ಮಾಲ್ಡೀವ್ಸ್ ಮೇಲೆ ಸಮರ ಸಾರಲಿ: ಸುಬ್ರಹ್ಮಣ್ಯನ್ ಸ್ವಾಮಿ
Team Udayavani, Aug 27, 2018, 11:17 AM IST
ಹೊಸದಿಲ್ಲಿ: ಮುಂದಿನ ತಿಂಗಳು ಮಾಲ್ಡೀವ್ಸ್ ನಲ್ಲಿ ನಡೆಯುತ್ತಿರುವ ಅಧ್ಯಕ್ಷೀಯ ಚುನಾವಣೆಯಲ್ಲಿ ಅಕ್ರಮ ನಡೆದರೆ ಮಾಲ್ಡೀವ್ಸ್ ಮೇಲೆ ಭಾರತ ದಂಡೆತ್ತಿ ಹೋಗಲಿ ಎಂದು ಬಿಜೆಪಿ ಮುಖಂಡ ಸುಬ್ರಹ್ಮಣ್ಯನ್ ಸ್ವಾಮಿ ಹೇಳಿದ್ದಾರೆ.
ಆದರೆ ಸ್ವಾಮಿ ಹೇಳಿಕೆ ವೈಯಕ್ತಿಕವಾಗಿದ್ದು, ಇದು ಸರಕಾರದ ದೃಷ್ಟಿಕೋನವಲ್ಲ ಎಂದು ವಿದೇಶಾಂಗ ಇಲಾಖೆ ವಕ್ತಾರ ರವೀಶ್ ಕುಮಾರ್ ಹೇಳಿದ್ದಾರೆ. ಮಾಲ್ಡೀವ್ಸ್ನಿಂದ ಗಡೀಪಾರಾಗಿರುವ ಮಾಜಿ ಅಧ್ಯಕ್ಷ ಮೊಹಮ್ಮದ್ ನಶೀದ್ರನ್ನು ಶ್ರೀಲಂಕಾದ ಕೊಲಂಬೋದಲ್ಲಿ ಕಳೆದ ವಾರ ಸ್ವಾಮಿ ಭೇಟಿ ಮಾಡಿದ್ದರು. ಸೆ.23ರ ಚುನಾವಣೆಯಲ್ಲಿ ಅಧ್ಯಕ್ಷ ಯಮೀನ್ ಸರಕಾರ ಅಕ್ರಮ ನಡೆಸುವ ಸಾಧ್ಯತೆಯಿದೆ ಎಂದು ನಶೀದ್ ಶಂಕಿಸಿದ್ದರು. ಯಮೀನ್ ಭಾರತೀಯರ ಅವಮಾನಿಸಿದ್ದು, ಇದಕ್ಕೆ ಪ್ರತಿಯಾಗಿ ಭಾರತ ಕ್ರಿಯಾಯೋಜನೆ ತಯಾರಿಸಬೇಕು ಎಂದು ಸ್ವಾಮಿ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ