ಬಂಗಾಳದಲ್ಲಿ ಮುಂದುವರಿದ ಹಿಂಸೆ; ಬಿಜೆಪಿ ಅಭ್ಯರ್ಥಿ ಮೇಲೆ ದಾಳಿ
Team Udayavani, May 17, 2019, 9:56 AM IST
ಕೋಲ್ಕತಾ : ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಘರ್ಷಣೆಗಳಹಿಂಸೆ ಮುಂದುವರಿದಿದ್ದು, ಗುರುವಾರ ರಾತ್ರಿ 24 ಪರಗಣ ಜಿಲ್ಲೆಯ ನಾಗೇರ್ ಬಜಾರ್ನಲ್ಲಿ ಡಂ ಡಂ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಮಿಕ್ ಭಟ್ಟಾಚಾರ್ಯ ಅವರಮೇಲೆ ದಾಳಿ ನಡೆಸಲಾಗಿದೆ. ಟಿಎಂಸಿ ಕಾರ್ಯಕರ್ತರು ದಾಳಿ ನಡೆಸಿ ಭಟ್ಟಾಚಾರ್ಯ ಅವರ ಕಾರನ್ನು ಸಂಪೂರ್ಣವಾಗಿ ಧ್ವಂಸಗೈದಿದ್ದಾರೆ.
ಇನ್ನೊಂದೆಡೆ ಆಯೋಗ ಗೊತ್ತುಪಡಿಸಿದ ಅವಧಿ 10 ಗಂಟೆಯ ಬಳಿಕವೂ ಬಿಜೆಪಿ ನಾಯಕ ಮುಕುಲ್ ರಾಯ್ ಅವರು ಪ್ರಚಾರ ನಿರತರಾಗಿದ್ದರು ಎಂದು ಟಿಎಂಸಿ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಸಿಪಿಐ(ಎಂ) ಕಾರ್ಯಕರ್ತರೊಂದಿಗೆ ರಾಯ್ ಅವರು ಮುಚ್ಚಿದ ಬಾಗಿಲಿನ ಮಾತುಕತೆ ನಡೆಸುತ್ತಿದ್ದ ವೇಳೆ ಟಿಎಂ ಸಿ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ರಾಯ್ ಅವರ ಕಾರನ್ನೂ ಜಖಂಗೊಳಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಮತ್ತು ಸಿಆರ್ಪಿಎಫ್ ಪಡೆಗಳು ಆಗಮಿಸಿ ರಾಯ್ ಅವರನ್ನು ಸುರಕ್ಷಿತವಾಗಿ ಕರೆದೊಯ್ದಿವೆ.
ಕೆಲವರು ನನ್ನ ಬಳಿಗೆ ಬಂದು ಕಲ್ಲು ತೂರಾಟ ಮಾಡಿ ಕಾರಿನ ಗಾಜುಗಳನ್ನು ಧ್ವಂಸಗೈದಿದ್ದಾರೆ. ನಾನು ಪೊಲೀಸರಿಗೆ ದೂರು ಸಲ್ಲಿಸುತ್ತಿದ್ದೇನೆ. ಮಮತಾ ಬ್ಯಾನರ್ಜಿ ಅವರು ಹೆದರಿರುವುದು ಮಾತ್ರ ಸತ್ಯ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ