಲಿಸಿಕೊಂಡ ಪೊಲೀಸರು
ಸುಪ್ರೀಂ ಕೋರ್ಟ್ಗೆ 5 ನೂತನ ನ್ಯಾಯಾಧೀಶರ ನೇಮಕಕ್ಕೆ ಕೇಂದ್ರ ಅಸ್ತು
ನಾಗಾಲ್ಯಾಂಡ್ ಚುನಾವಣೆ; 28 ಕೋಟಿ ರೂ.ಗೂ ಹೆಚ್ಚು ನಿಷೇಧಿತ ವಸ್ತುಗಳ ವಶ
ನಾಗಾಲ್ಯಾಂಡ್ ವಿಧಾನಸಭಾ ಚುನಾವಣೆ: ಕಾಂಗ್ರೆಸ್ 21 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ
ಉಚಿತ ವೇಷ್ಟಿ, ಸೀರೆಗಳಿಗೆ ಮುಗಿಬಿದ್ದ ಜನ; ನಾಲ್ವರು ಮಹಿಳೆಯರ ಮೃತ್ಯು
MUST WATCH
ತುಳು ,ಕೊಂಕಣಿ ಭಾಷೆ ಕನ್ನಡದ ಸಹೋದರ ಭಾಷೆಗಳು | ಉದಯವಾಣಿ ಜತೆ ಡಾ| ಮಹೇಶ್ ಜೋಷಿ ಸಂವಾ
ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು
ಹೊಸ ಸೇರ್ಪಡೆ
ಅಮೆರಿಕದ ಈಶಾನ್ಯ ಭಾಗಕ್ಕೆ ಶೀತ ಮಾರುತ ಪ್ರಕೋಪ: – 46 ಡಿಗ್ರಿ ಸೆಲ್ಸಿಯಸ್ಗೆ ಇಳಿದ ತಾಪಮಾನ
ಕಳೆಗಟ್ಟಿದ ಭರತ ಹುಣ್ಣಿಮೆ ಜಾತ್ರೆ: ಮಧುವನಗಿತ್ತಿಯಂತೆ ಸಿದ್ದಗೊಂಡ ಯಲ್ಲಮ್ಮನಗುಡ್ಡ
ವಾಣಿ ಜಯರಾಂ ನಿಗೂಢ ಮೃತ್ಯು; ಪ್ರಕರಣ ದಾಖಲಿಸಿಕೊಂಡ ಪೊಲೀಸರು
ಸಾವಯವ ಕೃಷಿ ಮೂಲಕ ಮಿಶ್ರಬೆಳೆಯಿಂದ ಅಧಿಕ ಲಾಭ
371 (ಜೆ) ಪ್ರಾಧ್ಯಾಪಕ ಹುದ್ದೆ ನೇಮಕಾತಿ ದೋಷ ಸರಿಪಡಿಸುವ ಆದೇಶ ಸ್ವಾಗತಾರ್ಹ