ಸೇನಾಪಡೆಗಳು ರಾಜಕೀಯದಿಂದ ದೂರವಿರಲಿದೆ: ಬಿಪಿನ್ ರಾವತ್
Team Udayavani, Jan 1, 2020, 1:54 PM IST
ಹೊಸದಿಲ್ಲಿ: ರಾಜಕೀಯದಿಂದ ಸೇನಾ ಪಡೆಗಳು ದೂರವುಳಿಯಲಿದೆ ಎಂದು ನೂತನ ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹೇಳಿದ್ದಾರೆ.
ಮಂಗಳವಾರ ದೇಶದ ಮೊದಲ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಿದ ಬಿಪಿನ್ ರಾವತ್ ಇಂದು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿದರು.
ಸೇನಾಪಡೆಗಳು ರಾಜಕೀಯದಿಂದ ದೂರವಿದ್ದು, ಸರ್ಕಾರದ ನಿರ್ದೇಶನಗಳನ್ನು ಮಾತ್ರ ಪಾಲಿಸುತ್ತದೆ. ರಕ್ಷಣಾ ಇಲಾಖೆ ಮೂರು ಸೇನಾಪಡೆಗಳನ್ನು ಸಂಯೋಜನೆಗೊಳ್ಳುವಂತೆ ಮಾಡಿ ತಂಡವಾಗಿ ಕಾರ್ಯನಿರ್ವಹಿಸುತ್ತದೆ ಎಂದರು.
ಈ ಹಿಂದೆ ಬಿಪಿನ್ ರಾವತ್ ಅವರು ರಾಷ್ಟ್ರೀಯ ತಿದ್ದುಪಡಿ ಕಾಯ್ದೆ ಕುರಿತಂತೆ ಕೇಂದ್ರ ಸರಕಾರದ ಪರವಾಗಿ ಮಾತನಾಡಿ ಟೀಕೆಗೆ ಗುರಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!