ಗ್ರಾಮಸ್ಥರೇ ಸೇರಿ ನಕ್ಸಲನ ಹತ್ಯೆ ಮಾಡಿದರು
Team Udayavani, Jan 26, 2020, 10:19 PM IST
ಮಾಲ್ಕಂಗಿರಿ: ಒಡಿಶಾದ ಜಂತುರಾಯ್ ಜಿಲ್ಲೆಯಲ್ಲಿ ಓರ್ವ ನಕ್ಸಲನನ್ನು ಗ್ರಾಮಸ್ಥರೇ ಹತ್ಯೆಗೈದಿದ್ದಾರೆ. ಇಬ್ಬರು ನಕ್ಸಲರು ಹಳ್ಳಿಗೆ ಬಂದು ಗಣರಾಜ್ಯೋತ್ಸವವನ್ನು ಕರಾಳ ದಿನವನ್ನಾಗಿ ಆಚರಿಬೇಕು ಎಂದು ಗ್ರಾಮಸ್ಥರಿಗೆ ಬೆದರಿಕೆ ಹಾಕಿದ್ದು, ಅವರ ಬೆದರಿಕೆಗೆ ಮಣಿಯದೇ ಇದ್ದಾಗ ಗುಂಡಿನ ದಾಳಿಗೆ ಮುಂದಾದರು. ಆ ವೇಳೆ ಗ್ರಾಮಸ್ಥರು ಸಾಂಪ್ರದಾಯಿಕ ಆಯುಧಗಳನ್ನು ಹಿಡಿದು ನಕ್ಸಲರನ್ನು ಓಡಿಸಲು ಮುಂದಾದರು. ಆಗ ಗ್ರಾಮಸ್ಥರು ತೂರಿದ ಕಲ್ಲು ಮತ್ತು ಆಯುಧಗಳಿಂದ ಒಬ್ಬ ನಕ್ಸಲ್ ಸ್ಥಳದಲ್ಲೇ ಮೃತಪಟ್ಟರೆ, ಮತ್ತೂಬ್ಬ ಗಾಯಗೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ