“ರಕ್ಷಣೆ’ಗೆ ಮತ ಹಾಕಿ, ಭಾವನೆಗಲ್ಲ: ಜೆ.ಪಿ.ನಡ್ಡಾ
Team Udayavani, Nov 7, 2022, 10:45 PM IST
ಶಿಮ್ಲಾ: “ನಿಮ್ಮ ಉದ್ಯಾನವನ್ನು ಕಾವಲು ಕಾಯಲು ನೀವು ಉತ್ತಮ ಮಾಲಿಗಳನ್ನೇ ಆಯ್ಕೆ ಮಾಡುತ್ತೀರಿ ಅಲ್ಲವೇ? ಅಂತೆಯೇ 12ರ ಚುನಾವಣೆಯಲ್ಲಿ “ರಕ್ಷಣೆ’ಗೆ ಮತ ನೀಡಬೇಕೇ ಹೊರತು “ಭಾವನೆ’ಗಲ್ಲ’ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಿಮಾಚಲಪ್ರದೇಶದ ಮತದಾರರಿಗೆ ಕರೆ ನೀಡಿದ್ದಾರೆ.
ರಾಂಪುರದಲ್ಲಿ ಬಿಜೆಪಿ ಅಭ್ಯರ್ಥಿ ಕೌಲ್ ಸಿಂಗ್ ಪರ ಪ್ರಚಾರದ ವೇಳೆ ಸಾರ್ವಜನಿಕ ರ್ಯಾಲಿಯಲ್ಲಿ ಅವರು ಮಾತನಾಡಿದರು. ಕೌಲ್ ಅವರು ಕಳೆದ ಚುನಾವಣೆಯಲ್ಲಿ ಸೋತರೂ, ಈ ಕ್ಷೇತ್ರದ ಜನರ ಹಿತಾಸಕ್ತಿಗಾಗಿ 3 ವರ್ಷಗಳಿಂದ ದುಡಿಯುತ್ತಿದ್ದಾರೆ. ಅವರು ನಿಮ್ಮ ಚೌಕಿದಾರ. ಅವರಿಗೆ ಮತ ನೀಡಿ ಎಂದಿದ್ದಾರೆ.
ಇದೇ ವೇಳೆ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ ಅವರೂ ಹಿಮಾಚಲದಲ್ಲಿ ರ್ಯಾಲಿ ನಡೆಸಿದ್ದು, ಕಳೆದ 5 ವರ್ಷಗಳಿಂದ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರ ಇಲ್ಲಿದೆ. ಆದರೆ, ಬಹುಶಃ ಎಂಜಿನ್ಗೆ ಇಂಧನ ಹಾಕಲು ಮರೆತಿರಬೇಕು ಎಂದು ವ್ಯಂಗ್ಯವಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ