ಶಾಸಕರು ಕೈತಪ್ಪದಂತೆ ಬುಧವಾರ ಮಹತ್ವದ ಸಭೆ


Team Udayavani, Jul 15, 2019, 5:01 AM IST

Congess-545

ಭೋಪಾಲ: ಕರ್ನಾಟಕ ಮತ್ತು ಗೋವಾದ ಬೆಳವಣಿಗೆಗಳಿಂದ ಭೀತಿಗೊಂಡಿರುವ ಮಧ್ಯಪ್ರದೇಶ ಕಾಂಗ್ರೆಸ್‌ ಶಾಸಕರು ಬುಧವಾರ ತುರ್ತು ಸಭೆ ನಡೆಸಲಿದ್ದಾರೆ.

ಕಮಲ್‌ನಾಥ್‌ ನೇತೃತ್ವದ ಸರಕಾರ ಅಧಿಕಾರದಲ್ಲಿದ್ದರೂ, ಅತ್ಯಂತ ಸರಳ ಬಹುಮತದಲ್ಲಿಯೇ ಇದೆ.230ರ ಪೈಕಿ 114 ಸ್ಥಾನಗಳನ್ನು ಕಾಂಗ್ರೆಸ್‌ ಗೆದ್ದಿದ್ದರೆ, ಪ್ರತಿಪಕ್ಷ ಬಿಜೆಪಿ 109 ಸ್ಥಾನಗಳನ್ನು ಹೊಂದಿದೆ. ಸರಳ ಬಹುಮತಕ್ಕೆ 116 ಸ್ಥಾನಗಳು ಬೇಕು. 11 ದಿನಗಳ ಅವಧಿಯಲ್ಲಿ ಬುಧವಾರದ ಸಭೆ ಮೂರನೇಯದ್ದಾಗಿರಲಿದೆ.

ಗೋವಾದಲ್ಲಿನ 10 ಕಾಂಗ್ರೆಸ್‌ ಶಾಸಕರು ಬಿಜೆಪಿಗೆ ಸೇರಿದಂತೆ, ಕರ್ನಾ ಟಕ ದಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಸರ್ಕಾರದಲ್ಲಿ ನಾಯಕತ್ವಕ್ಕೆ ಸೆಡ್ಡು ಹೊಡೆದು 15 ಮಂದಿ ಶಾಸಕರು ರಾಜೀನಾಮೆ ನೀಡಿರುವುದರಿಂದ ಮಧ್ಯಪ್ರದೇಶ ಕಾಂಗ್ರೆಸ್‌ ನಾಯಕರು ಅದೇ ಮಾದರಿ ಪರಿಸ್ಥಿತಿ ಉಂಟಾದರೆ ಸಂಭಾವ್ಯ ಕ್ರಮಗಳೇನು ಎಂಬುದರ ಬಗ್ಗೆ ನಾಡಿದ್ದಿನ ಸಭೆಯಲ್ಲಿ ಮತ್ತೂಮ್ಮೆ ಸಮಗ್ರವಾಗಿ ಚರ್ಚಿಸಲು ನಿರ್ಧರಿಸಿದ್ದಾರೆ. ಮೂಲಗಳ ಪ್ರಕಾರ ಮುಖ್ಯಮಂತ್ರಿ ಕಮಲ್‌ನಾಥ್‌ ತಮ್ಮ ಶಾಸಕರನ್ನು ಭೇಟಿಯಾಗಿ ಅಹವಾಲು ಆಲಿಸಲಿದ್ದಾರೆ. ಸರಕಾರಕ್ಕೆ ಬೆಂಬಲ ನೀಡಿರುವ ಎಸ್‌ಪಿ, ಬಿಎಸ್‌ಪಿ ಮತ್ತು ಪಕ್ಷೇತರ ಶಾಸಕರೂ ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಬಿಎಸ್‌ಪಿ ಶಾಸಕ ರಾಮ್‌ ಭಾಯ್‌ ಕೂಡ ಸಭೆಗೆ ಆಹ್ವಾನ ಇರುವುದನ್ನು ಖಚಿತ ಪಡಿಸಿದ್ದಾರೆ.

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.