ವಿವಾದ್ ಸೇ ವಿಶ್ವಾಸ್ ಮಸೂದೆ ಅಂಗೀಕಾರ
Team Udayavani, Mar 14, 2020, 12:23 AM IST
ಹೊಸದಿಲ್ಲಿ: ತೆರಿಗೆ ವಿವಾದಗಳನ್ನು ವಿಶ್ವಾಸದಿಂದ ಬಗೆಹರಿಸಿಕೊಳ್ಳುವ, ವಿವಾದ್ ಸೆ ವಿಶ್ವಾಸ್ ಮಸೂದೆ ಸಂಸತ್ತಿನಲ್ಲಿ ಶುಕ್ರವಾರ ಅಂಗೀಕೃತಗೊಂಡಿದೆ. ಈಗಾಗಲೇ ಲೋಕಸಭೆಯಲ್ಲಿ ಅಂಗೀಕೃತವಾಗಿದ್ದ ಅದಕ್ಕೆ, ಶುಕ್ರವಾರ ರಾಜ್ಯಸಭೆಯಲ್ಲೂ ಒಪ್ಪಿಗೆ ಸಿಕ್ಕಿತು.
5 ಕೋಟಿ ರೂ.ಗಳೊಳಗೆ ತೆರಿಗೆ ಪಾವತಿ ಬಾಕಿ ಉಳಿಸಿಕೊಂಡಿರುವವರು, ಮಾ. 31ರೊಳಗೆ ಬಡ್ಡಿ ಮತ್ತು ಹೆಚ್ಚಿನ ದಂಡವಿಲ್ಲದೇ ತೆರಿಗೆ ಪಾವತಿಸಲು ಇಲ್ಲಿ ಅವಕಾಶ ಮಾಡಿಕೊಡಲಾಗಿದೆ. ಅದಕ್ಕೂ ಹೆಚ್ಚಿನ ಮೊತ್ತ ಬಾಕಿಯಿದ್ದರೆ, ಇಲ್ಲಿ ವಿನಾಯ್ತಿ ಸಿಗುವುದಿಲ್ಲ.
ಅಲ್ಲದೇ ಇದು ನೋಟು ಅಮಾನ್ಯ ವೇಳೆ ತೆರಿಗೆ ತಪ್ಪಿಸಿಕೊಂಡಿದ್ದ ವ್ಯಕ್ತಿಗಳಿಗೆ ಕ್ಷಮಾದಾನವೂ ಅಲ್ಲ. ಅಂತಹ ವ್ಯಕ್ತಿಗಳು ಶೇ.75 ಹಣವನ್ನು ಕಟ್ಟಿದರೆ ಮಾತ್ರ ಶಿಕ್ಷೆಯಿಂದ ಪಾರಾಗುತ್ತಾರೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
I am back ; ಜೈಲಿನಿಂದ ಬಿಡುಗಡೆಗೊಂಡು ಚುನಾವಣ ಪ್ರಚಾರಕ್ಕೆ ಧುಮುಕಿದ ಕೇಜ್ರಿವಾಲ್
ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ
Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…
Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, ಮೂವರು ಖುಲಾಸೆ
MUST WATCH
ಹೊಸ ಸೇರ್ಪಡೆ
Prajwal ಪೆನ್ ಡ್ರೈವ್ ಬಿಡುಗಡೆ ಮಾಡಿದ್ದ ದೇವರಾಜೇ ಗೌಡ ಅರೆಸ್ಟ್
I am back ; ಜೈಲಿನಿಂದ ಬಿಡುಗಡೆಗೊಂಡು ಚುನಾವಣ ಪ್ರಚಾರಕ್ಕೆ ಧುಮುಕಿದ ಕೇಜ್ರಿವಾಲ್
D. K. Shivakumar-ಎಚ್ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್.ಅಶೋಕ್
JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ
Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ