ವೈರಲ್ ವಿಡಿಯೋ: ಅಯ್ಯೋ.. ಆನೆ ಪ್ರತಿಮೆ ಮಧ್ಯೆ ಸಿಲುಕಿ ಹೊರಗೆ ಬರಲಾರದೆ ಭಕ್ತನ ಹೆಣಗಾಟ!
Team Udayavani, Dec 6, 2022, 1:21 PM IST
ನವದೆಹಲಿ: ದೇವರ ದರ್ಶನ ಪಡೆಯುವ ವೇಳೆ ದೇವಸ್ಥಾನದಲ್ಲಿದ್ದ ಆನೆಯ ಪ್ರತಿಮೆ ಆರಾಧಿಸಲು ಹೋಗಿ, ಭಕ್ತನೊಬ್ಬ ಅದರ ಮಧ್ಯಭಾಗದಲ್ಲಿ ಸಿಕ್ಕಿ ಹಾಕಿಕೊಂಡು ಪರದಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ದೇವಸ್ಥಾನದಲ್ಲಿ ವ್ಯಕ್ತಿಯೊಬ್ಬ ಆನೆಯ ಪ್ರತಿಮೆಯ ಮಧ್ಯಭಾಗದಲ್ಲಿ ಸಿಕ್ಕಿ ಹಾಕಿಕೊಂಡಿದ್ದಾನೆ.ಈತ ಆನೆ ಪ್ರತಿಮೆಯ ಮಧ್ಯಭಾಗದಲ್ಲಿ ನುಸುಳಲು ಹೋಗಿದ್ದಾನೆ. ಆದರೆ ಅಲ್ಲಿಂದ ಹೊರ ಬರಲಾಗದೆ ಹೆಣಗಾಟ ನಡೆಸುತ್ತಿದ್ದಾನೆ.
ಸಿಕ್ಕಿಹಾಕಿಕೊಂಡ ವ್ಯಕ್ತಿ ಎಲ್ಲಾ ಪ್ರಯತ್ನ ಮಾಡಿ ಸುಮ್ಮನಿದ್ದು, ಉಳಿದ ವ್ಯಕ್ತಿ ಹಾಗೂ ದೇವಸ್ಥಾನದ ಪೂಜಾರಿಯೂ ಸ್ಥಳಕ್ಕೆ ಬಂದು ಆ ವ್ಯಕ್ತಿಯನ್ನು ಹೊರಗೆಳೆಯುವ ಯತ್ನವನ್ನು ಮಾಡಿದ್ದಾರೆ. ಅಲ್ಲಿದ್ದವರಲ್ಲಿ ಒಬ್ಬರು ಇದರ ವಿಡಿಯೋ ಮಾಡಿದ್ದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಟ್ವಿಟರ್ ನಲ್ಲಿ 1.80 ಲಕ್ಷಕ್ಕೂ ಅಧಿಕ ವೀಕ್ಷಣೆಯಾಗಿದೆ.
ಇದನ್ನೂ ಓದಿ: ಪಂದ್ಯದ ನಡುವೆ ಹೀಯಾಳಿಸಿದ ಪ್ರೇಕ್ಷಕ: ರೊಚ್ಚಿಗೆದ್ದು ಹಲ್ಲೆಗೆ ಮುಂದಾದ ಪಾಕ್ ವೇಗಿ; ವಿಡಿಯೋ ವೈರಲ್
ಈ ವಿಡಿಯೋ ಎಲ್ಲಿಯದು ಎನ್ನುವುದು ಸ್ಪಷ್ಟವಾಗಿ ತಿಳಿದು ಬಂದಿಲ್ಲ. ಆತ ಹೊರಗೆ ಬಂದಿದ್ದಾನೆಯೇ ಎನ್ನುವುದನ್ನು ಕೂಡ ವಿಡಿಯೋದಲ್ಲಿ ತೋರಿಸಿಲ್ಲ.
ಭಕ್ತಿಯೂ ಹೆಚ್ಚಾದರೆ ಆರೋಗ್ಯಕ್ಕೆ ಹಾನಿಕಾರಕವೆಂದು ಟ್ವಿಟರ್ ಬಳಕೆದಾರರೊಬ್ಬರು ವಿಡಿಯೋ ಹಂಚಿಕೊಂಡಿದ್ದಾರೆ. ಈತ ಅಲ್ಲಿ ಹೊರ ಬರಲು ಆಗದೇ ಇದ್ರೆ, ಒಳಗೆ ಹೋದದ್ದು ಹೇಗೆ ಎಂದು ಅನೇಕರು ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ.
Any kind of excessive bhakti is injurious to health 😮 pic.twitter.com/mqQ7IQwcij
— ηᎥ†Ꭵղ (@nkk_123) December 4, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ