ನುಗ್ಗೆ ಬೀಜದಿಂದ ನೀರು ಶುದ್ಧೀಕರಣ ಸಾಧ್ಯ!


Team Udayavani, Jun 19, 2018, 10:44 AM IST

nugge.jpg

ಹೊಸದಿಲ್ಲಿ: ಭಾರತದ ನುಗ್ಗೆ ಇದೀಗ ವಿಶ್ವದ ಗಮನ ಸೆಳೆದಿದೆ. ನುಗ್ಗೆ ಬೀಜವನ್ನು ಬಳಸಿ ನೀರು ಶುದ್ಧೀಕರಿಸುವ ವಿನೂತನ ಸಂಶೋಧನೆಯನ್ನು ಅಮೆರಿಕದ ಕಾರ್ನೆಗಿ ಮೆಲಾನ್‌ ವಿಶ್ವ ವಿದ್ಯಾಲಯದ ಸಂಶೋಧಕರು ನಡೆಸಿದ್ದಾರೆ.

ಬಯೋಮೆಡಿಕಲ್‌ ಮತ್ತು ಕೆಮಿಕಲ್‌ ಇಂಜಿನಿ ಯರಿಂಗ್‌ ಪ್ರೊಫೆಸರುಗಳಾದ ಬಾಬ್‌ ಟಿಲ್ಟನ್‌ ಮತ್ತು ಟಾಡ್‌ ಪ್ರೈಜಿಬೈಸಿನ್‌ ಈ ಸಂಶೋಧನೆ ನಡೆಸಿದ್ದು, ನುಗ್ಗೆ ಬೀಜದಲ್ಲಿರುವ ಪ್ರೊಟೀನನ್ನು ಹೊರತೆಗೆದು ಅದನ್ನು ಮರಳಿನ ಜೊತೆ ಮಿಶ್ರಣ ಮಾಡಿ ಎಫ್ ಸ್ಯಾಂಡ್‌ ಉತ್ಪಾದಿಸಿದ್ದಾರೆ. ಈಗಾಗಲೇ ಹಲವೆಡೆ ಈ ಬೀಜಗಳನ್ನು ಬಳಸಿ ಗಡಸು ನೀರನ್ನು ಶುದ್ಧೀಕರಿಸುವ ವಿಧಾನ ಚಾಲ್ತಿಯಲ್ಲಿದೆ. ಆದರೆ ಇದಕ್ಕೆ ಸಂಪೂರ್ಣ ಆಧುನಿಕ ಸ್ಪರ್ಶವನ್ನು ಈ ವಿಜ್ಞಾನಿಗಳು ನೀಡಿದ್ದಾರೆ. ಈ ಎಫ್ ಸ್ಯಾಂಡ್‌ಗಳನ್ನು ಸಿಲಿಕಾದಲ್ಲಿ ಅಳವಡಿಸಿ, ನೀರನ್ನು ಹಾಯಿಸಿದರೆ ನೀರು ಶುದ್ಧಗೊಳ್ಳುತ್ತದೆ.

ಈ ವಿಧಾನವನ್ನು ಬಳಸಿ ಹಲವು ವಿಧದ ನೀರನ್ನು ಶುದ್ಧೀಕರಿಸ ಬಹುದಾಗಿದ್ದು, ಜಗತ್ತಿನ ವಿವಿಧ ಕಡೆಗೆ ಬಳಸಬಹುದಾಗಿದೆ. ಹೀಗಾಗಿ ಕೋಟ್ಯಂತರ ಜನರಿಗೆ ಈ ವಿಧಾನ ಅನುಕೂಲಕರವಾಗಿದೆ ಎಂದು ಸಂಶೋಧಕರು ಹೇಳಿಕೊಂಡಿದ್ದಾರೆ.

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.