ಮಲ್ಯ ಕೇಸ್ ವಿಚಾರಣೆ
Team Udayavani, Aug 27, 2018, 11:28 AM IST
ಮುಂಬಯಿ: ಬಹುಕೋಟಿ ವಂಚನೆ ಆರೋಪಿ ವಿಜಯ ಮಲ್ಯ ವಿರುದ್ಧ ಸೋಮವಾರ ಹೊಸ ಕಾನೂನು ಅಸ್ತ್ರ ಪ್ರಯೋಗವಾಗಲಿದೆ. ಹೊಸದಾಗಿ ಜಾರಿಗೆ ಬಂದಿರುವ ದೇಶಭ್ರಷ್ಟ ಆರ್ಥಿಕ ಅಪರಾಧಿಗಳ ಕಾನೂನಿನ ಅಡಿ ಮೊದಲ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಸೋಮವಾರ ವಿಶೇಷ ನ್ಯಾಯಾಲಯವು ಪ್ರಕರಣ ಕೈಗೆತ್ತಿಕೊಳ್ಳಲಿದ್ದು, ಮಲ್ಯ ಹಾಜರಾಗಬೇಕಿದೆ.
ಲಂಡನ್ನಲ್ಲಿ ಗಡಿಪಾರು ಪ್ರಕರಣದಲ್ಲಿ ಹೋರಾಟ ನಡೆಸುತ್ತಿರುವುದರಿಂದ ಮಲ್ಯ ಖುದ್ದು ಕೋರ್ಟ್ಗೆ ಹಾಜರಾಗುವುದಿಲ್ಲ. ಅವರ ಕಾನೂನು ಪ್ರತಿನಿಧಿಗಳು ಪಿಎಂಎಲ್ಎ ವಿಶೇಷ ಕೋರ್ಟ್ನ ನ್ಯಾಯಾಧೀಶ ಎಂ.ಎಸ್.ಅಜ್ಮಿ ಅವರ ಎದುರು ಹಾಜರಾಗಿ ನೋಟಿಸ್ಗೆ ಪ್ರತಿಕ್ರಿಯೆ ಸಲ್ಲಿಸಬಹುದು ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್