ರೈತರ ಮನೆಯಿಂದ 1 ಹಿಡಿ ಅಕ್ಕಿ ಸಂಗ್ರಹ


Team Udayavani, Jan 10, 2021, 7:15 AM IST

ರೈತರ ಮನೆಯಿಂದ 1 ಹಿಡಿ ಅಕ್ಕಿ ಸಂಗ್ರಹ

ಕಾಟ್ವಾ: ಪ. ಬಂಗಾಲದಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ರೈತ ಬ್ರಹ್ಮಾಸ್ತ್ರ ಪ್ರಯೋ ಗಕ್ಕೆ ಬಿಜೆಪಿ ಮುಂದಾ ಗಿದ್ದು, ಪಕ್ಷದ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ “ಕೃಷಿಕ್‌ ಸುರಕ್ಷಾ’ ಮತ್ತು “ಏಕ್‌ ಮುಟ್ಟಿ ಚಾವಲ್‌’ (ಒಂದು ಹಿಡಿ ಅಕ್ಕಿ) ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ.

ನೂತನ ಕಾಯ್ದೆ ಬಗ್ಗೆ ವಿವರಿಸಿ, ಪ್ರತಿ ರೈತನ ಮನೆಯಿಂದ ಒಂದು ಹಿಡಿ ಅಕ್ಕಿ ಯನ್ನು ಬಿಜೆಪಿ ಸಂಗ್ರಹಿಸಲಿದೆ. ದಿಲ್ಲಿ ಯಲ್ಲಿನ ರೈತ ಪ್ರತಿಭಟನೆ ಹೊತ್ತಿನಲ್ಲೇ ಕೇಸರಿ ಪಾಳಯದ ಈ ರಣತಂತ್ರ ಪ. ಬಂಗಾಲದ ಚುನಾವಣ ಕಣದಲ್ಲಿ ಹೈವೋಲ್ಟೆàಜ್‌ ಸೃಷ್ಟಿಸಿದೆ.

ಭಾರೀ ತಡವಾಯಿತು!: ಈ ವೇಳೆ ಮಾತನಾ ಡಿದ ನಡ್ಡಾ, “ಪಿಎಂ ಕಿಸಾನ್‌ ಯೋಜನೆಯ ಹಣವನ್ನು ಇಷ್ಟು ದಿನ ತಡೆದಿದ್ದ ದೀದಿ ಈಗ ಅದನ್ನು ಬಿಡುಗಡೆ ಮಾಡಲು ಮುಂದಾ ಗಿದ್ದಾರೆ. ಆದರೆ ದೀದೀ… ಭಾರೀ ತಡವಾಗಿ ಈ ನಿರ್ಧಾರ ಕೈಗೊಂಡಿದ್ದೀರಿ. ಸೋಲುವ ಸಮಯದಲ್ಲಿ ನಿಮಗೆ ಜ್ಞಾನೋದಯ ವಾದಂತಿದೆ’ ಎಂದು ಮಮತಾ ಬ್ಯಾನರ್ಜಿ ವಿರುದ್ಧ ಹರಿಹಾಯ್ದರು.

ಮೋದಿ ರೈತಪರ: “ಹಿಂದಿನ ಸರಕಾರ 2013ರ ಬಜೆಟ್‌ನಲ್ಲಿ ಕೃಷಿರಂಗಕ್ಕೆ ಕೇವಲ 22 ಸಾವಿರ ಕೋಟಿ ರೂ. ಮೀಸಲಿಟ್ಟಿತ್ತು. ಪ್ರಧಾನಿ ಮೋದಿ ಈ ಅನುದಾನವನ್ನು 6 ಪಟ್ಟು ಹೆಚ್ಚಿಸಿದ್ದು, ಈಗ 1,34,000 ಕೋಟಿ ರೂ. ಮೀಸಲಿಡಲಾಗಿದೆ. ಎಂಎಸ್‌ಪಿಯನ್ನು ಕೂಡ ಮೋದಿ 1.5ರಷ್ಟು ಹೆಚ್ಚಿಸಿದ್ದಾರೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ನೇತಾಜಿ 125ನೇ ವರ್ಷಾಚರಣೆಗೆ ಯೋಜನೆ :

ಪ್ರಧಾನಿ ನರೇಂದ್ರ ಮೋದಿ ಅವರು ಪ. ಬಂಗಾಲದಲ್ಲಿ ನೇತಾಜಿ ಸುಭಾಶ್‌ಚಂದ್ರ ಬೋಸ್‌ರ 125ನೇ ಜನ್ಮವರ್ಷಾಚರಣೆಗೆ ಅದ್ದೂರಿ ಯೋಜನೆ ಕೈಗೊಂಡಿದ್ದಾರೆ. ಜ.23ರಂದು ನೇತಾಜಿಯ 125ನೇ ಜನ್ಮ ವರ್ಷಾಚರಣೆ ಆರಂಭಗೊಳ್ಳಲಿದ್ದು, ಇದಕ್ಕಾಗಿ 85 ಸದಸ್ಯರ ಸಮಿತಿ ರಚನೆಯಾಗಿದೆ. ಇದರಲ್ಲಿ ಸಿಎಂ ಮಮತಾ ಬ್ಯಾನರ್ಜಿ, ಕಮ್ಯುನಿಸ್ಟ್‌ ನೇತಾರ ಬುದ್ಧದೇವ ಭಟ್ಟಾಚಾರ್‌ಜೀ, ಇತ್ತೀಚೆಗಷ್ಟೇ ಬಿಜೆಪಿ ಸೇರಿದ ಸುವೇಂದು ಅಧಿಕಾರಿ ಅವರಿಗೂ ಸ್ಥಾನ ಕಲ್ಪಿಸಲಾಗಿದೆ.

ಕೇಂದ್ರದ ಕೃಷಿ ಕಾಯ್ದೆ ಪರ ಸುಪ್ರೀಂಗೆ ಅರ್ಜಿ ಸಲ್ಲಿಕೆ :

ಕೃಷಿ ಕಾಯ್ದೆಗಳು ರೈತರ ಆದಾಯ ಹೆಚ್ಚಿಸಲು ಮತ್ತು ಕೃಷಿ ಕ್ಷೇತ್ರದ ಬೆಳವಣಿಗೆಗೆ ಸಹಕಾರಿಯಾಗಿದ್ದು, ಈ ಕಾಯ್ದೆಗಳ ಕುರಿತ ಅರ್ಜಿಗಳೊಂದಿಗೆ ನಮ್ಮನ್ನೂ ದಾವೆಗೆ ಸೇರಿಸಿ ಎಂದು ಕೋರಿ ರೈತ ಸಂಘಟನೆಗಳ ಒಕ್ಕೂಟ ಶನಿವಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. ಜತೆಗೆ, ವಿಚಾರಣೆ ವೇಳೆ ಇತರೆ ರೈತ ಸಂಘಟನೆಗಳಿಗೂ ತಮ್ಮ ಅಭಿಪ್ರಾಯ ತಿಳಿಸಲು ಅವಕಾಶ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ. ಜ. 11ರಂದು ಕೃಷಿ ಕಾಯ್ದೆ ಕುರಿತ ಅರ್ಜಿಗಳ ವಿಚಾರಣೆ ಸುಪ್ರೀಂನಲ್ಲಿ ನಡೆಯಲಿದೆ.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.