ಸಂಸತ್ತಿನಲ್ಲಿ ನಮಗೆ ಮೈಕ್ ಆನ್ ಮಾಡಲೂ ಅವಕಾಶವಿಲ್ಲ..; ಬ್ರಿಟಿಷ್ ಸಂಸದರ ಬಳಿ ರಾಹುಲ್


Team Udayavani, Mar 7, 2023, 9:54 AM IST

We Can’t Switch Our Mics On In Parliament’: Rahul Gandhi

ಲಂಡನ್: ಯುಕೆ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಅವರು ಭಾರತದ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರುವುದನ್ನು ಮುಂದುವರಿಸಿದ್ದಾರೆ. ಭಾರತದ ಸಂಸತ್ ನಲ್ಲಿ ವಿರೋಧ ಪಕ್ಷದವರು ಮಾತನಾಡುವಾಗ ಮೈಕ್ ಗಳನ್ನು ಬಂದ್ ಮಾಡಲಾಗುತ್ತದೆ ಎಂದಿದ್ದಾರೆ.

ಲಂಡನ್‌ನ ಹೌಸ್ ಆಫ್ ಕಾಮನ್ಸ್‌ ನ ಗ್ರ್ಯಾಂಡ್ ಕಮಿಟಿ ರೂಮ್‌ನಲ್ಲಿ ಹಿರಿಯ ಭಾರತೀಯ ಮೂಲದ ವಿರೋಧ ಪಕ್ಷದ ಲೇಬರ್ ಪಾರ್ಟಿ ಸಂಸದ ವೀರೇಂದ್ರ ಶರ್ಮಾ ಅವರು ಆಯೋಜಿಸಿದ್ದ ಕಾರ್ಯಕ್ರಮದ ಸಂದರ್ಭದಲ್ಲಿ ರಾಹುಲ್ ಗಾಂಧಿ ಈ ರೀತಿ ಹೇಳಿದರು.

ಇದನ್ನೂ ಓದಿ:ದಕ್ಷಿಣ ಆಫ್ರಿಕಾ ತಂಡದಲ್ಲಿ ಬದಲಾವಣೆ; ಟಿ20 ತಂಡಕ್ಕೆ ನೂತನ ನಾಯಕನ ನೇಮಕ

“ನಮ್ಮ ಮೈಕ್‌ ಗಳು ಸರಿಯಾಗಿಲ್ಲ, ಅವು ಕಾರ್ಯನಿರ್ವಹಿಸುತ್ತಿವೆ, ಆದರೆ ನೀವು ಅವುಗಳನ್ನು ಇನ್ನೂ ಆನ್ ಮಾಡಲು ಸಾಧ್ಯವಿಲ್ಲ. ನಾನು ಮಾತನಾಡುತ್ತಿರುವಾಗ ಅದು ನನಗೆ ಹಲವಾರು ಬಾರಿ ಅನುಭವಕ್ಕೆ ಬಂದಿದೆ” ಎಂದು ತನ್ನ ಬ್ರಿಟಿಷ್ ಸಹವರ್ತಿಗಳೊಂದಿಗೆ ಭಾರತದಲ್ಲಿ ರಾಜಕಾರಣಿಯಾಗಿರುವ ಅನುಭವದ ಬಗ್ಗೆ ರಾಹುಲ್ ಗಾಂಧಿ ಹೇಳಿದರು.

ನೋಟು ಅಮಾನ್ಯೀಕರಣದ ಬಗ್ಗೆ ಚರ್ಚಿಸಲು ಅವರಿಗೆ ಅವಕಾಶ ಇರಲಿಲ್ಲ ಎಂದು ಕಾಂಗ್ರೆಸ್ ಸಂಸದರು ಹೇಳಿದ್ದಾರೆ. ಇದು “ಅನಾಹುತಕಾರಿ ಆರ್ಥಿಕ ನಿರ್ಧಾರ” ಎಂದು ಅವರು ಹೇಳಿದರು.

ಭಾರತದ ಗಡಿಯೊಳಗೆ ಚೀನಾ ಪಡೆಗಳು ನುಗ್ಗುತ್ತವೆ, ಆದರೆ ಇದರ ಬಗ್ಗೆ ನಮಗೆ ಮಾತನಾಡಲು ಅವಕಾಶವಿಲ್ಲ. ಬಿಸಿ ಬಿಸಿ ಚರ್ಚೆಗಳು, ವಾದಗಳು ಮತ್ತು ಭಿನ್ನಾಭಿಪ್ರಾಯಗಳು ಇದ್ದ ಸಂಸತ್ತು ನನಗೆ ನೆನಪಿದೆ, ಆದರಲ್ಲಿ ನಾವು ಮಾತುಕತೆ ನಡೆಸಿದ್ದೇವೆ. ಅಂತಹ ಸಂಸತ್ತನ್ನು ನಾನು ಮಿಸ್ ಮಾಡಿಕೊಳ್ಳುತ್ತೇನೆ. ಉಸಿರುಗಟ್ಟುವಿಕೆ ನಡೆಯುತ್ತಿದೆ” ಎಂದು ರಾಹುಲ್ ಹೇಳಿದರು.

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.