ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ವಿಮಾನದೊಳಗೆ ಬೆತ್ತಲಾದ ಮಹಿಳೆ: ಮುಂಬೈ ಪೊಲೀಸರಿಂದ ಬಂಧನ


Team Udayavani, Jan 31, 2023, 4:04 PM IST

vitsVistara passenger allegedly punched cabin crew, Arrested

ಮುಂಬೈ: ವಿಸ್ತಾರಾ ಅಬುಧಾಬಿ-ಮುಂಬೈ ವಿಮಾನದಲ್ಲಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ 45 ವರ್ಷದ ಇಟಾಲಿಯನ್ ಮಹಿಳೆಯನ್ನು ಸೋಮವಾರ ಬಂಧಿಸಲಾಗಿದೆ.

ಎಕಾನಮಿ ಕ್ಲಾಸ್ ಟಿಕೆಟ್ ಹೊಂದಿದ್ದ ಪಾವೊಲಾ ಪೆರುಸಿಯೊ ಅವರು ಬ್ಯುಸಿನೆಸ್ ಕ್ಲಾಸ್ ನಲ್ಲಿ ಕುಳಿತುಕೊಳ್ಳಲು ಮುಂದಾಗಿದ್ದರು. ಆದರೆ ತಡೆದಾಗ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದರು ಎಂದು ಏರ್‌ಲೈನ್ಸ್ ಹೇಳಿದೆ.

ಪಾವೊಲಾ ಪೆರುಸಿಯೊ ಸಿಬ್ಬಂದಿಗೆ ಗುದ್ದಿದ್ದು, ಮತ್ತೋರ್ವನ ಮೇಲೆ ಉಗುಳಿದಳು. ಅಲ್ಲದೆ ವಿಮಾನದಲ್ಲಿ ಭಾಗಶಃ ಬೆತ್ತಲೆಯಾಗಿ ಓಡಾಡಿದಳು ಎಂದು ಏರ್ ಲೈನ್ಸ್ ಹೇಳಿದೆ. ವಿಮಾನ ಸಿಬ್ಬಂದಿಯ ದೂರಿನ ಆಧಾರದ ಮೇಲೆ ಮುಂಬೈ ಪೊಲೀಸರು ಆಕೆಯನ್ನು ಬಂಧಿಸಿದ್ದು, ಮುಂಬೈ ನ್ಯಾಯಾಲಯದಿಂದ ಜಾಮೀನು ನೀಡಲಾಯಿತು.

ಇದನ್ನೂ ಓದಿ:‘4.30-6.00 ಮುಹೂರ್ತ, ನಾಲ್ಕು ಜನ ಕಾಣಿಸ್ತಿಲ್ಲ’ ಹೀಗೊಂದು ಕನ್ನಡ ಸಿನಿಮಾ

ಅವಳು ತನ್ನ ಕೆಲವು ಬಟ್ಟೆಗಳನ್ನು ತೆಗೆದು ಭಾಗಶಃ ಬೆತ್ತಲೆ ಸ್ಥಿತಿಯಲ್ಲಿ ವಿಮಾನದಲ್ಲಿ ಓಡಾಡಿದಳು. ಪ್ರಯಾಣಿಕೆಯ ವಿರುದ್ಧ ಪ್ರಕರಣ ದಾಖಲಿಸಿದ ಮುಂಬೈ ಪೊಲೀಸರು ಒಂದು ದಿನದೊಳಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

suspend

ಚುನಾವಣೆ ಕರ್ತವ್ಯ ಲೋಪ : ಇಬ್ಬರು ಶಿಕ್ಷಕರ ಸಸ್ಪೆಂಡ್

1-sadadasdas

ಬುಮ್ರಾ ಬದಲಿಗೆ ಬಲಗೈ ವೇಗಿಯನ್ನು ಆಯ್ಕೆ ಮಾಡಿದ ಮುಂಬೈ ಇಂಡಿಯನ್ಸ್

sams

ಸ್ಯಾಮ್ ಸಂಗ್‌ನಿಂದ A54 ಮತ್ತು A 34 ಫೋನ್ ಬಿಡುಗಡೆ

1-csadsdsad

ರಾಮ ಮೂರ್ತಿಯ ಮೇಲೆ ಕಾಲಿಟ್ಟ ವಿವಾದ; ಬಿಜೆಪಿ ಶಾಸಕ ಶರಣು ಸಲಗರ ಕ್ಷಮೆ

yaddi

ವರುಣಾದಿಂದ ವಿಜಯೇಂದ್ರ ; ಊಹಾಪೋಹಗಳಿಗೆ ತೆರೆ ಎಳೆದ ಯಡಿಯೂರಪ್ಪ

1-w-ewqewqeq

ಐಪಿಎಲ್ 2023: ವರ್ಣರಂಜಿತ ಚಾಲನೆ; ಟಾಸ್ ಗೆದ್ದ ಗುಜರಾತ್ ಟೈಟಾನ್ಸ್

ಪುತ್ತೂರಿನ ಪ್ರಥಮ ಸುಸಜ್ಜಿತ ಶಾಪಿಂಗ್‌ ಮಾಲ್‌ ಜಿ.ಎಲ್‌. ಒನ್‌ ಎ. 2ರಂದು ಲೋಕಾರ್ಪಣೆ

ಎ. 2ರಂದು ಪುತ್ತೂರಿನ ಪ್ರಥಮ ಸುಸಜ್ಜಿತ ಶಾಪಿಂಗ್‌ ಮಾಲ್‌ ಜಿ.ಎಲ್‌.ಒನ್‌ ಲೋಕಾರ್ಪಣೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

manish sisodia

ದೆಹಲಿ ನ್ಯಾಯಾಲಯದಿಂದ ಮನೀಶ್‌ ಸಿಸೋಡಿಯಾ ಜಾಮೀನು ಅರ್ಜಿ ವಜಾ

goa cm boy

ಮುಳುಗುತ್ತಿದ್ದವರನ್ನು ರಕ್ಷಿಸಿದ ಬಾಲಕನಿಗೆ ಗೋವಾ ಮುಖ್ಯಮಂತ್ರಿಯಿಂದ 1 ಲಕ್ಷ ರೂ. ಬಹುಮಾನ

kejriwal-2

ಪ್ರಧಾನಿ ಮೋದಿ ಪದವಿಯ ವಿವರ ಪ್ರಶ್ನೆ;ಕೇಜ್ರಿವಾಲ್‌ಗೆ ದಂಡ ಹಾಕಿದ ಕೋರ್ಟ್

ಪಟಿಯಾಲಾ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ ನವಜೋತ್ ಸಿಂಗ್ ಸಿಧು

ಪಟಿಯಾಲಾ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ ನವಜೋತ್ ಸಿಂಗ್ ಸಿಧು

modi hatao

 ʻಮೋದಿ ಹಟಾವೋ, ದೇಶ್‌ ಬಚಾವೋʼ ಪೋಸ್ಟರ್‌: ಗುಜರಾತ್‌ನಲ್ಲಿ 8 ಜನ ಪೋಲಿಸ್‌ ವಶಕ್ಕೆ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

suspend

ಚುನಾವಣೆ ಕರ್ತವ್ಯ ಲೋಪ : ಇಬ್ಬರು ಶಿಕ್ಷಕರ ಸಸ್ಪೆಂಡ್

1-sadadasdas

ಬುಮ್ರಾ ಬದಲಿಗೆ ಬಲಗೈ ವೇಗಿಯನ್ನು ಆಯ್ಕೆ ಮಾಡಿದ ಮುಂಬೈ ಇಂಡಿಯನ್ಸ್

sams

ಸ್ಯಾಮ್ ಸಂಗ್‌ನಿಂದ A54 ಮತ್ತು A 34 ಫೋನ್ ಬಿಡುಗಡೆ

1-csadsasadsa

ಗೋಡೆಯ ಬಿರುಕಿನಲ್ಲಿ ಅಡಗಿದ್ದವು ನಾಗರಹಾವು ಮತ್ತು 10 ಮರಿಗಳು!

1-csadsdsad

ರಾಮ ಮೂರ್ತಿಯ ಮೇಲೆ ಕಾಲಿಟ್ಟ ವಿವಾದ; ಬಿಜೆಪಿ ಶಾಸಕ ಶರಣು ಸಲಗರ ಕ್ಷಮೆ