ಅದ್ದೂರಿ ಮದುವೆಯಾಗಿ ಹಣ ದುಂದುವೆಚ್ಚ ಮಾಡದಿರಿ… ನವಜೋಡಿಗಳಿಗೆ ಪ್ರಧಾನಿ ಕಿವಿಮಾತು
ಸಾಮೂಹಿಕ ವಿವಾಹ ಸಮಾರಂಭದಲ್ಲಿ ನವಜೋಡಿಗಳಿಗೆ ಪ್ರಧಾನಿ ಆಶೀರ್ವಾದ
Team Udayavani, Nov 7, 2022, 9:14 AM IST
ಗುಜರಾತ್ : ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಗುಜರಾತ್ನ ಭಾವನಗರದಲ್ಲಿ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಪಾಲ್ಗೊಂಡು ಸಮಾಜಕ್ಕಾಗಿ ಕೊಡುಗೆ ನೀಡುವಂತೆ ದಂಪತಿಗಳಿಗೆ ಕರೆ ನೀಡಿದರು.
ಇಲ್ಲಿನ ಜವಾಹರ್ ಮೈದಾನದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಲಾಗಿತ್ತು, ಈ ವೇಳೆ ತಂದೆಯನ್ನು ಕಳೆದುಕೊಂಡ 551 ಯುವತಿಯರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಈ ಸಂಭ್ರಮದ ಕ್ಷಣಕ್ಕೆ ಪ್ರಧಾನಿ ಮೋದಿ ಸಾಕ್ಷಿಯಾದರು.
ನವಜೋಡಿಗಳಿಗೆ ಶುಭ ಹಾರೈಸಿದ ಪ್ರಧಾನಿ ಸಾಮೂಹಿಕ ವಿವಾಹ ಈ ಸಂದರ್ಭದಲ್ಲಿ, ಮನೆಗೆ ಬಂದ ನಂತರ ಸಂಬಂಧಿಕರ ಒತ್ತಡದಲ್ಲಿ ಪ್ರತ್ಯೇಕ ವಿವಾಹ ಕಾರ್ಯಕ್ರಮವನ್ನು ಆಯೋಜಿಸಿ ದುಂದುವೆಚ್ಚ ಮಾಡಬೇಡಿ ಬದಲಾಗಿ ಆ ಹಣವನ್ನು ತಮ್ಮ ಮಕ್ಕಳ ಮುಂದಿನ ಭವಿಷ್ಯಕ್ಕಾಗಿ ಸಂಗ್ರಹಿಸಿಡಿ ಎಂದು ಸಲಹೆ ನೀಡಿದ್ದಾರೆ.
“ಗುಜರಾತ್ ಜನತೆ ಕ್ರಮೇಣ ಸಾಮೂಹಿಕ ವಿವಾಹದ ಈ ಪದ್ಧತಿಯನ್ನು ಇಷ್ಟಪಡುತ್ತಿದ್ದಾರೆ. ಮೊದಲು, ಜನರು ಕೇವಲ ಪ್ರದರ್ಶನಕ್ಕಾಗಿ ಅದ್ಧೂರಿ ಸಮಾರಂಭವನ್ನು ಆಯೋಜಿಸಲು ಹಣವನ್ನು ಸಾಲವಾಗಿ ತೆಗೆದುಕೊಳ್ಳುತ್ತಿದ್ದರು. ಆದರೆ ಈಗ, ಜನರು ಜಾಗೃತರಾಗಿದ್ದಾರೆ. ಅವರು ಈಗ ಸಾಮೂಹಿಕ ವಿವಾಹ ಕಾರ್ಯಕ್ರಮಗಳತ್ತ ಮುಖ ಮಾಡಿದ್ದಾರೆ,” ಎಂದು ಪ್ರಧಾನಿ ಮೋದಿ ಹೇಳಿದರು.
Live: PM Shri @narendramodi attends mass wedding ceremony – ‘Papa Ni Pari’ Lagnotsav 2022, at Bhavnagar, Gujarat https://t.co/c0PJ3oQqM3
— BJP Gujarat (@BJP4Gujarat) November 6, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ