ನೀವು ಉರುಳಿಸಿದ್ದು ಉಗ್ರರನ್ನೋ, ಮರಗಳನ್ನೋ ? ನವಜೋತ್‌ ಸಿಂಗ್‌ ಲೇವಡಿ


Team Udayavani, Mar 4, 2019, 10:22 AM IST

navjoth-sidhu-700.jpg

ಹೊಸದಿಲ್ಲಿ : “ನೀವು ಉರುಳಿಸಿದ್ದು ಉಗ್ರರನ್ನೋ, ಮರಗಳನ್ನೋ ?”  ಎಂದು ಪಂಜಾಬ್‌ ಸಚಿವ ನವಜೋತ್‌ ಸಿಂಗ್‌ ಸಿಧು ಅವರು ಭಾರತೀಯ ವಾಯು ಪಡೆ ದಾಳಿಯಲ್ಲಿ ಹತರಾದ ಉಗ್ರರ ಸಂಖ್ಯೆಯನ್ನು ಪ್ರಶ್ನಿಸಿ ಲೇವಡಿ  ಮಾಡಿದ್ದಾರೆ.

“300 ಉಗ್ರರು ಹತರಾಗಿದ್ದಾರೆ – ಹೌದೋ ಅಲ್ಲವೋ ? ಹಾಗಿದ್ದರೆ ಅದರ ಉದ್ದೇಶವೇನು ? ನೀವು ಉರುಳಿಸಿದ್ದು ಉಗ್ರರನ್ನೋ ಮರಗಳನ್ನೋ ? ಇದು ಚುನಾವಣೆಯ ಗಿಮಿಕ್ಕಾ ? ವಿದೇಶೀ ಶತ್ರುವನ್ನು ಸಂಹರಿಸಿರುವ ವಿಷಯದಲ್ಲಿ ಸತ್ಯವನ್ನೇ ಮರೆಮಾಚುವ ಟ್ರಿಕ್‌ ನಮ್ಮ ದೇಶದಲ್ಲಿ ನಡೆದಿದೆ; ಸೇನೆಯ ರಾಜಕೀಕರಣ ನಡೆಸುವುದನ್ನು ನಿಲ್ಲಿಸಿ; ಸೇನೆಯು ಸರಕಾರಕ್ಕಿಂತ ಪವಿತ್ರವಾದದ್ದು’ ಎಂದು ನವಜೋತ್‌ ಸಿಂಗ್‌ ಸಿಧು ಇಂದು ಸೋಮವಾರ ಟ್ವೀಟ್‌ ಮಾಡಿದ್ದಾರೆ.

ಪಾಕ್‌ ಮೂಲದ ಜೈಶ್‌ ಎ ಮೊಹಮ್ಮದ್‌ ಸಂಘಟನೆಗೆ ಸೇರಿದ ಉಗ್ರನಿಂದ ಪುಲ್ವಾಮಾ ದಾಳಿ ನಡೆದು 40 ಸಿಆರ್‌ಪಿಎಫ್ ಯೋಧರು ಬಲಿಯಾಗಿದ್ದಾಗ ಇದೇ ನವಜೋತ್‌ ಸಿಂಗ್‌ ಸಿಧು, “ಒಬ್ಬ ಉಗ್ರ ನಡೆಸಿದ ದಾಳಿಗೆ ಒಂದು ದೇಶವಾಗಿ ಪಾಕಿಸ್ಥಾನವನ್ನು ದೂರಲಾಗದು” ಎಂಬ ಹೇಳಿಕೆ ನೀಡಿ ವಿವಾದಕ್ಕೆ ಕಾರಣರಾಗಿ ವ್ಯಾಪಕ ಟೀಕೆ, ಖಂಡನೆಗೆ ಗುರಿಯಾಗಿದ್ದರು. 

ಈಗ ಪುನಃ ಅದೇ ಸಿಧು, ಐಎಎಫ್ ದಾಳಿಯಲ್ಲಿ 250ಕ್ಕೂ ಅಧಿಕ ಉಗ್ರರು ಸತ್ತಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಹೇಳಿರುವ ಮಾತನ್ನು ಟೀಕಿಸಿ, ಐಎಎಫ್ ದಾಳಿಯನ್ನು ಲಘುವಾಗಿ ಕಾಣುವ ಮೂಲಕ ಮತ್ತೆ ವಿವಾದ ಸೃಷ್ಟಿಸಿದ್ದಾರೆ. 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.