ಪಶ್ಚಿಮ ಬಂಗಾಳದ ಪ್ರಸಿದ್ಧ ವ್ಯಂಗ್ಯಚಿತ್ರಕಾರ ನಾರಾಯಣ ದೇವನಾಥ್ ನಿಧನ
Team Udayavani, Jan 18, 2022, 10:00 PM IST
ಕೋಲ್ಕತಾ: ಪಶ್ಚಿಮ ಬಂಗಾಳದ ಪ್ರಸಿದ್ಧ ವ್ಯಂಗ್ಯಚಿತ್ರಕಾರ ಮತ್ತು ಪದ್ಮಶ್ರೀ ಪುರಸ್ಕೃತ ನಾರಾಯಣ ದೇವನಾಥ್ (96) ನಿಧನರಾಗಿದ್ದಾರೆ.ಅವರು ಕೆಲ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.
ಹಂದಾ ಭೋಂಡಾ (1962), ಬಾತುಲ್ ದ ಗ್ರೇಟ್ (1965) ಮತ್ತು ನೊಂತೆ ಫೋಂಟೆ (1969) ಎಂಬ ವ್ಯಂಗ್ಯಚಿತ್ರ ಸರಣಿಯಿಂದ ಅವರು ಪ್ರಸಿದ್ಧಿ ಪಡೆದಿದ್ದರು. ಅವರು ರಚಿಸಿದ ಹಾಂಡಾ ಭೋಂಡಾ ಎಂಬ ವ್ಯಂಗ್ಯ ಚಿತ್ರ ಸರಣಿ 53 ವರ್ಷಗಳ ಕಾಲ ದಾಖಲೆಯ ಪ್ರದರ್ಶನ ಕಂಡಿದೆ.
ದೇಶದ ವ್ಯಂಗ್ಯಚಿತ್ರಕಾರರೊಬ್ಬರ ಮಟ್ಟಿಗೆ ಇದೊಂದು ದಾಖಲೆಯೇ ಆಗಿದೆ. ಮತ್ತೊಂದು ಮಹತ್ವದ ಅಂಶವೆಂದರೆ ದೇಶದಲ್ಲಿ ವ್ಯಂಗ್ಯಚಿತ್ರಕಾರರೊಬ್ಬರಿಗೆ ಮೊದಲ ಬಾರಿಗೆ ಡಿ.ಲಿಟ್ ಗೌರವ ಸಿಕ್ಕಿದ್ದು ಅವರಿಗೆ. 2013ರಲ್ಲಿ ಅವರಿಗೆ ಸಾಹಿತ್ಯ ಅಕಾಡೆಮಿ ಗೌರವ ಲಭಿಸಿತ್ತು.
ಇದನ್ನೂ ಓದಿ:ರಾಜ್ಯದಲ್ಲಿಂದು 41,457 ಕೋವಿಡ್ ಪ್ರಕರಣಗಳು ಪತ್ತೆ : ಪಾಸಿಟಿವಿಟಿ ದರ 22.30% ಕ್ಕೆ ಏರಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
MUST WATCH
ಹೊಸ ಸೇರ್ಪಡೆ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ