ಸಂವಿಧಾನ ಬದಲಾಯಿಸೋದಕ್ಕೇ ನಾವು ಬಂದಿರೋದು!
Team Udayavani, Dec 24, 2017, 4:24 PM IST
ಕೊಪ್ಪಳ : ‘ಜಾತ್ಯಾತೀತರ ರಕ್ತದ ಬಗ್ಗೆ ನನಗೆ ಅನುಮಾನವಿದೆ. ನಾವು ಸಂವಿಧಾನ ಬದಲಾಯಿಸಲೆಂದೇ ಬಂದಿರುವುದು’ ಎಂದು ಹೇಳಿಕೆ ನೀಡಿರುವ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಮತ್ತೆ ವಿವಾದಕ್ಕೆ ಗುರಿಯಾಗಿದ್ದಾರೆ.
ಕುಕನೂರಿನಲ್ಲಿ ನಡೆದ ಯುವ ಬ್ರಾಹ್ಮಣ ಸಭೆಯಲ್ಲಿ ಮಾತನಾಡಿದ ಸಚಿವ ಹೆಗಡೆ ‘ನಾನು ಹಿಂದೂ, ನಾನು ಮುಸ್ಲಿಂ,ನಾನೊಬ್ಬ ಕ್ರೈಸ್ತ, ನಾನೊಬ್ಬ ಲಿಂಗಾಯತ ಎಂದರೆ ನನಗೆ ನಿಜಕ್ಕೂ ಖುಷಿ , ಅವರ ಕಾಲು ಮುಟ್ಟಿ ನಮಸ್ಕರಿಸುತ್ತೇನೆ. ಆದರೆ ಈ ಜಾತ್ಯಾತೀತ ಎನ್ನುತ್ತಾರಲ್ಲ. ಅವರ ರಕ್ತದ ಬಗ್ಗೆ ನನಗೆ ಸಂಶಯ ಇದೆ. ಜಾತ್ಯಾತೀತರು ಅಪ್ಪ- ಅಮ್ಮನ ಪರಿಚಯ ಇಲ್ಲದವರು. ಸಂವಿಧಾನದಲ್ಲಿ ಹೇಳಿದೆ ಅನ್ನುತ್ತಾರೆ. ಹೌದು ಸ್ವಾಮಿ ನಾವೂ ಸಂವಿಧಾನಕ್ಕೆ ಗೌರವ ಕೊಡುತ್ತೇವೆ. ಆದರೆ ಸಂವಿಧಾನ ಕಾಲಕ್ಕೆ ತಕ್ಕಂತೆ ಬದಲಾಗಬೇಕು. ನಾವು ಬಂದಿರೋದೆ ಸಂವಿಧಾನ ಬದಲಾವಣೆ ಮಾಡುವುದಕ್ಕೆ’ ಎಂದರು.
ಇದೇ ವೇಳೆ ‘ಯಾರೋ ಒಬ್ಬ ಚಮಚಾ ಹೇಳಿದ್ದಕ್ಕೆ ನಾನು ಬದಲಾಗುವುದಿಲ್ಲ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ