PM Cares Fund ಹಿಂದಿನ ರಹಸ್ಯ ಬಯಲು ಮಾಡುವೆವು: ಸ್ಟಾಲಿನ್
ಮೋದಿಯ ಕಣ್ಣಲ್ಲಿ ಸೋಲು ಎದ್ದು ಕಾಣುತ್ತಿದೆ: ಡಿಎಂಕೆ ನಾಯಕ ಲೇವಡಿ
Team Udayavani, Mar 23, 2024, 6:00 AM IST
ಚೆನ್ನೈ: ಕೇಂದ್ರದಲ್ಲಿ ‘ಇಂಡಿಯಾ ಒಕ್ಕೂಟ’ವು ಅಧಿಕಾರಕ್ಕೆ ಬರುತ್ತಿದ್ದಂತೆ “ಪಿಎಂ ಕೇರ್ಸ್ ಫಂಡ್’ ಹಿಂದಿನ ರಹಸ್ಯ ಬಯಲು ಮಾಡಲಾಗು ವುದು ಎಂದು ತಮಿಳುನಾಡು ಮುಖ್ಯ ಮಂತ್ರಿಯೂ ಆಗಿರುವ, ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್ ಹೇಳಿದ್ದಾರೆ.
ತಮಿಳುನಾಡಿನ ತಿರುಚಿರಾಪ್ಪಳ್ಳಿಯ ಚುನಾವಣ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಿಎಂ ಎಂ.ಕೆ.ಸ್ಟಾಲಿನ್ ಅವರು, “ಚುನಾವಣ ಬಾಂಡ್ ರೀತಿಯಲ್ಲಿ ಅವರು (ಬಿಜೆಪಿ ಮತ್ತು ಕೇಂದ್ರ) ಮತ್ತೂಂದು ರೀತಿಯಲ್ಲಿ ಹಣ ಸಂಗ್ರಹಿಸಿದ್ದಾರೆ ಮತ್ತು ಅದಕ್ಕೆ ಪಿಎಂ ಕೇರ್ಸ್ ಫಂಡ್ ಎಂದು ಹೆಸರಿಸಲಾಗಿದೆ. ಇಂಡಿಯಾ ಒಕ್ಕೂಟವು ಅಧಿಕಾರಕ್ಕೆ ಬರುತ್ತಿದ್ದಂತೆ ಜೂನ್ ತಿಂಗಳಲ್ಲಿ ಈ ಫಂಡ್ ಹಿಂದಿನ ಎಲ್ಲ ರಹಸ್ಯ ಬಯಲಾಗಲಿದೆ’ ಎಂದು ಹೇಳಿದರು.
“ಅಬಕಾರಿ ನೀತಿ ಹಗರಣದಲ್ಲಿ ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನದ ಹಿಂದೆ ಬಿಜೆಪಿಯ ಸೋಲಿನ ಭಯ ಅಡಗಿದೆ. ಪ್ರಧಾನಿ ಮೋದಿಯ ಅಧಿಕಾರಾವಾಧಿ ಕೊನೆಯಾಗುತ್ತಿರುವುದರಿಂದ ಅವರಿಗೆ ನಿದ್ದೆ ಬರುತ್ತಿಲ್ಲ. ಚುನಾವಣೆಯ ಸೋಲು ಅವರ ಕಣ್ಣು ಮತ್ತು ಮುಖದಲ್ಲಿ ಕಾಣುತ್ತಿದೆ’ ಎಂದು ಡಿಎಂಕೆ ನಾಯಕ ಸ್ಟಾಲಿನ್ ವ್ಯಂಗ್ಯವಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
MUST WATCH
ಹೊಸ ಸೇರ್ಪಡೆ
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ