ಬೆಂಗಳೂರಿಗೆ ಕಾದಿದೆ ಜಲ ಕೊರತೆ ಸ್ಥಿತಿ

ಜಗತ್ತಿನ 100 ನಗರಗಳಲ್ಲಿ 30ನೇ ಸ್ಥಾನ: ಡಬ್ಲ್ಯುಡಬ್ಲ್ಯುಎಫ್

Team Udayavani, Nov 3, 2020, 5:35 AM IST

water

ಹೊಸದಿಲ್ಲಿ: ಬೆಂಗಳೂರಿಗರೇ ನೀರಿನ ಬಳಕೆಯಲ್ಲಿ ಎಚ್ಚರಿಕೆ ವಹಿಸಿ…! ಮುಂದಿನ ದಿನಗಳಲ್ಲಿ ಉದ್ಯಾನ ನಗರಿಯಲ್ಲಿ ಜೀವ ಜಲಕ್ಕೆ ಭಾರೀ ಕೊರತೆ ಉಂಟಾಗಬಹುದು.

ವರ್ಲ್ಡ್ ವೈಡ್‌ ಫ‌ಂಡ್‌ ಫಾರ್‌ ನೇಚರ್‌ (ಡಬ್ಲ್ಯುಡಬ್ಲ್ಯುಎಫ್) ನಡೆಸಿರುವ ಅಧ್ಯಯನ ಪ್ರಕಾರ ಬೆಂಗಳೂರು ಸಹಿತ ದೇಶದ 30 ನಗರಗಳಲ್ಲಿ ನೀರಿನ ಕೊರತೆ ಉಂಟಾಗ ಲಿದೆ. ಪಟ್ಟಿಯಲ್ಲಿ ಬೆಂಗಳೂರಿಗೆ ಮೂವತ್ತನೇ ಸ್ಥಾನ.

ಕಲ್ಲಿಕೋಟೆ, ವಿಶಾಖ ಪಟ್ಟಣ, ಜೈಪುರ, ಇಂದೋರ್‌, ಅಮೃತಸರ, ಪುಣೆ, ಮುಂಬಯಿ ಜಗತ್ತಿನಲ್ಲಿ ನೀರಿನ ಭಾರೀ ಕೊರತೆ ಅನುಭವಿಸಲಿರುವ 100 ಪಟ್ಟಣ/ನಗರಗಳ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿವೆ.

ಅಧ್ಯಯನದ ಬಗ್ಗೆ ಮಾಹಿತಿ ನೀಡಿದ ಡಬ್ಲ್ಯುಡಬ್ಲ್ಯುಎಫ್ ಇಂಡಿಯಾದ ಡಾ| ಸೀಜಲ್‌ ವೋರಾ, 2050ರ ಒಳಗಾಗಿ ದೇಶದಲ್ಲಿ ನಗರ ಮತ್ತು ಪಟ್ಟಣಗಳ ಜನಸಂಖ್ಯೆ ನಿರೀಕ್ಷೆಗೂ ಮೀರಿ ಹೆಚ್ಚಲಿದೆ. ನೀರಿನ ಬಳಕೆಯೂ ವೃದ್ಧಿಸಲಿದೆ. ಭಾರತ ದಲ್ಲಿಯೇ 35 ಕೋಟಿ ಜನರು ನೀರಿನ ಕೊರತೆ ಎದುರಿಸುವಂತಾಗಲಿದೆ ಎಂದಿದ್ದಾರೆ.

ಜಗತ್ತಿನಲ್ಲಿ ಎಲ್ಲಿ ಸಮಸ್ಯೆ?
ಚೀನ ರಾಜಧಾನಿ ಬೀಜಿಂಗ್‌, ಇಂಡೋನೇಶ್ಯಾದ ಜಕಾರ್ತಾ, ಟರ್ಕಿಯ ಇಸ್ತಾಂಬುಲ್‌, ಹಾಂಕಾಂಗ್‌, ಮೆಕ್ಕಾ ಮತ್ತು ರಿಯೋ ಡಿ ಜನೈರೋಗಳಲ್ಲಿ ಭಾರೀ ಪ್ರಮಾಣದಲ್ಲಿ ಜೀವ ಜಲದ ಕೊರತೆ ಉಂಟಾಗಲಿದೆ ಎಂದು ಅಧ್ಯಯನದಿಂದ ಗೊತ್ತಾಗಿದೆ.

ಪರಿಹಾರವೇನು?
ಈಗಾಗಲೇ ನೀರಿನ ಕೊರತೆ ಹಲವು ನಗರಗಳಲ್ಲಿ ಉಂಟಾಗಿದೆ. ಕೆಲವೆಡೆ ಅದನ್ನು ಪರಿಹರಿಸುವ ಕ್ರಮಗಳ ಚಿಂತನೆಯೂ ನಡೆದಿದೆ.

– ಜಲಮೂಲಗಳನ್ನು ಕಾಪಿಟ್ಟುಕೊಳ್ಳುವ ಕೆಲಸ ಜರೂರಾಗಿ ನಡೆಯಬೇಕು.
– ಸ್ಮಾರ್ಟ್‌ ಸಿಟಿ ಯೋಜನೆಯಲ್ಲಿನ ಏಕೀಕೃತ ನಗರ ನೀರು ನಿರ್ವಹಣೆ ಸಮರ್ಪಕವಾಗಿ ಜಾರಿ.
– ಅದರಲ್ಲಿ ನಗರ ಯೋಜನೆ, ಪರಿಸರ ವ್ಯವಸ್ಥೆ ಪುನರ್‌ಸ್ಥಾಪನೆ ಕ್ರಮ.
– ನೆರೆ ನಿಯಂತ್ರಣ, ಜೀವ ವೈವಿಧ್ಯ ರಕ್ಷಣೆಗೆ ಆದ್ಯತೆ.
– ಕೆಲವು ಹಂತಗಳಲ್ಲಿ ಸರಕಾರದ ವತಿಯಿಂದ ಜಲಮೂಲ ರಕ್ಷಣೆಗೆ ಹೂಡಿಕೆ.
– ಖಾಸಗಿ, ವಿತ್ತೀಯ ಸಂಸ್ಥೆಗಳು ನೀರಿನ ಒತ್ತಡ ನಿರ್ವಹಣೆಯಲ್ಲಿ ಪಾತ್ರ ವಹಿಸಬೇಕು.

ಟಾಪ್ ನ್ಯೂಸ್

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.