ವೈರಲ್ ವಿಡಿಯೋ: 56 ವರ್ಷದ ಮಹಿಳೆ ಸಾರಿ ತೊಟ್ಟು ಜಿಮ್‌ನಲ್ಲಿ ವ್ಯಾಯಾಮ  !


Team Udayavani, Nov 24, 2022, 4:09 PM IST

inspiration

ನವದೆಹಲಿ: ಸಾಮಾಜಿಕ ಜಾಲತಾಣವು ಕೇವಲ ಒಂದು ವೀಡಿಯೊದಿಂದ ಲಕ್ಷಾಂತರ ಜನರನ್ನು ಪ್ರೇರೇಪಿಸುತ್ತದೆ. ಅಂತಹ ಒಂದು ಒಳ್ಳೆಯ ಸ್ಪೂರ್ತಿದಾಯಕ ವಿಡಿಯೋಕ್ಕೆ ಉತ್ತಮ ಉದಾಹರಣೆ ಇದು.

ಸುಮಾರು ನಾಲ್ಕು ವರ್ಷಗಳ ಹಿಂದೆ 56 ವರ್ಷದ ಮಹಿಳೆಯೊಬ್ಬರು ತೀವ್ರ ಮೊಣಕಾಲು ಮತ್ತು ಕಾಲು ನೋವನ್ನು ಅನುಭವಿಸುತ್ತಿದ್ದರು. ತನ್ನದೇ ಜಿಮ್ ಹೊಂದಿರುವ ಆಕೆಯ ಮಗ, ಚಿಕಿತ್ಸೆಗಳ ಬಗ್ಗೆ ವ್ಯಾಪಕವಾದ ಅಧ್ಯಯನವನ್ನು ಮಾಡಿ ತನ್ನ ತಾಯಿ ದಿನಾ ಯಾವ ರೀತಿಯ ವ್ಯಾಯಾಮ ಮಾಡಬೇಕು ಎಂದು ತೀರ್ಮಾನಿಸಿ, ತಾಯಿಗೆ ವ್ಯಾಯಾಮ ಮಾಡಲು ತಿಳಿಸಿದ್ದ.

ಅಂದಿನಿಂದ ಮಗನ ಸೂಚನೆಯಂತೆ ಅವರು ತನ್ನ ವ್ಯಾಯಾಮ ಶುರು ಮಾಡಿಕೊಂಡರು.  ಕೆಲ ದಿನಗಳ ನಂತರ ತನ್ನ ಸೊಸೆಯೊಂದಿಗೆ ವರ್ಕ್‌ಔಟ್ ಮಾಡಲು ಪ್ರಾರಂಭಿಸಿದರು, ವೇಟ್‌ಲಿಫ್ಟಿಂಗ್ ಮತ್ತು ಪವರ್‌ಲಿಫ್ಟಿಂಗ್ ಅಭ್ಯಸಿಸಿದರು, ಇದು ಅವರ ದೈಹಿಕ ಅಸ್ವಸ್ಥತೆಯನ್ನು ಮತ್ತು ನೋವನ್ನು ನಿವಾರಿಸಿ ಅವರನ್ನು ಆರೋಗ್ಯವಂತರನ್ನಾಗಿರಿಸಿದೆ . ಅಂದಿನಿಂದ ಅವರ ಅದ್ಭುತ ಅನುಭವಗಳನ್ನು ಸಾಮಾಜಿಕ ಮಾದ್ಯಮಗಳಲ್ಲಿ ಹಂಚಿಕೊಳ್ಳುತ್ತಿದ್ದರು, ಇದು ಈಗ ಎಲ್ಲೆಡೆ ವೈರಲ್ ಆಗುತ್ತಿವೆ.

 

ಇವರ ಸ್ಪೂರ್ತಿದಾಯಕ ಕಥೆಯನ್ನು ಇನ್‌ಸ್ಟಾಗ್ರಾಮ್‌ನಲ್ಲಿ “ಹ್ಯೂಮನ್ಸ್ ಆಫ್ ಮದ್ರಾಸ್” ಮತ್ತು “ಮದ್ರಾಸ್ ಬಾರ್ಬೆಲ್” ಜಂಟಿಯಾಗಿ ಹಂಚಿಕೊಂಡಿದ್ದಾರೆ. ಪ್ರತಿದಿನ ತಮ್ಮ ಫಿಟ್ನೆಸ್ ಅನ್ನು ಉಳಿಸಿಕೊಳ್ಳಲು ಯೋಚಿಸುವ ಸಾವಿರಾರು ಜನರಿಗೆ ಅವರು ಈಗ ಸ್ಫೂರ್ತಿಯಾಗಿದ್ದಾರೆ.ಅದೇ ವೀಡಿಯೊವನ್ನು ಹ್ಯೂಮನ್ಸ್ ಆಫ್ ಮದ್ರಾಸ್ ಸಹ ಕೆಳಗಿನ ಪೋಸ್ಟ್‌ನಲ್ಲಿ ಮಹಿಳೆಯ ಕುರಿತು ಕೆಲವು ಹೆಚ್ಚುವರಿ ವಿವರಗಳೊಂದಿಗೆ ಹಂಚಿಕೊಂಡಿದೆ.

ಟಾಪ್ ನ್ಯೂಸ್

HDK

50 ಕೊಡ್ತಿರಿ ಅಂತ ಗೊತ್ತಿದೆ,ಬೇಕಿರೋದು 123 ಸ್ಥಾನ : ಹೆಚ್.ಡಿ.ಕುಮಾರಸ್ವಾಮಿ

14-wwqwe

ಮಧ್ಯಪ್ರದೇಶದಲ್ಲಿ 230 ರಲ್ಲಿ ಬಿಜೆಪಿ 200ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ: ನಡ್ಡಾ

1-ww-ewewe

ಮೋದಿ ಸರಕಾರ 9 ವರ್ಷಗಳಲ್ಲಿ ಏನು ಕಡಿದು ಗುಡ್ಡೆ ಹಾಕಿದೆ: ನಲಪಾಡ್ ಪ್ರಶ್ನೆ

1-scadsadsad

ಅಂದು ಮೋದಿ ಉಪನಾಮ ಟೀಕೆ…; ಇಂದು ಖುಷ್ಬು ಟ್ವೀಟ್ ವೈರಲ್

ಸಲ್ಮಾನ್ ಖಾನ್ ಬೆದರಿಕೆ ಪ್ರಕರಣ: ಆರೋಪಿ ಮುಂಬೈ ಪೊಲೀಸರ ವಶಕ್ಕೆ

ಬಾಲಿವುಡ್ ನಟ ಸಲ್ಮಾನ್ ಖಾನ್​ಗೆ ಬೆದರಿಕೆ ಪ್ರಕರಣ: ಆರೋಪಿ ಮುಂಬೈ ಪೊಲೀಸರ ವಶಕ್ಕೆ

Forest Department Case Against UP Man Who Rescued, Cared For Sarus Crane

ಕೊಕ್ಕರೆಯನ್ನು ರಕ್ಷಿಸಿ ಸಾಕಿದ್ದ ಆರಿಫ್ ಖಾನ್ ಗೆ ಅರಣ್ಯ ಇಲಾಖೆ ನೋಟಿಸ್

ರಾಹುಲ್ ವಿಚಾರದಲ್ಲಿ ಕಾಂಗ್ರೆಸ್ ಸತ್ಯಾಗ್ರಹ ನಡೆಸುವುದು ವಿಪರ್ಯಾಸವೇ ಸರಿ: ಯುಪಿ ಸಿಎಂ ಯೋಗಿ

ರಾಹುಲ್ ವಿಚಾರದಲ್ಲಿ ಕಾಂಗ್ರೆಸ್ ಸತ್ಯಾಗ್ರಹ ನಡೆಸುವುದು ವಿಪರ್ಯಾಸವೇ ಸರಿ: ಯುಪಿ ಸಿಎಂ ಯೋಗಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-wwqwe

ಮಧ್ಯಪ್ರದೇಶದಲ್ಲಿ 230 ರಲ್ಲಿ ಬಿಜೆಪಿ 200ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ: ನಡ್ಡಾ

1-scadsadsad

ಅಂದು ಮೋದಿ ಉಪನಾಮ ಟೀಕೆ…; ಇಂದು ಖುಷ್ಬು ಟ್ವೀಟ್ ವೈರಲ್

ಸಲ್ಮಾನ್ ಖಾನ್ ಬೆದರಿಕೆ ಪ್ರಕರಣ: ಆರೋಪಿ ಮುಂಬೈ ಪೊಲೀಸರ ವಶಕ್ಕೆ

ಬಾಲಿವುಡ್ ನಟ ಸಲ್ಮಾನ್ ಖಾನ್​ಗೆ ಬೆದರಿಕೆ ಪ್ರಕರಣ: ಆರೋಪಿ ಮುಂಬೈ ಪೊಲೀಸರ ವಶಕ್ಕೆ

Forest Department Case Against UP Man Who Rescued, Cared For Sarus Crane

ಕೊಕ್ಕರೆಯನ್ನು ರಕ್ಷಿಸಿ ಸಾಕಿದ್ದ ಆರಿಫ್ ಖಾನ್ ಗೆ ಅರಣ್ಯ ಇಲಾಖೆ ನೋಟಿಸ್

ರಾಹುಲ್ ವಿಚಾರದಲ್ಲಿ ಕಾಂಗ್ರೆಸ್ ಸತ್ಯಾಗ್ರಹ ನಡೆಸುವುದು ವಿಪರ್ಯಾಸವೇ ಸರಿ: ಯುಪಿ ಸಿಎಂ ಯೋಗಿ

ರಾಹುಲ್ ವಿಚಾರದಲ್ಲಿ ಕಾಂಗ್ರೆಸ್ ಸತ್ಯಾಗ್ರಹ ನಡೆಸುವುದು ವಿಪರ್ಯಾಸವೇ ಸರಿ: ಯುಪಿ ಸಿಎಂ ಯೋಗಿ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

HDK

50 ಕೊಡ್ತಿರಿ ಅಂತ ಗೊತ್ತಿದೆ,ಬೇಕಿರೋದು 123 ಸ್ಥಾನ : ಹೆಚ್.ಡಿ.ಕುಮಾರಸ್ವಾಮಿ

14-wwqwe

ಮಧ್ಯಪ್ರದೇಶದಲ್ಲಿ 230 ರಲ್ಲಿ ಬಿಜೆಪಿ 200ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ: ನಡ್ಡಾ

1-ww-ewewe

ಮೋದಿ ಸರಕಾರ 9 ವರ್ಷಗಳಲ್ಲಿ ಏನು ಕಡಿದು ಗುಡ್ಡೆ ಹಾಕಿದೆ: ನಲಪಾಡ್ ಪ್ರಶ್ನೆ

1-scadsadsad

ಅಂದು ಮೋದಿ ಉಪನಾಮ ಟೀಕೆ…; ಇಂದು ಖುಷ್ಬು ಟ್ವೀಟ್ ವೈರಲ್

ಸಲ್ಮಾನ್ ಖಾನ್ ಬೆದರಿಕೆ ಪ್ರಕರಣ: ಆರೋಪಿ ಮುಂಬೈ ಪೊಲೀಸರ ವಶಕ್ಕೆ

ಬಾಲಿವುಡ್ ನಟ ಸಲ್ಮಾನ್ ಖಾನ್​ಗೆ ಬೆದರಿಕೆ ಪ್ರಕರಣ: ಆರೋಪಿ ಮುಂಬೈ ಪೊಲೀಸರ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.