ಪಶ್ಚಿಮ ಬಂಗಾಳವು ಭಯೋತ್ಪಾದಕರ ಕೇಂದ್ರಾಗಿದೆ: ಬಿಜೆಪಿ ರಾಜ್ಯಾಧ್ಯಕ್ಷ
Team Udayavani, Nov 15, 2020, 3:32 PM IST
ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜ್ಯದಲ್ಲಿ ಉಗ್ರಗಾಮಿಗಳ ಜಾಲ ಹೆಚ್ಚುತ್ತಿದ್ದು, ಇದು ಭಯೋತ್ಪಾದಕರ ಕೇಂದ್ರವಾಗಿದೆ. ಇಲ್ಲಿನ ಪರಿಸ್ಥಿತಿ ಕಾಶ್ಮೀರಕ್ಕಿಂತ ಕೆಟ್ಟದಾಗಿದೆ ಎಂದು ಭಾರತೀಯ ಜನತಾ ಪಕ್ಷದ ಪಶ್ಚಿಮ ಬಂಗಾಳ ರಾಜ್ಯಾಧ್ಯಕ್ಷ ದಿಲೀಪ್ ಘೊಷ್ ಹೇಳಿದ್ದಾರೆ.
ಈ ಬಗ್ಗೆ ಎಎನ್ ಐ ವರದಿ ಮಾಡಿದ್ದು, ಇತ್ತೀಚೆಗೆ ಅಲ್-ಖೈದಾ ಸಂಘಟನೆಯ ಉಗ್ರರನ್ನು ಪಶ್ಚಿಮ ಬಂಗಾಳದ ಕೂಚ್ಬೆಹರ್ನಲ್ಲಿ ಗುರುತಿಸಲಾಗಿದೆ. ಅವರ ಜಾಲ ಪಶ್ಚಿಮ ಬಂಗಾಳದಲ್ಲಿ ಬೆಳೆಯುತ್ತಿದೆ. ರಾಜ್ಯವು ಭಯೋತ್ಪಾದಕರ ಕೇಂದ್ರವಾಗಿ ಮಾರ್ಪಟ್ಟಿದೆ. ಇಲ್ಲಿನ ಸ್ಥಿತಿ ಕಾಶ್ಮೀರಕ್ಕಿಂತ ಕೆಟ್ಟದ್ದಾಗಿದೆ’ ಎಂದು ದಿಲೀಪ್ ಘೋಷ್ ಹೇಳಿದ್ದಾರೆ.
ಇದನ್ನೂ ಓದಿ:ಬಿಹಾರದಲ್ಲಿ ಮತ್ತೆ ನಿತೀಶ್ ಕುಮಾರ್ ಗೆ ಪಟ್ಟ: ಎನ್ ಡಿಎ ಸಭೆಯಲ್ಲಿ ನಿರ್ಣಯ
ಮುಂದಿನ ವರ್ಷ ಪಶ್ವಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ರಾಜ್ಯದಲ್ಲೂ ಕಮಲ ಅರಳಿಸಲು ಬಿಜೆಪಿ ಬಹುಪ್ರಯತ್ನ ನಡೆಸುತ್ತಿದ್ದು, ಗೃಹ ಸಚಿವ ಅಮಿತ್ ಶಾ ಇತ್ತೀಚೆಗೆ ರಾಲಿಗಳನ್ನು ನಡೆಸಿದ್ದಾರೆ. ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ವಾಕ್ಸಮರ ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?