Wayanad; 29 ಗಂಟೆಗಳ ಕಾಲ ಚಿತ್ರಹಿಂಸೆಯಿಂದ ನೊಂದು ನೇಣಿಗೆ ಶರಣಾದ ವಿದ್ಯಾರ್ಥಿ
Team Udayavani, Apr 8, 2024, 6:15 AM IST
ವಯನಾಡ್: ಕೇರಳದ ವಯನಾಡ್ನ ಕಾಲೇಜ್ ಹಾಸ್ಟೆಲ್ನಲ್ಲಿ ಫೆ.18 ರಂದು ಅತ್ಮಹತ್ಯೆ ಮಾಡಿಕೊಂಡ ಪಶು ವೈದ್ಯಕೀಯ ಪದವಿ ವಿದ್ಯಾರ್ಥಿಗೆ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಮತ್ತು ಸಹಪಾಠಿಗಳು ನಿರಂತರವಾಗಿ 29 ಗಂಟೆಗಳ ಕಾಲ ಚಿತ್ರಹಿಂಸೆ ನೀಡಿದ್ದರು ಎಂಬ ಮಾಹಿತಿ ಪೊಲೀಸ್ ವರದಿಯಿಂದ ಬಹಿರಂಗವಾಗಿದೆ.
ಹಾಸ್ಟೆಲ್ನ ಶೌಚಾಲಯದಲ್ಲಿ ತಿರುವನಂತಪುರದ ನಿವಾಸಿ, ವಿದ್ಯಾರ್ಥಿ ಸಿದ್ಧಾರ್ಥ ಜೆ.ಎಸ್.(20) ಮೃತದೇಹ ಪತ್ತೆಯಾಗಿತ್ತು. ಸಿಪಿಎಂ ವಿದ್ಯಾರ್ಥಿ ಘಟಕವಾದ ಎಸ್ಎಫ್ಐ ಕಾರ್ಯಕ ರ್ತರು ಸಿದ್ಧಾರ್ಥಗೆ ರ್ಯಾಗಿಂಗ್ ಮಾಡಿ ದ್ದೇ ಆತ್ಮಹತ್ಯೆಗೆ ಕಾರಣ ಎಂದು ಸಿದ್ಧಾರ್ಥ್ ಕುಟುಂಬಸ್ಥರು ಆರೋಪಿಸಿ ದ್ದರು. ಬಳಿಕ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿದೆ.
ಕೇರಳ ಪೊಲೀಸರ ವರದಿ ಪ್ರಕಾರ, ಫೆ.16ರ ಬೆಳಗ್ಗೆ 9 ಗಂಟೆಯಿಂದ ಫೆ.17ರ ಮಧ್ಯರಾತ್ರಿ 2 ಗಂಟೆವರೆಗೆ ಸಿದ್ಧಾರ್ಥ್ಗೆ ಹಿರಿಯ ವಿದ್ಯಾರ್ಥಿಗಳು ಮತ್ತು ಸಹಪಾಠಿಗಳು ಬೆಲ್ಟ್ ಮತ್ತು ಕೈಗಳಿಂದ ನಿರಂತರವಾಗಿ ಹಲ್ಲೆ ನಡೆಸಿ ದ್ದಾರೆ. ಹೀಗಾಗಿ ತೀವ್ರ ಮಾನಸಿಕ ಒತ್ತಡದಿಂದ ಫೆ.18ರಂದು ಮಧ್ಯಾಹ್ನ 1 ಗಂಟೆಗೆ ಹಾಸ್ಟೆಲ್ನ ಶೌಚಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
MUST WATCH
ಹೊಸ ಸೇರ್ಪಡೆ
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ